ಬೆಟಗೇರಿ ಸಿಆರ್ಸಿ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ ನಡೆದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಸಿಆರ್ಸಿ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಕೇಂದ್ರ ಶಾಲೆಯ ಎಲ್ಲ ಸರ್ಕಾರಿ ಹಿರಿಯ ಮತ್ತು ಕಿರಿಯ ಹಾಗೂ ತೋಟದ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗಳಲ್ಲಿ ಸನ್ 2026- 27ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವ, ಪಠ್ಯ ಪುಸ್ತಕ ಮತ್ತು ಸಮವಸ್ತ್ರ …
Read More »ಬೆಟಗೇರಿ ಹನುಮನಿಗೆ ಗುತ್ತೆ ಪೂಜೆ.!
ಬೆಟಗೇರಿ ಹನುಮನಿಗೆ ಗುತ್ತೆ ಪೂಜೆ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಹನುಮಂತ ದೇವರಿಗೆ ಅಧಿಕ ಮಾಸದ ಪ್ರಯುಕ್ತ ಶನಿವಾರ ಮೇ.30 ರಂದು ಬೆಳಗ್ಗೆ 6 ಗಂಟೆಗೆ ಗುತ್ತೆ ಪೂಜಾ ಕಾರ್ಯಕ್ರಮ ನಡೆಯಿತು. ಬರಹ: ಅಡಿವೇಶ ಮುಧೋಳ. ಚಿತ್ರ: ಭರಮಣ್ಣ ಪೂಜೇರಿ.
Read More »ಬೆಟಗೇರಿ ಕ್ಲಸ್ಟರ್ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ
ಬೆಟಗೇರಿ ಕ್ಲಸ್ಟರ್ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ವರದಿ: ಅಡಿವೇಶ ಮುಧೋಳ. ಬೆಟಗೇರಿ: ರಾಜ್ಯಾದ್ಯಂತ ಜೂನ್ 1ರಂದು 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳು ಪುನರಾರಂಭಗೊಳ್ಳಿರುವ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮೇ.30 ಮತ್ತು ಮೇ.31ರಂದು ಶಾಲಾ ಮಕ್ಕಳ ಬರಮಾಡಿಕೊಳ್ಳಲು ಸ್ವಚ್ಛತಾ ಕಾರ್ಯ ಸೇರಿದಂತೆ ಸಕಲ ಸಿದ್ಧತೆ ನಡೆದಿದೆ. ಬೆಟಗೇರಿ ಕ್ಲಸ್ಟರ್ ವ್ಯಾಪ್ತಿಯ ಬೆಟಗೇರಿ, ಬಿಲಕುಂದಿ, …
Read More »*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ
ಬೆಟಗೇರಿ ಸಿಆರ್ಸಿ ವಲಯದ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಸ್ವಾಗತ *ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ ಬೆಟಗೇರಿ: ವರದಿ: ಅಡಿವೇಶ ಮುಧೋಳ. ಬೆಟಗೇರಿ: ರಾಜ್ಯಾದ್ಯಂತ ಜೂನ್ 1ರಂದು 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳು ಪುನರಾರಂಭಗೊಳ್ಳಿರುವ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಸಿಆರ್ಸಿ ವಲಯ …
Read More »ಬೆಟಗೇರಿಯಲ್ಲಿ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ತ್ಯಾಗ ಬಲಿದಾನ ಹಾಗೂ ಸಹೋದರತ್ವದ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವನ್ನು ಮೇ.28ರಂದು ಸ್ಥಳೀಯ ಮುಸ್ಲಿಂ ಸಮುದಾಯದವರು ಭಕ್ತಿಭಾವ, ಸಂಭ್ರಮದಿಂದ ಆಚರಿಸಿದರು. ಇಲ್ಲಿಯ ಮುಸ್ಲಿಂ ಸಮಾಜದವರು ಬಕ್ರೀದ್ ಹಬ್ಬದ ಪ್ರಯುಕ್ತ ಮೇ.28ರಂದು ಮುಂಜಾನೆ 8:30 ಗಂಟೆಗೆ ಅಲ್ಲಾನ ನಾಮಸ್ಮರಣೆ ಮಾಡುತ್ತಾ ಸ್ಥಳೀಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸರ್ವರಿಗೂ ಶಾಂತಿ, ಸೌಹಾರ್ದತೆ ಹಾಗೂ ನೆಮ್ಮದಿ ಮತ್ತು ಸಮೃದ್ಧಿ ದಯಪಾಲಿಸಲಿ ಎಂದು ಬೇಡಿಕೊಂಡ ಬಳಿಕ …
Read More »ಶಾಲಾ ಮಕ್ಕಳು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು: ಬಸವರಾಜ ಪಣದಿ
ಬೆಟಗೇರಿ:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಶಾಲಾ ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.18 ರಿಂದ ಮೇ.24 ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ …
Read More »ಬೆಟಗೇರಿ ಪ್ರೌಢ ಶಾಲೆ ಮಕ್ಕಳಿಗೆ ನಿತ್ಯ ಜಾಗೃತ ಹನುಮನ ದರ್ಶನ ಭಾಗ್ಯ.!
ವರದಿ * ಅಡಿವೇಶ ಮುಧೋಳ. ಬೆಟಗೇರಿ: ನಿತ್ಯ ಶಾಲೆಯಲ್ಲಿ ಹನುಮಂತ ದೇವರ ದರ್ಶನ… ಇಲ್ಲಿಯ ಪ್ರೌಢ ಶಾಲೆಯ ಮಕ್ಕಳಿಗೆ ದೊರೆತ ಭಾಗ್ಯ..! ಇದೇನು..? ಎಲ್ಲಿ ಅನ್ನುತ್ತೀರಾ… ಇದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೇ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಇತ್ತೀಚೆಗೆ ವೀರಾಂಜನೇಯ ನೂತನ ಮೂರ್ತಿ ನಿರ್ಮಿಸಲಾಗಿದೆ. ಹೀಗಾಗಿ ನಿತ್ಯ ಈ ಶಾಲೆಯ ಮಕ್ಕಳಿಗೆ, ಶಿಕ್ಷಕರಿಗೆ ಹನುಮಂತ ದರ್ಶನ ಭಾಗ್ಯ ನೀಡುತ್ತಿದ್ದಾನೆ. ಪ್ರಾಣ ತ್ಯಾಗ ಮಾಡಿದ ಮಂಗ: ಬೆಟಗೇರಿ ಗ್ರಾಮದ …
Read More »ಮೇ.9ರಿಂದ ಬೆಟಗೇರಿ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಇದೇ ಶನಿವಾರ ಮೇ.9ರಿಂದ ರವಿವಾರ ಮೇ.11ರವರೆಗೆ ವಿಜೃಂಭನೆಯಿಂದ ನಡೆಯಲಿದೆ. ಮೇ.9ರಂದು ಬೆಳಗ್ಗೆ 8ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆ ಮಹಾಪೂಜೆ, ವiಹಾಭಿಷೇಕದ ಬಳಿಕ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 5 ಗಂಟಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ ವಾಲಗ ಕೂಡುವ ಕಾರ್ಯಕ್ರಮ ಜರುಗಿ, …
Read More »ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಮಹಾರಾಜನ ಬಿಟ್ಟು, ಮಂತ್ರಿ ಮಹಾತ್ಮ ಬಸವಣ್ಣನ ಶತಮಾನಗಳಾದರೂ ಯಾಕೆ ಇಂದಿಗೂ ನೆನಸುತ್ತಾರೆ ಅಂದರೆ ಬಿಜ್ಜಳ ರಾಜ ಮಣ್ಣಿನ ಸಾಮ್ರಾಟನಾಗಿದ್ದರೆ, ಬಸವಣ್ಣ ಹೃದಯ ಸಾಮ್ರಾಟನಾಗಿದ್ದರು. ಬಸವಣ್ಣ ಜಗತ್ತಿನ ಜನರ ಹೃದಯ ಸಿಂಹಾಸನದ ಮೇಲೆ ಕುಳಿತಿದ್ದಾರೆ. ಕಾಲ ಕೆಟ್ಟತೆ ಅಂದರೆ ಕಾಲ ಕೆಟ್ಟಿಲ್ಲ, ಕಟ್ಟೆಯ ಮೇಲೆ ಕುಳಿತು ಮಾತನಾಡುವವರ ತಲೆ ಕೆಟ್ಟತಿ ಎಂದು …
Read More »ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ ಇತ್ತು ಅಂಬುವದು ಬಹಳ ಮುಖ್ಯ. ಬಂಗಾರದಂತಹ ಮನಸ್ಸು ಇರುವವರು ದಾನ ಮಾಡುತ್ತಾರೆ. ಮನುಷ್ಯ ತಾನು ಗಳಿಸಿದ ಸಂಪತ್ತಿನಲ್ಲಿ ಒಂದಿಷ್ಟು ದಾನವಾಗಿ ನೀಡಬೇಕು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ …
Read More »
IN MUDALGI Latest Kannada News