Breaking News
Home / Recent Posts / ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

Spread the love

ಮೂಡಲಗಿ: ಇಲ್ಲಿನ ಗಾಂಧಿ ಚೌಕದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸರಳ ಸಮಾರಂಭದಲ್ಲಿ ಕೊರೋನಾದಿಂದ ಮೃತಪಟ್ಟ 130 ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತ ಹಾಗೂ ಪುರಸಭೆ ಮತ್ತು ಗಾರ್ಡನ್ ಅಭಿವೃದ್ಧಿ ಸಂಸ್ಥೆಯಿಂದ ಸತ್ಕರಿಸಿ ಅಭಿನಂದನಾಪತ್ರ ನೀಡಿ ಗೌರವಿಸಿದರು.


Spread the love

About inmudalgi

Check Also

ಮುಂದಿನ ದಿನಗಳಲ್ಲಿ ಕುರುಬ ಸಮಾಜದವರನ್ನು ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲಾಗುತ್ತಿದೆ – ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ- ಹಾಲು ಮತ ಸಮಾಜಕ್ಕೆ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ