ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಶ್ರೀಗಳು, ಅತಿಥಿಗಳು ಉದ್ಘಾಟಿಸಿದರು ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕøತಿಯ ಅರಿವು ನೀಡಬೇಕು’ ಎಂದು ಸುಣಧೋಳಿಯ ಜಡಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಶ ಲಂಕೆಪ್ಪನ್ನವರ ಹೇಳಿದರು. ಇಲ್ಲಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 17ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ …
Read More »ನಾಲ್ಕು ವರ್ಷದ ಮಗುವನ್ನು ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ನಾಲ್ಕು ವರ್ಷದ ಮಗುವನ್ನು ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ಮೂಡಲಗಿ: ಮಹರಾಷ್ಟ್ರದ ಜತ್ತ ತಾಲೂಕಿನಲ್ಲಿ ಫೆ.6ರಂದು ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಗೆ ಒಳಪಡಿಸ ಬೇಕೆಂದು ಆಗ್ರಹಿಸಿ ಗುರುವಾರದಂದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಸಮೀತಿ ಅಲ್ಪಸಂಖ್ಯಾತರ ಘಟಕ ಹಾಗೂ ವಿವಿದ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಿ ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ ಅವರ …
Read More »ಆಕಸ್ಮಿಕ ಗುಂಡು ತಗುಲಿ ನೇವಿ ಸೈನಿಕ ಪ್ರವೀಣ್ ಖಾನಗೌಡ್ರ ನಿಧನ
ಆಕಸ್ಮಿಕ ಗುಂಡು ತಗುಲಿ ನೇವಿ ಸೈನಿಕ ಪ್ರವೀಣ್ ಖಾನಗೌಡ್ರ ನಿಧನ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಯುವಕ ಚೆನೈನ ಭಾರತೀಯ ನೌಕಾ ಪಡೆಯಲ್ಲಿ ಬುಧವಾರದಂದು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಆಕಸ್ಮಿಕ ಗುಂಡು ತಗುಲಿ ವೀರ ಮರಣ ಹೊಂದಿದ್ದಾನೆ. ವೀರ ಮರಣ ಹೊಂದಿದ ಕಲ್ಲೋಳಿ ಮಟ್ಟಣದ ಯುವಕ ಕುಮಾರ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಕಲ್ಲೋಳಿ ಪಟ್ಟಣದಲ್ಲಿ 2000 ನೇ ಇಸ್ವಿಯಲ್ಲಿ ಜನಿಸಿ ಪ್ರಾಥವಿ ಕುಮಾರ ಪ್ರವೀಣ್ ಸುಭಾಸ್ ಖಾನಗೌಡ್ರ …
Read More »ಬಸವರಾಜ್ ಚನ್ನಮಲ್ಲಪ್ಪ ಪಟ್ಟಣಶೆಟ್ಟಿ ನಿಧನ
ನಿಧನ ವಾರ್ತೆ ಮೂಡಲಗಿ : ಪಟ್ಟಣದ ವಿದ್ಯಾನಗರದ ನಿವಾಸಿ ಬಸವರಾಜ್ ಚನ್ನಮಲ್ಲಪ್ಪ ಪಟ್ಟಣಶೆಟ್ಟಿ (32) ಅವರು ಹೃದಯಘಾತದಿಂದ ಗುರುವಾರದಂದು ನಿಧನರಾದರು. ಮೃತರಿಗೆ ತಂದೆ, ತಾಯಿ, ಪತ್ನಿ ಓರ್ವ ಮಗಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Read More »ಅಪರಿಚಿತ ವ್ಯಕ್ತ ಶವ ಪತ್ತೆ
ಅಪರಿಚಿತ ವ್ಯಕ್ತ ಶವ ಪತ್ತೆ ಕುಲಗೋಡ: ಗೋಕಾಕ ತಾಲೂಕಿನ ಬೇಟಗೇರಿ ಗ್ರಾಮದ ದಂಡಿನ ಇವರ ಜಮಿನದಲ್ಲಿನ ಬಾವಿಯಲ್ಲಿ ಅಪರಿಚಿತ ವ್ಯಕ್ತ ಶವ ಪತ್ತೆಯಾದ ಘಟನೆ ಇತ್ತಿಚಿಗೆ ನಡೆದಿದೆ .ಮೃತ ಬಾವಿ ಕಡೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದು ಕಂಡು ಬಂದಿದ್ದು. ಮೃತ 35-40 ಬಲಗೈ ಮೇಲೆ ಇಂಗ್ಲೀಷನಲ್ಲಿ ಮಧು ಅಂತ ಹಾಗೂ ಹೆಡೆ ಎತ್ತಿದ ನಾಗರ ಹಾವಿನ ಟ್ಯಾಟೋ ಇದ್ದು ಪ್ರಕರಣ ಕುಲಗೋಡ ಠಾಣೆಯಲ್ಲಿ ದಾಖಲಾಗಿದೆ. ಮೃತನ …
Read More »ಶೈಕ್ಷಣಿಕ ಬಲವರ್ಧನಗೆ ಕಲಿಕಾ ಹಬ್ಬ ಪೂರಕ: ಅಂಗಡಿ
ಶೈಕ್ಷಣಿಕ ಬಲವರ್ಧನಗೆ ಕಲಿಕಾ ಹಬ್ಬ ಪೂರಕ: ಅಂಗಡಿ ಮೂಡಲಗಿ 10: ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅದರಲ್ಲೂ ವಿಷೇಶವಾಗಿ ಮೂಲಭೂತ ಸಾಕ್ಷರತೆ ಮತ್ತು ತಂತ್ರಜ್ಞಾನದ ಚಟುವಟಿಕೆಗಳ ಬಲವರ್ದನೆಗೆ ಕಲಿಕಾಹಬ್ಬ ಪೂರಕ ಹಾಗೂ ಸಂತೋಷದಾಯಕ ಕಲಿಕಾ ವಾತಾವರಣ ಪ್ರೇರೆಪಿಸುತ್ತದೆ ಎಂದು ಕಲ್ಲೋಳಿ ಸಮೂಹ ಸಂಪನ್ಮೂಲ ವ್ಯಕ್ತಿ ಬಸವರಾಜ ಅಂಗಡಿ ಹೇಳಿದರು. ಅವರು ತುಕ್ಕಾಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲೋಳಿ ಸಮೂಹ ಸಂಪನ್ಮೂಲ ಕೇಂದ್ರಮಟ್ಟದ ಕಲಿಕಾ ಹಬ್ಬದಲ್ಲಿ …
Read More »ಶರಣರ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ – ಬಿಇಓ ಅಜೀತ್ ಮನ್ನಿಕೇರಿ
ಮೂಡಲಗಿ : ಶರಣರ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ಬಿಇಓ ಅಜೀತ್ ಮನ್ನಿಕೇರಿ ಹೇಳಿದರು. ಪಟ್ಟಣದ ಬಿಇಓ ಕಚೇರಿಯ ಹಿಂಭಾಗದಲ್ಲಿ ನಿಸರ್ಗ ಫೌಂಡೇಶನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯುವ ಜೀವನ ಸೇವಾ ಸಂಸ್ಥೆ ಇವುಗಳ ಆಶ್ರಯದಲ್ಲಿ ಜರುಗಿದ, ಶರಣರ ಜಯಂತಿ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿಗೆ ನೀರು ಉಣಿಸುವ ಮೂಲಕ ಚಾಲನೆಯನ್ನು ನೀಡಿ ಮಾತನಾಡಿದ …
Read More »ಕುರುಹಿನಶೆಟ್ಟಿ ಸೊಸಾಯಿಟಿಗೆ ಅಧ್ಯಕ್ಷರಾಗಿ ಬೆಳಕೂಡ, ಉಪಾಧ್ಯಕ್ಷರಾಗಿ ಕಳ್ಳಿಮನಿ ಅವಿರೋಧ ಆಯ್ಕೆ
ಕುರುಹಿನಶೆಟ್ಟಿ ಸೊಸಾಯಿಟಿಗೆ ಅಧ್ಯಕ್ಷರಾಗಿ ಬೆಳಕೂಡ, ಉಪಾಧ್ಯಕ್ಷರಾಗಿ ಕಳ್ಳಿಮನಿ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ರವಿವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸೊಸಾಟಿಯ ಅಧ್ಯಕ್ಷರಾಗಿ ಸುಭಾಸ ಗಂಗಪ್ಪ ಬೆಳಕೂಡ ಮತ್ತು ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಮಹ್ಮದಸಾಹೇಬ ಕಳ್ಳಿಮನಿ ಅವರು ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿ ಗೋಕಾಕ ಸಹಕಾರಿ ಅಭಿವೃದ್ಧಿ ಅಧಿಕಾರಿ ಸುರೇಶ ಬಿರಾದಾರಪಾಟೀಲ, ಸಹಾಯಕ ಚುನಾವಣಾಧಿಕಾರಿಯಾಗಿ ಸೊಸಾಯಿಟಿಯ …
Read More »ಅರಳಿಮಟ್ಟಿಯಲ್ಲಿ ಬಸವೇಶ್ವರ ಕಾರ್ತಿಕೋತ್ಸವ
ಅರಳಿಮಟ್ಟಿಯಲ್ಲಿ ಬಸವೇಶ್ವರ ಕಾರ್ತಿಕೋತ್ಸವ ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಫೆ.9 ರಿಂದ 11 ರವರಿಗೆ ಮೂರು ದಿನಗಳ ಕಾಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಕಾರ್ತಿಕೋತ್ಸವ ಸಮಾರಂಭ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಫೆ.9 ರಂದು ಕಾರ್ತಿಕೋತ್ಸವ ನಿಮಿತ್ಯ ಅರಳಿಮಟ್ಟಿ ಹಾಘೂ ಆರತಿ ಕಡಕಭಾಂವಿ ಅವರಿಂದ ಭಜನಾ ಕಾರ್ಯಕ್ರಮ ಜರುಗುವವು. ಸೋಮವಾರ ಫೆ.10 ರಂದು ಮುಂಜಾನೆ 8ಕ್ಕೆ ಮಹಾಅಭಿಷೇಕ, ಸಾಯಂಕಾಲ ಕಾರ್ತಿಕೋತ್ಸವ, ರಾತ್ರಿ 10ಕ್ಕೆ ಲಕ್ಷ್ಮೇಶ್ವರ ಜೈ ಮಾತೃಭೂಮಿ ನಾಟ್ಯ …
Read More »ದಿ.11 ರಂದು ಕಲ್ಲೋಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ದಿ.11 ರಂದು ಕಲ್ಲೋಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೂಡಲಗಿ: ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆ, ಪ್ರಿಯದರ್ಶಿನಿ ಸಹಕಾರಿ ಪತ್ತಿನ ಸಂಘಮತ್ತು ಬೆಳಗಾವಿ ಕೆ.ಎಲ್.ಇ. ಡಾ. ಪ್ರಭಾಕರ್ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಿ.11 ರಂದು ಬೆಳಗ್ಗೆ 9 ರಿಂದ 3 ಗಂಟೆಯವರೆಗೆ ಕಲ್ಲೋಳಿಯ ಶ್ರೀ ಬಸವೇಶ್ವರ …
Read More »