Breaking News
Home / inmudalgi (page 13)

inmudalgi

ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪೇರಣೆ ಅಗತ್ಯ _ ಶ್ರೀಮತಿ ಪೂಜಾ ಪಾರ್ಶಿ

ಮೂಡಲಗಿ : ಇಂದಿನ ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪ್ರೇರಣೆ ಅಗತ್ಯವಾಗಿದ್ದು ನಮ್ಮ ಹಿಂದೂ ಸಂಪ್ರದಾಯದ ಪಂಚಾಂಗದಲ್ಲಿ ಆಶಾಡ ಮಾಸದ ಹುಣ್ಣಿಮೆಯ ಈ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಗೌತಮ ಬುದ್ಧ ತನ್ನ ಪ್ರಥಮ ಉಪದೇಶವನ್ನು ಸಾರಾನಾಥದ ಜಿಂಕೆ ಉದ್ಯಾನವನದಲ್ಲಿ ತನ್ನ ಐದು ಜನ ಶಿಷ್ಯರಿಗೆ ಉಪದೇಶ ನೀಡಿದ ಈ ದಿನ ಗುರುಪೂರ್ಣಿಮೆಯಾಗಿದೆ ಯೋಗ ಸಂಪ್ರದಾಯದಲ್ಲಿ ಶಿವನು ಋಷಿಗಳಿಗೆ ಯೋಗ ವಿದ್ಯೆಯನ್ನು ದಾರಿಯರೆದು ಜಗತ್ತಿನ ಶಿಕ್ಷಣದಲ್ಲಿ ಪ್ರಥಮ ಗುರು ಆಗಿರುತ್ತಾನೆ …

Read More »

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೌಕರ ಹಾಗೂ ಸ್ವಚ್ಚ ವಾಹಿನಿ ಸಂಘಟನೆಯಿಂದ ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹ

ಮೂಡಲಗಿ: ಸಿಐಟಿಯು ಸಂಘಟನೆಯ ಸಹಯೋಗದಲ್ಲಿ ಮೂಡಲಗಿ-ಗೋಕಾಕ ತಾಲೂಕಾ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೌಕರ ಹಾಗೂ ಸ್ವಚ್ಚ ವಾಹಿನಿ ಸಂಘಟನೆಯಿಂದ ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಬುಧವಾರದಂದು ಪಟ್ಟಣದ ಸಂಗೋಳಿ ರಾಯಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದವರಿಗೆ ತೇರಳಿ ರಸ್ತೆ ಬಂದಮಾಡಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ಪ್ರತಿಭಟಿಸಿ ನಂತರ ತಾ.ಪಂ …

Read More »

ಜನಔಷಧಿ ಕೇಂದ್ರದ ಸದುಪಯೋಗಪಡೆದುಕೊಳ್ಳಿ:- ಅಭಿನವ ಶಿವಾನಂದ ಸ್ವಾಮೀಜಿ

ಬೆಟಗೇರಿ: ಸ್ಥಳಿಯ ಹಾಗು ಸುತ್ತಲಿನ ಹಳ್ಳಿಗಳ ಸಾರ್ವಜನಿಕರು ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರದ ಸದುಪಯೋಗಪಡೆದುಕೊಳ್ಳಬೇಕು ಎಂದು ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಜುಲೈ.9ರಂದು ನಡೆದ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ನೂತನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಇಲ್ಲಿಯ ವಿಪ್ರಾಗ್ರಾಕೃಸ ಸಂಘ …

Read More »

‘ಸಾಂಸ್ಕøತಿಕ ಪರಂಪರೆಯನ್ನು ಮುನ್ನಡೆಸುವ ಕಲಾವಿದರಿಗೆ ಮನ್ನಣೆ ದೊರೆಯಬೇಕು’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

  ಮೂಡಲಗಿ: ‘ಕಲೆಗಳಿಗೆ ಜೀವ ತುಂಬಿ ನಾಡಿನ ಸಾಂಸ್ಕøತಿಕ ಪರಂಪರೆಯನ್ನು ಮುನ್ನಡೆಸುವ ಕಲಾವಿದರಿಗೆ ಸರ್ವಕಾಲಿಕ ಮನ್ನಣೆ ದೊರೆಯಬೇಕು’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಐಹೋಳೆ ಮತ್ತು ಮಾತೋಶ್ರಿ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಅಂಗವಾಗಿ ಏರ್ಪಡಿಸಿದ್ದ ಶಿವಭಜನೆ ಮತ್ತು ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲಾವಿದರು ಕಷ್ಟ, ನೋವು ಉಂಡು ಬಡವರಾಗಿದ್ದರೂ ಸಹ ತಮ್ಮ ಕಲಾವಂತಿಕೆಯಿಂದ ಅವರು ಶ್ರೀಮಂತರೆನಿಸುತ್ತಾರೆ …

Read More »

ಬಸನಗೌಡ ದೇಯಣ್ಣವರ ನಿಧನ

ನಿಧನ ವಾರ್ತೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶರಣ ಜೀವಿ, ಈಶ್ವರ ಭಜನಾ ಮಂಡಳಿ ಸದಸ್ಯ ಬಸನಗೌಡ ಶಿವರುದ್ರಗೌಡ ದೇಯಣ್ಣವರ(74) ಇವರು ಜುಲೈ.8ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೋಸೆ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಹರ, ಗುರು, ಚರಮೂರ್ತಿಗಳು, ಗಣ್ಯರು, ಸ್ಥಳೀಯರು ಶರಣಜೀವಿ ಬಸನಗೌಡ ಶಿವರುದ್ರಗೌಡ ದೇಯಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ …

Read More »

 ಬೆಟಗೇರಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರ ಉದ್ಘಾಟನೆ

  ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ನೂತನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಜುಲೈ.9 ರಂದು ಮುಂಜಾನೆ 10 ಗಂಟೆಗೆ ಸ್ಥಳೀಯ ವಿಪ್ರಾಗ್ರಾಕೃಸ ಸಂಘದ ಆವರಣದಲ್ಲಿ ನಡೆಯಲಿದೆ. ಸುಣಧೋಳಿ ಶ್ರೀ ಜಡಿಸಿದ್ಧೇಶ್ವರÀ ಮಠದ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಈರಯ್ಯ ಹಿರೇಮಠ, ಹಣಮಂತ ವಡೇರ ನೇತೃತ್ವ, ಸ್ಥಳೀಯ ವಿಪ್ರಾಗ್ರಾಕೃಸ …

Read More »

ಎನ್ಡಿಡಿಬಿ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಗೌರವ ಸಮರ್ಪಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಎನ್ಸಿಡಿಎಫ್ಐ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು. ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಸಂಸ್ಥೆಯ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಇತರ ಆಡಳಿತ ಮಂಡಳಿಯ ಸದಸ್ಯರು ನಿನ್ನೆ ಸೋಮವಾರದಂದು ಜರುಗಿದ …

Read More »

ಮೂಡಲಗಿ: ಸರ್ಕಾರಿ ಶಾಲೆಗಳು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕೊಪ್ಪದಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅವರ ಸಹಕಾರದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲಾಗಿರುವ ಎಲ್‌ಕೆಜಿ-ಯುಕೆಜಿ ಮಕ್ಕಳಿಗಾಗಿ ಆಟದ ಮನೆ, ಸ್ಥಳೀಯ ದೇಣಿಗೆದಾರರಿಂದ ಉಚಿತವಾಗಿ ಸಮವಸ್ತ್ರ, ಅಭ್ಯಾಸ ಪುಸ್ತಕ ಹಾಗೂ ಶಾಲಾ ಬ್ಯಾಗ ವಿತರಿಸುವ ಕಾರ್ಯ ಶ್ಲಾಘನಿಯವಾದು ಎಂದು ಬಿಇಒ ಅಜೀತ ಮನ್ನಿಕೇರಿ ಹೇಳಿದರು. ಮೂಡಲಗಿ ತಾಲೂಕಿನ ಕೊಪ್ಪದಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ …

Read More »

*ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ನೂತನ ಕಟ್ಟಡವನ್ನು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಷಾ ಅವರು ಲೋಕಾರ್ಪಣೆ ಮಾಡಿದರು. ಗುಜರಾತ್ ರಾಜ್ಯದಲ್ಲಿರುವ ಆನಂದ್ ನಗರದಲ್ಲಿ ನಿನ್ನೆ ಭಾನುವಾರದಂದು ಸುಮಾರು ೩೦ ಕೋಟಿ ರೂಪಾಯಿ ವೆಚ್ಚದ ಎನ್ಸಿಡಿಎಫ್ಐ ಕಚೇರಿಯ ನೂತನ ಕಟ್ಟಡವನ್ನು …

Read More »

19ನೇ ಶಿವಾನುಭವ ಗೋಷ್ಠಿ, ‘ಶುದ್ಧ ಕಾಯಕದಿಂದ ಜೀವನದಲ್ಲಿ ಸಂತೃಪ್ತಿ’

ಮೂಡಲಗಿ: ‘ಪ್ರಾಮಾಣಿಕತೆ ಮತ್ತು ಶುದ್ಧ ಕಾಯಕದಿಂದ ಜೀವನದಲ್ಲಿ ಆನಂದ ಮತ್ತು ಸಂತೃಪ್ತಿ ದೊರೆಯುತ್ತದೆ” ಎಂದು ಅರಭಾವಿ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಅನ್ಯ ಮಾರ್ಗದಿಂದ ಮಾಡುವ ಗಳಿಕೆ ಕ್ಷಣಿಕ ತೃಪ್ತಿಯಾಗಿದ್ದು, ಅದು ಆತ್ಮವಂಚನೆಗೆ ಕಾರಣವಾಗುತ್ತದೆ ಎಂದರು. ಶಿವಾನುಭವ ಗೋಷ್ಠಿಯಲ್ಲಿ ಚಿಂತನ ಮಾಡಿದ ಕಂಕಣವಾಡಿಯ ಮಾರುತಿ ಶರಣರು ಮಾತನಾಡಿ ಮನ:ಶುದ್ಧಿಗಾಗಿ ಮತ್ತು ಸದ್ವಿಚಾರಕ್ಕಾಗಿ …

Read More »