Breaking News
Home / inmudalgi

inmudalgi

ಬೆಟಗೇರಿ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನ ಆಚರಣೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಂಚಾಲಕ ಚಿದಾನಂದ ತಳವಾರ ಡಾ.ಬಿ.ಆರ್.ಅಂಬೇಡ್ಕರ ಅವರ ಬದುಕಿನ ಮತ್ತು ಮಹಾಪರಿನಿರ್ವಾಣ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪನೆ ಕಾರ್ಯಕ್ರಮ ನೆರವೇರಿಸಿದರು. ಅಶೋಕ ಹರಿಜನ, …

Read More »

ಡಾ.ಅಂಬೇಡ್ಕರ್ ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ : ಬಸವರಾಜ ಪಣದಿ

ಬೆಟಗೇರಿ: ಡಾ. ಬಿ.ಆರ್.ಅಂಬೇಡ್ಕರ್ ಅವರು ಕಾರ್ಮಿಕ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಹೋರಾಡಿದರು. ಅಂಬೇಡ್ಕರ ಅವರು ಸರಕಾರದ ಕಾರ್ಮಿಕ ನೀತಿಗೆ ಭದ್ರ ಬುನಾದಿ ಹಾಕಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿ, ಅಂಬೇಡ್ಕರ್ ಅವರ …

Read More »

ಪಾಪ ಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜ ಡಾ// ಶಿವಕುಮಾರ ಸ್ವಾಮೀಜಿ

ಪಾಪ ಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜ ಡಾ// ಶಿವಕುಮಾರ ಸ್ವಾಮೀಜಿ ಮೂಡಲಗಿ : ಪಾಪಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜನಾಗಲು ಸಾಧ್ಯ, ಮನುಷ್ಯನಲ್ಲಿ ಪುಣ್ಯದ ಕರ್ಮಗಳಗಿಂತ ಪಾಪಕರ್ಮಗಳೇ ಇಂದಿನ ಕೆಲಸವಾಗಿದೆ ನಾನು ಈ ಜಗತೀಗೆ ಏನು ಕೂಡುತ್ತೇನೆ ಅದುವೇ ನನಗೆ ಮರಳುವುದು ಮಾಡಿದುಣ್ಣೋ ಮಾರಾಯ ಎಂಬ ಮಾತು ಪ್ರತಿಯೊಬ್ಬ ಮನುಷ್ಯನ ಕರ್ಮದಲ್ಲಿ ಕಾಣಬಹುದು ಪುಣ್ಯವನ್ನು ಮಾಡಿದರೆ ಪುಣ್ಯವೇ ಮರಳುವುದು ಪಾಪವನ್ನು ಮಾಡಿದರೆ ಪಾಪವೇ ಮರಳುವುದು ಮಾಡುವ ಕಾಯಕದಲ್ಲಿ ಪಾಪಪುಣ್ಯದ …

Read More »

ಮುಂದಿನ ದಿನಗಳಲ್ಲಿ ಕುರುಬ ಸಮಾಜದವರನ್ನು ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲಾಗುತ್ತಿದೆ – ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಹಾಲು ಮತ ಸಮಾಜಕ್ಕೆ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ ಕುರುಬ ಸಮಾಜಕ್ಕೆ ಪ್ರಾಶಸ್ತ್ಯವನ್ನು ನೀಡೇ ನೀಡುತ್ತೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸ್ಪಷ್ಟಪಡಿಸಿದರು. ಬೆಳಗಾವಿ ಡಿಸಿಸಿ ಬ್ಯಾಂಕಿನ‌ ಎಲ್ಲ 16 ಜನ ನಿರ್ದೇಶಕರು ಕೂಡಿಕೊಂಡು ರಾಹುಲ್ ಜಾರಕಿಹೊಳಿಯವರನ್ನು ಅಪೆಕ್ಸ್ ಬ್ಯಾಂಕಿನ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬ್ಯಾಂಕಿನಿಂದ ಒಬ್ಬರನ್ನು ಅಪೆಕ್ಸ್ ಬ್ಯಾಂಕಿಗೆ ಕಳುಹಿಸಿಕೊಡುವ ನಿಯಮ ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ …

Read More »

ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, , ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ – ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಐದು ವರ್ಷದ ಅವಧಿಯೊಳಗೆ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡಿ, ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಯ ಧರ್ಮನಾಥ ಭವನದಲ್ಲಿ ಗುರುವಾರದಂದು ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಸಂಘಗಳ ವತಿಯಿಂದ ನಡೆದ ಬಿಡಿಸಿಸಿ ಬ್ಯಾಂಕಿಗೆ ನೂತನವಾಗಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರಾಹುಲ …

Read More »

ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ.!

ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ.! *ಅಡಿವೇಶ ಮುಧೋಳ.ಬೆಟಗೇರಿ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ಸುಮಾರು ಇಪ್ಪತ್ತೈದು ದಿನಗಳಿಂದ ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ ಎಂಬ ವಿನೂತನ ವಿಶೇಷ ಕಾರ್ಯಕ್ರಮದ ಮೂಲಕ ಮೂಡಲಗಿ ಶೈಕ್ಷಣಿಕ ವಲಂiÀi ವ್ಯಾಪ್ತಿಯ ಬೆಟಗೇರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕÀ ರಮೇಶ ಅಳಗುಂಡಿ ಶಾಲೆಯ 10ನೇ ವರ್ಗದ ವಿದ್ಯಾರ್ಥಿಗಳ ಮೇಲೆ ವಿಶೇಷ …

Read More »

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ ಬಂಗಾರದ ಬದುಕಾಗಿದೆ. ಶಾಲಾ ಮಕ್ಕಳು ಅಮೂಲ್ಯವಾದ ವಿದ್ಯಾರ್ಥಿ ಜೀವನದ ಸದುಪಯೋಗಮಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತ್ ಇಒ ಪರಶುರಾಮ ಗಸ್ತಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಡಿ.2ರಂದು ಆಕಸ್ಮಿಕ ಭೇಟಿ ನೀಡಿ, ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಓದುವ ಗೀಳು ಬೆಳಸಿಕೊಳ್ಳಬೇಕು. …

Read More »

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ ಬೆಟಗೇರಿ:ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿ ಅವರು ಗೋಕಾಕ ತಾಲೂಕಾ ಪಂಚಾಯತ್ (ಗ್ರಾಮೀಣ ಉದ್ಯೋಗ ಖಾತ್ರಿ)ಸಹಾಯಕ ನಿರ್ದೇಶಕ ಹುದ್ದೆಗೆ ಪದೋನ್ನತಿ ಹೊಂದಿದ್ದರಿಂದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಡಿ.3ರಂದು ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ವತಿಯಿಂದ ಪಿಡಿಒ ಎಮ್.ಎಲ್.ಯಡ್ರಾಂವಿ ಅವರಿಗೆ ಸತ್ಕಾರ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರು …

Read More »

ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು “ಗೋಕಾಕ ಬಂದ್” ಗೆ ಕರೆ

ಗೋಕಾಕ :ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು “ಗೋಕಾಕ ಬಂದ್” ಗೆ ಕರೆ ನೀಡಲಾಗಿದ್ದು, ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಪಿಸಲಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಂದ್ ಯಶಸ್ವಿಗೊಳಿಸಲು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿಯ ನೇತೃತ್ವ ವಹಿಸಿಕೊಂಡಿರುವ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಕೋರಿದರು. ಮಂಗಳವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ನಿಯೋಜಿತ ಗೋಕಾಕ ಜಿಲ್ಲಾ …

Read More »

ಹಳ್ಳೂರದಿಂದ ಶಿವಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೋಳಿ

 ಮೂಡಲಾಗಿ: ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಬಾಂವಿ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಸತತ ಪ್ರಯತ್ನದಿಂದ ರಸ್ತೆಯನ್ನು ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತೆಂದು ಹೇಳಿದರು. ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಲೆಕ್ಕ ಶೀರ್ಷಿಕೆ 5054 ಜಿಲ್ಲಾ ಮುಖ್ಯ ನವೀಕರಣ ಅನುದಾನದಡಯಲ್ಲಿ 1 ಒಂದು ಕೋಟಿ ಹಣದಲ್ಲಿ 2. 3 ಕೀ ಮೀ ಮರು ಡಾಂಬರೀಕರಣ ರಸ್ತೆ ಕಾಮಗಾರಿ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ರೈತರಿಗೆ …

Read More »