Breaking News
Home / inmudalgi (page 130)

inmudalgi

ಫೆ.5ರಂದು 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ

ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ ರವಿವಾರ ಫೆ.5ರಂದು ಸಂಜೆ 7 ಗಂಟೆಗೆ ನಡೆಯಲಿದೆ. ಇಲ್ಲಿಯ ಮೌನ ಮಲ್ಲಿಕಾರ್ಜುನ ಮಠದ ಮೌನ ಮಲ್ಲಿಕಾರ್ಜುನ ಮಹಾಶಿವಯೋಗಿಗಳು ಕಾರ್ಯಕ್ರಮದ ಅಧ್ಯಕ್ಷತೆ, ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು ದಿವ್ಯ ಸಾನಿಧ್ಯ, ಕೂಡಲಸಂಗಮದ ಮಾತೋಶ್ರೀ ಬಸವರತ್ನಾದೇವಿ ಮಾತಾಜಿ, ಚುಳಕಿಯ ಶೇಖರಯ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಮೂಡಲಗಿಯ ಸದಾಶಿವ ತಬಲಟ್ಟಿ ಉಪನ್ಯಾಸ ನೀಡಲಿದ್ದಾರೆ. ಆಗಮಿತ …

Read More »

ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಕೈ ಬರೆಹದಿಂದ ಕೂಡಿದ “ಅಕ್ಷರ ದೀವಿಗೆ” ಎನ್ನುವ ಮ್ಯಾಗಜಿನ್ ಬಿಡುಗಡೆ

ಮೂಡಲಗಿ : ತಾಲೂಕಿನ ಧರ್ಮಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆ 74ನೇ ಗಣರಾಜ್ಯೋತ್ಸವನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಚೆನ್ನಬಸವರಾಜ ಬಡ್ಡಿಯವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಹಾಗೂ …

Read More »

ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ : ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು …

Read More »

ರಸಗೊಬ್ಬರ ಜೊತೆಗೆ ಲಿಂಕ್ ಮಾರಾಟ ಮಾಡುತ್ತಿರುವುದು ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ- ಲಖನ್ ಸವಸುದ್ದಿ

ಮೂಡಲಗಿ : ರಾಯಬಾಗ ತಾಲೂಕಿನ ಮಲ್ಟಿ ಸ್ಟೇಟ್ ಕೃಷ್ಣಾ ಗೋದಾವರಿ ಸೊಸಾಯಿಟಿ ಹಾಗೂ ಘಟಪ್ರಭಾ ಫರ್ಟಿಲೈಜರ್ಸ್ ಪ್ರೈ ಲಿಮಿಟೆಡ್ ಮತ್ತು ಹೋಲ್ ಸೇಲ್ ಫರ್ಟಿಲೈಜರ್ಸ್ ಡೀಲರಗಳಾದ ರಾಯಬಾಗ ತಾಲೂಕಿನ ನಂದಿಕುರಳಿ, ಹುಬ್ಬರವಾಡಿದಲ್ಲಿ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಂಡು ರೈತರ ಬಿತ್ತನೆ ವೇಳೆಯಲ್ಲಿ ರಸಗೊಬ್ಬರಗಳ ಅಭಾವ ಸೃಷ್ಠಿ ಮಾಡಿ ರೈತರಲ್ಲಿ ಗೊಂದಲ್ಲ ಸೃಷ್ಠಿಸಿ ಹೆಚ್ಚಿನ ದರದಲ್ಲಿ ಮಾರಾಟ ದಂಧೆಯಲ್ಲಿ ಡೀಲರಗಳು ತೊಡಗಿಕೊಂಡಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಲಖನ್ ಸವಸುದ್ದಿ ಆರೋಪಿಸಿದರು. ಶುಕ್ರವಾರದಂದು ಪಟ್ಟಣದ …

Read More »

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ 3.37 ಕೋಟಿ ರೂಪಾಯಿ ವೆಚ್ಚದ …

Read More »

ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ

ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ಸಾವಯವ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ ಮೂಡಲಗಿ: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5,300 ಕೋಟಿ ರೂ.ಗಳ …

Read More »

ನಿರ್ಮಲಾ ಸೀತಾರಾಮಾನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಅದರಂತೆ ಆದಾಯ ಮಿತಿ ಹೆಚ್ಚಳ, ಕೃಷಿ ಉದ್ಯಮಿಗಳ ಸ್ಟಾರ್ಟಪ್ ಆಪ್‌ಗೆ ಉತ್ತೇಜನ, ೧೫೭ ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆ, …

Read More »

ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ – ನೇತ್ರತಜ್ಞ ಡಾ. ಸಚಿನ್ ಟಿ.

 ಕಣ್ಣುಗಳು ಆರೋಗ್ಯ ನಿರ್ಲಕ್ಷಿಸಬಾರದು ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು. ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಕಚೇರಿ ಬೆಳಗಾವಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಟಿವಿ, ಮೊಬೈಲ್ ವೀಕ್ಷಣೆ ಹಾಗೂ ಕೆಲಸಗಳ …

Read More »

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ …

Read More »

ಅರಭಾವಿ ಕ್ಷೇತ್ರದ 26 ಗ್ರಾ.ಪಂಗಳಿಗೆ “ಸ್ವಚ್ಛವಾಹಿನಿ” ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಅರಭಾವಿ ಕ್ಷೇತ್ರದ 26 ಗ್ರಾ.ಪಂಗಳಿಗೆ “ಸ್ವಚ್ಛವಾಹಿನಿ” ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು. ಗೋಕಾಕ: ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿಡಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ …

Read More »