ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಗೋಕಾಕ್- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ಇದೊಂದು ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ೯ ಲಕ್ಷ ಹಾಲು ಉತ್ಪಾದಕರಿಗೆ ೧೦೬೭ …
Read More »ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ
ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ೨೦೨೩-೨೪ನೇ ಸಾಲಿನ ಬಜೆಟ್ ಮುಂದಿನ ೨೫ ವರ್ಷಗಳ ದೂರದೃಷ್ಠಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೇಟ್ನ್ನು ರೈತಾಪಿ ವರ್ಗಕ್ಕೆ ಶೂನ್ಯ ಬಡ್ಡಿದರದಲ್ಲಿ ರೂ ೫ ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,ಮಹಿಳೆಯರಿಗೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ …
Read More »31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ
31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »ಪರೀಕ್ಷಾ ಕಾರ್ಯತಂತ್ರ ಮತ್ತು ವಿಧಾನ ಅರಿತುಕೊಳ್ಳಿ-ಮಹಾಲಿಂಗ ಮೇತ್ರಿ
ಪರೀಕ್ಷಾ ಕಾರ್ಯತಂತ್ರ ಮತ್ತು ವಿಧಾನ ಅರಿತುಕೊಳ್ಳಿ-ಮಹಾಲಿಂಗ ಮೇತ್ರಿ ಮೂಡಲಗಿ: ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನು ಗಳಿಸಲು ಕಾರ್ಯತಂತ್ರ ಮತ್ತು ವಿಧಾನಗಳು ಅರಿತುಕೊಂಡು ಸರಳ ಹಾಗೂ ಸುಲಭ ಎಂತಹ ಕಠೀಣ ವಿಷಯವನ್ನು ಸರಳವಾಗಿ ತಿಳಿದುಕೊಳ್ಳುಲು ಸಾಧ್ಯವಾಗಿಸುತ್ತದೆ ಎಂದು ಅಥಣಿಯ ಜೆ.ಎ.ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಮಹಾಲಿಂಗ ಪಿ.ಮೇತ್ರಿ ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ಆಯೋಜಿಸಿದ ಅರ್ಥಶಾಸ್ತ್ರ ವಿಭಾಗದ ಅಡಿಯಲ್ಲಿ ಎರಡು ದಿನಗಳ ಕಾಲ ಕಾಲೇಜಿನ …
Read More »ಬೆಟಗೇರಿಯ ಕೆಂಚಪ್ಪ ಸಿದ್ದಯ್ಯ ವಡೇರ. ನಿಧನ
ನಿಧನ ವಾರ್ತೆ ಕೆಂಚಪ್ಪ ಸಿದ್ದಯ್ಯ ವಡೇರ ಬೆಟಗೇರಿ : ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿ ವಿಜೇತ, ಈಗ ಸವದತ್ತಿ ಅಗ್ನಿಶ್ಯಾಮಕ ಇಲಾಖೆಯಲ್ಲಿ ಅಗ್ನಿಶ್ಯಾಮಕನಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ವಡೇರ ಅವರ ತಂದೆಯವರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಸದಸ್ಯ, ಸ್ಥಳೀಯ ವಡೇರ ಸಮುದಾಯದ ಹಿರಿಯರಾದ ಕೆಂಚಪ್ಪ ಸಿದ್ದಯ್ಯ ವಡೇರ(75)ಇವರು ಫೆ.14ರಂದು ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ನಾಲ್ಕುಜನ ಪುತ್ರಿಯರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗ ಇದೆ. …
Read More »ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು- ರಜನಿ ಜೀರಗ್ಯಾಳ
ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು ರಜನಿ ಜೀರಗ್ಯಾಳ ಕುಲಗೋಡ: ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು. ಉತ್ತರ ಕರ್ನಾಟಕದ ಮೂಲ ಕಲೆಗಳಿಗೆ ಕಾಯಕಲ್ಪ ನೀಡಬೇಕು. ಕುಲಗೋಡ ತಮ್ಮಣ್ಣ ಸ್ಮಾರಕಭವನ ಪಾರಿಜಾತ ತವರು ನೆಲದಲ್ಲಿ ಸ್ಥಾಪಿಸಿ ಎಂದು ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಜೀರಗ್ಯಾಳ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನ ಆಯೋಜಿಸಿದ ಪಾರಿಜಾತ ಉತ್ಸವ ಉದ್ಘಾಟಿಸಿ ಮಾತನಾಡಿ …
Read More »ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ : ಈಶ್ವರ ಬಳಿಗಾರ
ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ : ಈಶ್ವರ ಬಳಿಗಾರ ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ. ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಸಂಚಾಲಕ ಈಶ್ವರ ಬಳಿಗಾರ ಹೇಳಿದರು. ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ …
Read More »ಫೆ. 18ರಂದು ಸಾವಳಗಿಯಲ್ಲಿ ಮಹಾಶಿವರಾತ್ರಿ ಆಚರಣೆ
ಸಾವಳಗಿ: ಫೆ. 18ರಂದು ಮಹಾಶಿವರಾತ್ರಿ ಆಚರಣೆ ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18ರಿಂದ ಫೆ.20ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ. ಫೆ. 18ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು. ಹಾವೇರಿ ಜಿಲ್ಲೆಯ ಹಾಲಗಿಮರೋಳಾದ ವೇದಮೂರ್ತಿ ಸದಾಶಿವ ಶಾಸ್ತ್ರೀಗಳು ಪ್ರವಚನ ನೀಡುವರು. ರಾಜ್ಯೋತ್ಸವ ಪುರಸ್ಕøತ ಗಾನಭೂಷಣ …
Read More »16 ಕೋಟಿ ರೂ. ಆರ್ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ
16 ಕೋಟಿ ರೂ. ಆರ್ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಸ್ತೆಗಳ ಅಭಿವೃದ್ಧಿಗಾಗಿ ಆರ್ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಗೆ …
Read More »ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ …
Read More »