Breaking News
Home / inmudalgi (page 132)

inmudalgi

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. ಎಂ. …

Read More »

ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ

ಕುಲಗೋಡ ಶ್ರೀ ಬಲಭೀಮ ಅಂಗಾರ ಭಕ್ತರಿಗೆ ಬಂಗಾರ ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವರ ದೇವಸ್ಥಾನವು  ನಾಡಿನ ಅತ್ಯಂತ ಜಾಗೃತ ಸ್ಥಳವೆಂದೆ ಚಿರಪರಿಚಿತವಾಗಿರುವ ಗ್ರಾಮ ಇದೇ   ಶನಿವಾರ 28 ಸಂಜೆ 5 ಕ್ಕೆ ಶ್ರೀರಾಮ ರಥೋತ್ಸವ ರಾತ್ರಿ 9 ಕ್ಕೆ ಶ್ರೀ ಬಲಭೀಮನ ಉಚ್ಛಾಯಿ ರಥೋತ್ಸವ. ರವಿವಾರ 29 …

Read More »

ಅರಭಾವಿ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ

ಮೂಡಲಗಿ: ದೇಶದಲ್ಲಿ ಎರಡು ಸಂಸ್ಕøತಿಗಳಿಗೆ, ಜನ ಗೌರವ ನೀಡುತ್ತಾರೆ. ಒಂದು ಋಷಿ ಸಂಸ್ಕøತಿ ಇನ್ನೊಂದು ಕೃಷಿ ಸಂಸ್ಕøತಿ. ಋಷಿ ಜನರ ಒಳತಿಗಾಗಿ ಭೋದನೆ ಮಾಡಿದರೆ ಕೃಷಿ ಜನರ ಹೊಟ್ಟೆ ತುಂಬುವ ಕಾಯಕ ಮಾಡುತ್ತಿದೆ. ಅಂತಹ ಸಂಸ್ಕøತಿಗಳನ್ನು ಭಾರತದಲ್ಲಿ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜ.24 ರಂದು ಅರಭಾವಿ ಕೃಷಿ ಸಂಶೋಧನಾ …

Read More »

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ವಡೇರಹಟ್ಟಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಮತಗಟ್ಟೆ ಕೇಂದ್ರಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಹೇಳಿಕೆ* ಮೂಡಲಗಿ: ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ …

Read More »

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜ್ಞಾನ ವಸ್ತು ಪ್ರದರ್ಶನದಲ್ಲಿ  ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ಸ್ಥಳೀಯ ಚೈತನ್ಯ ಅಶ್ರಮ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಕುಮಾರ ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ 10 ನೇ ವರ್ಗದ ವಿದ್ಯಾರ್ಥಿ “BEST OUT OF WASTE” ಎಂಬ ವಿಷಯದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ 27/01/2023 ರಂದು ಕೇರಳ ರಾಜ್ಯದ ತ್ರಿಸುರಾ ಜಿಲ್ಲೆಯಲ್ಲಿ ನಡೆಯಿವ ವಸ್ತು ಪ್ರದರ್ಶನದಲ್ಲಿ ಭಾಗವಹಿಸುವರು. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೂ ಮತ್ತು ಮಾರ್ಗದರ್ಶನ …

Read More »

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ-ಸೋನವಾಲ್ಕರ

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ-ಸೋನವಾಲ್ಕರ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತೋತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು. ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಜ.25 ರಂದು ಮುಂಜಾನೆ 10ಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ ಹತ್ತಿರದಿಂದ …

Read More »

ನೇತಾಜಿ ಕುರಿತು ಉಪನ್ಯಾಷ ನೀಡಿದ ಕನ್ನಡ ಪ್ರದ್ಯಾಪಕ ಪ್ರೊ.ಎ.ಎಸ್.ಮೀಶಿನಾಯಿಕ

ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರೊ.ಸಂಜಯ ಖೋತ ಹೇಳಿದರು. ಸೋಮವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ (ತಾ:ಮೂಡಲಗಿ) : ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …

Read More »

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ …

Read More »

ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು : ಪ್ರದೀಪಕುಮಾರ ಘಂಟಿ ಮಹಾರಾಜರು

ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು : ಪ್ರದೀಪಕುಮಾರ ಘಂಟಿ ಮಹಾರಾಜರು ಮೂಡಲಗಿ : ಮಕ್ಕಳಲ್ಲಿ ಭೌದ್ಧಿಕ ವಿಕಾಸದ ಜೊತೆ ಸಾಮಾಜಿಕ ವಿಕಾಸದ ಚಿಂತನೆಗಳನ್ನು ಬೆಳಸಬೇಕು ಇಂದಿನ ಕಾಲದಲ್ಲಿ ತಂದೆಗೆ ಬಿಡುವು ಇಲ್ಲದೇ ಇರುವ ಮೊಬೈಲ್ ಜೀವನ, ತಾಯಿ ಟಿವಿ ವ್ಯಾಮೂಹ, ಸಹೋದರರು ವ್ಯಾಟ್ಸಾಪ್ ಪೇಸಬುಕ್ ಮೋಹ ಇಂತಹÀ ವ್ಯವಸ್ಥೆಗಳಿಂದ ಮಕ್ಕಳಲ್ಲಿ ಸಾಮಾಜಿಕತೆ ಮಾಯವಾಗುತ್ತಿದೆ. ತಂದೆ, ತಾಯಿ, ಅಜ್ಜ-ಅಜ್ಜಿ ಸಾಮಾಜಿಕ ಜೀವನದ ವಿಕಾಸ ಮಾಡುವಲ್ಲಿ ಮಹತ್ತರ …

Read More »