ಬೆಟಗೇರಿ ಜನತೆ ದೇವರಲ್ಲಿ ಅಪಾರ ಭಕ್ತಿಯುಳ್ಳವರಾಗಿದ್ದಾರೆ: ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ *ಸ್ಥಳೀಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ* ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ ಬೆಟಗೇರಿ: ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ …
Read More »ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಟೇಬಲ್, ಖುರ್ಚಿ ವಿತರಣೆ
ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಟೇಬಲ್, ಖುರ್ಚಿ ವಿತರಣೆ ಬೆಟಗೇರಿ:ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸುಮಾರು 30ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಟೇಬಲ್, ಖುರ್ಚಿಗಳನ್ನು ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ವಿತರಣೆ ಮಾಡುವ ಕಾರ್ಯಕ್ರಮ ನಡೆಯಿತು. ಗೋಕಾಕ ಜೆಆರ್ಬಿಸಿ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎಸ್.ಕಾಕಡಂಕಿ ಅವರು ಮುಖ್ಯಅತಿಥಿಗಳಾಗಿ ತಪಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಂಗಾಪೂರ 2 ಅಂಗನವಾಡಿ ಕೇಂದ್ರ, ಕೆಮ್ಮನಕೋಲ 2 ಅಂಗನವಾಡಿ ಕೇಂದ್ರಗಳಿಗೆ ಟೇಬಲ್ …
Read More »ವಿಶ್ವ ಸ್ನೇಹಿತರ ದಿನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಶ್ವ ಸ್ನೇಹಿತರ ದಿನದ ಅಂಗವಾಗಿ ಸೈನಿಕ ಹೊನ್ನಪ್ಪ ಕಿಲಾರಿ ಮತ್ತು ಸ್ಥಳೀಯ ಖಾನಾವಳಿ ಮಾಲೀಕ ಗಂಗಪ್ಪ ಕೋಣಿ ಆಗಸ್ಟ್ 2ರಂದು ಒಬ್ಬರಿಗೊಬ್ಬರು ಅಪ್ಪಿಕೊಂಡು ಸ್ನೇಹಿತರ ದಿನ ಆಚರಿಸಿ ಜೀವಕ್ಕೆ ಜೀವ ಕೊಡುವ ಜೀವದ ಗೆಳಂiÀiರಾಗಿ ನೋಡುಗರ ಗಮನ ಸೆಳೆದರು. ಚಿತ್ರ ಮತ್ತು ವರದಿ: ಅಡಿವೇಶ ಮುಧೋಳ.
Read More »ವಾರ ಹಿಡಿದ ಪ್ರಯುಕ್ತ ಪಲ್ಲಕ್ಕಿ ಉತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ- ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ವಾರ ಹಿಡಿದ ಪ್ರಯುಕ್ತ ಜು.31ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. …
Read More »ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,
ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. …
Read More »ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ
ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರಿ. …
Read More »ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ
ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂನ್.5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು …
Read More »ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “
ಆರ್.ಡಿ.ಎಸ್. ಸಿಬಿಎಸ್ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “ ಮೂಡಲಗಿ : “ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನಲ್ಲ” ಪ್ರಕೃತಿ ಪ್ರತಿಯೊಂದು ಜೀವರಾಶಿಯ ಆಗರವಾಗಿದ್ದು ಪ್ರಕೃತಿಯಲ್ಲಿ ಇರುವ ಹಸಿರು ಸಸ್ಯ ಸಮೂಹ ಪ್ರತಿಯೊಂದು ಜೀವರಕ್ಷಕವಾಗಿದ್ದು ಪರಿಸರವನ್ನು ಸಂರಕ್ಷಿಸುವ ಮನೋಬಾವನೆ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಮೂಡಲಗಿ ಪುರಸಭೆಯ ಮುಖ್ಯಾಧಿಕಾರಿ ತುಕಾರಾಮ್ ಮಾದರ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಆರ್.ಡಿ.ಎಸ್. ಶ್ರೀ ವಿದ್ಯಾನಿಕೇತನ ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ …
Read More »ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!
ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ Ukg ವಿದ್ಯಾರ್ಥಿನಿ ಕುಮಾರಿ ಭುವನಾ ಶಿವರುದ್ರಗೌಡ ದೇಯನ್ನವರ ಜೂ.5ರಂದು ವಿಶ್ವ ಪರಿಸರ ದಿನ ಪ್ರಯುಕ್ತ ಸಸಿ ನೆಟ್ಟು ನೀರು ಹಾಕಿ ಪರಿಸರ ಪ್ರೇಮ ಮೆರದು ಎಲ್ಲರ ಗಮನ ಸೆಳೆದಳು.
Read More »ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ
ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜೂ.5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸ್ಥಳೀಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಬಿದರಿ, ಮಂಜುಳಾ ಭಜಂತ್ರಿ, ಲಕ್ಷ್ಮೀ ತಳವಾರ, ರಮೇಶ ಬೆಣ್ಣೆಪ್ಪಗೋಳ, ಸ್ಥಳೀಯ ಹಾಸ್ಟೆಲ್ದ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಇದ್ದರು.
Read More »
IN MUDALGI Latest Kannada News