ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಶಿಕ್ಷಕರ ದಿನಾಚರಣೆ ಶಾಲೆಯ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜನೆ ಶಿಕ್ಷಕರಿಗೆ ಗುರು ಕಾಣಿಕೆ ನೀಡಿ ಸತ್ಕಾರ* ಸಿಹಿ ವಿತರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಸೆ.5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ವೈಶಿಷ್ಯಪೂರ್ಣವಾಗಿ ನಡೆಯಿತು. ಸ್ಥಳೀಯ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸುವ ಮೂಲಕ …
Read More »ದಿ.11ರಿಂದ ಬೆಟಗೇರಿ ಮಡ್ಡಿ ಬೀರಸಿದ್ಧೇಶ್ವರ ಜಾತ್ರಾ ಮಹೋತ್ಸವ
ದಿ.11ರಿಂದ ಬೆಟಗೇರಿ ಮಡ್ಡಿ ಬೀರಸಿದ್ಧೇಶ್ವರ ಜಾತ್ರಾ ಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮನ್ನಿಕೇರಿ ಹಾದಿಗೆ ಹೊಂದಿಕೊಂಡಿರುವ ಬೆಟಗೇರಿ ತೋಟದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆ.11ರಿಂದ ಸೆ.12ರವರೆಗೆ ಜರುಗಲಿವೆ. ಸೆ.11ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ಅದೇ ದಿನ …
Read More »ಬೆಟಗೇರಿ ಪಿಕೆಪಿಎಸ್ಗೆ 26.99ಲಕ್ಷ ರೂಪಾಯಿ ಲಾಭ
ಬೆಟಗೇರಿ ಪಿಕೆಪಿಎಸ್ಗೆ 26.99ಲಕ್ಷ ರೂಪಾಯಿ ಲಾಭ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್2025-26ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಸೆ.5ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಮಹಾದೇವ ಕೋಣಿ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2025-26ನೇ ಸಾಲಿ ನಲ್ಲಿ ಸಂಘವು ಒಟ್ಟು 26,99,396/-ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ6ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು …
Read More »ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ
ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು ಸ್ಥಳೀಯರಿಗೆ, ರೈತರಿಗೆ ಅನುಕೂಲವಾಗುತ್ತದೆ. ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು ಎಂದು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಶನಿವಾರ ಸೆ.5ರಂದು ನಡೆದ ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಗೋಕಾಕ ತಾಲೂಕಿನ ಬೆಟಗೇರಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಉದ್ಘಾಟಕರಾಗಿ ಮಾತನಾಡಿ, ಸ್ಥಳೀಯರು, ರೈತರು ಸಹಕಾರಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸತ್ಕಾರ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ನೇತೃತ್ವದ ಗುಂಪಿನ ಸದಸ್ಯರು ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸಿದ್ಧೇಶ್ವರ ಕುರಬೇಟ, ಉಪಾಧ್ಯಕ್ಷರಾಗಿ ವಿಜಯ ಮಠದ ಆಯ್ಕೆಯಾದ ಪ್ರಯುಕ್ತ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸೆ.5ರಂದು ಸತ್ಕರಿಸಿದರು. ನೂತನ ಅಧ್ಯಕ್ಷ ಸಿದ್ಧೇಶ್ವರ ಕುರಬೇಟ, ಉಪಾಧ್ಯಕ್ಷ ವಿಜಯ ಮಠದ, ಅರ್ಜುನ ದೇಯಣ್ಣವರ, ಹನುಮಂತ ಸವತಿಕಾಯಿ, ಅಶೋಕ ಕೋಣಿ, ಲಖನ ಚಂದರಗಿ, ಕೆಂಪಣ್ಣ …
Read More »ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ ಆಂಗ್ಲ ಭಾಷೆ ಶಿಕ್ಷಕ ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಸನ್ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಸ್ಥಳೀಯ ವಿದ್ಯಾಲಯದ ಹೈಸ್ಕೂಲ್ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಸದ್ಯಸರು ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಬಸವರಾಜ ಕರೆಪ್ಪಗೊಳ ಅವರ ಸಾಧನೆ …
Read More »ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ಏಳು ವರ್ಷದ ಬಾಲಕಿ ಇಂದುಶ್ರೀ ಹನುಮಂತ ಕಾಡದವರ ಇವಳು ರಾಧೆ ವೇಷ- ಭೂಷಣ ಧರಿಸಿ ನೋಡುಗರ ಗಮನ ಸೆಳೆದಳು.
Read More »ಎರಡುವರೆ ವರ್ಷದ ಬಾಲಕಿ ಅನ್ವಿತಾ ಇವಳು ಬಾಲಕೃಷ್ಣನ ವೇಷ
ಎಲ್ಲಿರುವೆ…ರಾಧೆ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ಎರಡುವರೆ ವರ್ಷದ ಬಾಲಕಿ ಅನ್ವಿತಾ ಗುರುಲಿಂಗ ಮುಧೋಳ ಇವಳು ಬಾಲಕೃಷ್ಣನ ವೇಷ-ಭೂಷಣ ಧರಿಸಿ ನೋಡುಗರ ಗಮನ ಸೆಳೆದಳು.
Read More »ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ
ಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ ರಾಜವರ್ಧನ ಶಂಕರ ಲಕಾಟಿ ಇವನು ಶ್ರೀಕೃಷ್ಣನ ವೇಷ- ಭೂಷಣ ಧರಿಸಿ ನೋಡುಗರ ಗಮನ ಸೆಳೆದನು.
Read More »ಸವದತ್ತಿ ತೋಟದ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಸವದತ್ತಿ ತೋಟದ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿಯನ್ನು ಶುಕ್ರವಾರ ಸೆ.4 ರಂದು ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಯ ಶಾಲೆಯ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೊಳಲು ಹಿಡಿದು ತಲೆಯ ಮೇಲೆ ಕಿರೀಟ, ನವಿಲು ಗರಿ, ಹಣೆ ಮೇಲೆ ತಿಲಕ ಕೊರಳಲ್ಲಿ ಮುತ್ತಿನ ಹಾರ ಸೊಂಟಕ್ಕೆ ಚಿಕ್ಕ …
Read More »
IN MUDALGI Latest Kannada News