ಬೆಟಗೇರಿ:ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ಗ್ರಾಮೀಣ ವಲಯದ ಕೆನರಾ ಬ್ಯಾಂಕನಿಂದ ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿಕ್ಕೋಡಿ ಕೆನರಾ ಬ್ಯಾಂಕ್ ರಿಜನಲ್ ಆಫೀಸ್ನ ಎಜಿಎಮ್ ಎಮ್.ಪನೀಶಾಯಣ್ಣ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬ್ಯಾಂಕಿನಿಂದ ಪಡೆದ ಸಾಲವನ್ನು …
Read More »ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಗುಂಪಿಗೆ ಅಧಿಕಾರ ಚುಕ್ಕಾಣಿ,
ಹುಕ್ಕೇರಿ: ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಫೆನಲ್ ಅಧಿಕಾರಕ್ಕೆ ಬರಲಿದ್ದು, ಸುಮಾರು 12 ಜನ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ನಾವೇ ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಗುರುವಾರದಂದು ಹುಕ್ಜೇರಿ ಪಟ್ಟಣದ ರವದಿ ಫಾರ್ಮ್ ಹೌಸ್ ನಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಜರುಗಿದ ಹುಕ್ಕೇರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, …
Read More »ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳಿoದ ತಹಶೀಲ್ದಾರ ಮೂಖಾಂತರ ಸಹಕಾರ ಇಲಾಖೆಗೆ ಮನವಿ
ಮೂಡಲಗಿ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ನೀಡಿದ ಸಾಲ ವಸೂಲ ಮಾಡುವಾಗ ಕೆಲ ರೈತ ಸಂಘಟನೆಯವರು ಹಸ್ತ ಕ್ಷೇಪ ಮತ್ತು ಅಡ್ಡಿ ಪಡಿಸುವರ ವಿರುದ್ದ ಕಾನೂನು ಕ್ರಮ ಕೈಗೋಳ್ಳಬೇಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ ಶ್ರೀಶೈಲ್ ಗುಡಮೆ ಅವರ ಮೂಖಾಂತರ ಸಹಕಾರ, ಕಂದಾಯ ಸಚಿವರು. ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮೂಡಲಗಿ ಪಟ್ಟಣ ಹಾಗೂ ತಾಲ್ಲೂಕಿನ ಸಹಕಾರಿ ಸಂಘಗಳ ಆಡಳಿತ ಮಂಡಳಿ ಪದಾಧಿಕಾರಿಗಳು, …
Read More »ಸೆ.11ರಂದು ಬೆಟಗೇರಿ ವಿಪ್ರಾಗ್ರಾಕೃ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬೆಟಗೇರಿ:ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್ 2024-25ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆಯಲ್ಲಿ ಸೆ.11ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ …
Read More »ಅನ್ನನೀಡುವ ಕೈಗೆ ಯಾವಾಗಲೂ ಅನ್ನ ಕಡಿಮೆ ಆಗುವುದಿಲ್ಲಾ:ಈರಪ್ಪ ದೇಯಣ್ಣವರ
ಬೆಟಗೇರಿ:ಜನ ಮೆಚ್ಚುಗೆಗೆ ಪಾತ್ರವಾದ ಇಲ್ಲಿಯ ಗಜಾನನ ಗೆಳೆಯರ ಬಳಗದವರು ಹಲವು ವರ್ಷಗಳಿಂದ ಡಾ. ಅಂಬೇಡ್ಕರ ವ್ರತ್ತದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಭಯ, ಭಕ್ತಿಯಿಂದ ಪೂಜಿಸಿ ಗಣಪತಿಯ ಕೃಪೆಗೆ ಪಾತ್ರರಾಗುತ್ತಿರುವ ಸೇವಾಕಾರ್ಯ ಮೆಚ್ಚುವಂತಹದಾಗಿದೆ ಎಂದು ಬೆಟಗೇರಿ ಯು ಧೂರೀಣ ಈರಣ್ಣ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗಜಾನನ ಗೆಳೆಯರ ಬಳಗದವರ ಸಹೋಗದಲ್ಲಿ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.1ರಂದು ರಾತ್ರಿ 10 ಗಂಟೆಗೆ ನಡೆದ ಶಿವಭಜನೆ, …
Read More »ಹಾಕಿ ಮತ್ತು ಕ್ರಿಕೆಟ್ ಲಕ್ಷ್ಮಣ ಅಡಿಹುಡಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮೂಡಲಗಿ : ಸ್ಥಳೀಯ ಲಕ್ಷ್ಮಣ ಅಡಿಹುಡಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿದ್ಯಾರ್ಥಿಗಳ ಪುರುಷ ವಿಭಾಗದಲ್ಲಿ ಕ್ರಿಕೆಟ್ ಮತ್ತು ಪುರುಷ ಹಾಗೂ ಮಹಿಳಾ ಹಾಕಿ ತಂಡವು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ರೇಣುಕಾ ಆನಿ ದೈಹಿಕ ಶಿಕ್ಷಣ ಪರಿವೀಕ್ಷಕರು ಶಿವಪ್ಪ ಬಿ ಹಳೀಗೌಡರ್ ಅಧ್ಯಕ್ಷ ಶ್ರೀಮತಿ ಮಹಾದೇವಿ ಅಡಿಹುಡಿ ಪ್ರದಾನ ಕಾರ್ಯದರ್ಶಿ ಗೀತಾ ಕೊಡಗನೂರ ನ್ಯಾಯವಾದಿ ಯಲ್ಲಪ್ಪ …
Read More »ಸೆ.3ರಂದು ಬೆಟಗೇರಿಯಲ್ಲಿ ಅನ್ನಪ್ರಸಾದ ಮತ್ತು ರಸಮಂಜರಿ ಹಾಗೂ ಹಾಸ್ಯ ಕಾರ್ಯಕ್ರಮ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳದವರು ಸ್ಥಳೀಯ ಮಾರುಕಟ್ಟೆ ಕೇಂದ್ರ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.3ರಂದು ಸಾಯಂಕಾಲ 6ಗಂಟೆಗೆ ಸಕಲರಿಗೂ ಅನ್ನಪ್ರಸಾದ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಬಗರನಾಳದ ಸ್ನೇಹಜೀವಿ ಮೇಲೋಡಿಸ್ ಆರ್ಕೆಸ್ಟ್ರಾ ಇವರಿಂದ ರಸಮಂಜರಿ ಹಾಗೂ ಹಾಸ್ಯ ಕಾರ್ಯಕ್ರಮ ಇಲ್ಲಿಯ ಓಕಳಿ ಕೊಂಡದ ಶ್ರೀ ಗಜಾನನ ವೇದಿಕೆ ಮೇಲೆ ನಡೆಯಲಿದೆ. ಆ.27ರಿಂದ ಸತತ 11 ದಿನಗಳ ಕಾಲ ಮುಂಜಾನೆ-ಸಂಜೆ ಸಮಯ ಪ್ರತಿಷ್ಠಾಪಿಸಿದ …
Read More »ರಡ್ಡಿ ಸಹಕಾರ ಬ್ಯಾಂಕ್ ಮೂಡಲಗಿ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಮೂಡಲಗಿ: ‘ರಡ್ಡಿ ಸಹಕಾರ ಬ್ಯಾಂಕು ರಾಜಕೀಯೇತರವಾಗಿ ಮತ್ತು ಒಗ್ಗಟ್ಟಿನಿಂದ ಬೆಳೆಸಿದ್ದರಿಂದ 114 ವರ್ಷಗಳ ಇತಿಹಾಸದಲ್ಲಿ ಎಲ್ಲಿಯೂ ಕಪ್ಪು ಚುಕ್ಕೆ ಹೊಂದಿರುವುದಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಮತ್ತು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ಗಳ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಎಚ್.ಕೆ. ಪಾಟೀಲ ಅವರು ಹೇಳಿದರು. ಅವರು ಪಟ್ಟಣದಲ್ಲಿ ಭಾನುವಾರ ಧಾರವಾಡ ರಡ್ಡಿ ಸಹಕಾರ ಬ್ಯಾಂಕ್ ಮೂಡಲಗಿ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮತ್ತು …
Read More »*ಸರಕಾರಿ ಪ್ರೌಢ ಶಾಲೆ ಶಿವಾಪುರಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ*
*ಸರಕಾರಿ ಪ್ರೌಢ ಶಾಲೆ ಶಿವಾಪುರಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ* ಮೂಡಲಾಗಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢ ಶಾಲೆ ಶಿವಾಪುರ (ಹ) ಮೂಡಲಗಿ ವಲಯದಲ್ಲಿಯೇ ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡು ಉತ್ತಮ ಸಾಧನೆ ಮೆರೆದಿದೆ. ವೈಯಕ್ತಿಕ ವಿಭಾಗದಲ್ಲಿ ಕಾವೇರಿ ಮುತ್ತಪ್ಪ ಬಿ ಪಾಟೀಲ ಉದ್ದ ಜಿಗಿತ, 100ಮೀಟರ್ ಓಟ, 100ಮೀಟರ್ ಹರ್ಡೆಲ್ಸದಲ್ಲಿ ಪ್ರಥಮ ಸ್ಥಾನ ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡು …
Read More »ವಿದ್ಯಾರ್ಥಿಗಳಿಗೆ ಪಾಠದಷ್ಟೇ ಕ್ರೀಡೆ ಮುಖ್ಯವಾಗಿದೆ: ರಮೇಶ ಅಳಗುಂಡಿ
ಬೆಟಗೇರಿ:ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರಿಡೆಯಲ್ಲಿಯೂ ಉತ್ತಮ ಸಾಧನೆ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಆ.29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಾಠದಷ್ಟೇ ಕ್ರೀಡೆ ಮುಖ್ಯವಾಗಿದೆ. ಶಾಲಾ ಮಕ್ಕಳಲ್ಲಿ ಕ್ರೀಡಾ ಸ್ಪೂರ್ತಿ ತುಂಬಲು ಈ ರಾಷ್ಟ್ರೀಯ ಕ್ರೀಡಾ ದಿನಾಚರಣೆ …
Read More »