Breaking News
Home / inmudalgi (page 14)

inmudalgi

ತಪಸಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟೇಬಲ್, ಖುರ್ಚಿ ವಿತರಣೆ

ಬೆಟಗೇರಿ:ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯ್ತಿ ವತಿಯಿಂದ ಇತ್ತೀಚೆಗೆ ಸ್ಥಳೀಯ ಗ್ರಾಪಂ 15 ನೇ ಹಣಕಾಸಿನ ಯೋಜನೆಯ ನಿಧಿಯಿಂದ ಸ್ಥಳೀಯ 2 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟೇಬಲ್, ಖುರ್ಚಿ ಸೇರಿದಂತೆ ಮತ್ತೀತರ ಪಾಠೋಪ ಮತ್ತು ಆಟೋಪಕರಣಗಳ ವಿತರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ತಪಸಿ ಗ್ರಾಪಂ ಪಿಡಿಒ ಟಿ.ಎಸ್.ಕಂಬಳಿ ಮಾತನಾಡಿ, ಸ್ಥಳೀಯ 2 ಅಂಗನವಾಡಿ ಕೇಂದ್ರದ ಕಾರ್ಯಕತೆರ್ÀಯರಿಗೆÉ ಪಾಠೋಪ ಮತ್ತು ಆಟೋಪಕರಣಗಳನ್ನು ವಿತರಿಸಿ ಸ್ಥಳೀಯ ಎಲ್ಲಾ ಅಂಗನವಾಡಿ ಕೇಂದ್ರದ ಮಕ್ಕಳಿಗೆ …

Read More »

ಅಂಗನವಾಡಿ ಮಕ್ಕಳ ಶೈಕ್ಷಣಿಕ ಕಲಿಕಾ ಗುಣಮಟ್ಟಕ್ಕೂ ಆದ್ಯತೆ ನೀಡಬೇಕು: ಎಮ್.ಎಲ್.ಯಡ್ರಾಂವಿ

ಬೆಟಗೇರಿ:ಇಂದಿನ ಯುಗದಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠೋಪಕರಣದ ಜೋತೆಗೆ ಆಟೋಪಕರಣಗಳ ಅವಶ್ಯಕತೆಯಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.20ರಂದು ನಡೆದ ಸ್ಥಳೀಯ ಗ್ರಾಪಂ ನಿಧಿಯಿಂದ ಸ್ಥಳೀಯ 7 ಅಂಗನವಾಡಿ ಕೇಂದ್ರದ ಮಕ್ಕಳಿಗೆ ನೋಟ್‍ಬುಕ್ಕ್, ಪಾಠಿ, ಅಂಕಲಿಪಿ, ಪೇನ್ಸಿಲ್, ರಬ್ಬರ್ ಸೇರಿದಂತೆ ಮತ್ತೀತರ ಪಾಠೋಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಗನವಾಡಿ ಮಕ್ಕಳ ಶೈಕ್ಷಣಿಕ ಕಲಿಕಾ ಗುಣಮಟ್ಟಕ್ಕೂ ಆದ್ಯತೆ …

Read More »

ಮೂಡಲಗಿ ಶ್ರೀ ವೇಮನ್ ಸೊಸೈಟಿಗೆ 2.28 ಕೊಟಿ ರೂ. ಲಾಭ

ಮೂಡಲಗಿ,: ಪಟ್ಟಣದ ಶ್ರೀ ವೇಮನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ 2.28 ಕೋಟಿ ರೂ. ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿ ಅಧ್ಯಕ್ಷ ಸಂತೋಷ ಸೋನವಾಲಕರ ಅವರು ಹೇಳಿದರು. ಪಟ್ಟಣದ ಶ್ರೀ ವೇಮನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ 24 ನೇ ವರ್ಷದ ಸೋಮವಾರ ಸರ್ವಸಾಧಾರಣಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸದ್ಯ ಶೇರು ಬಂಡವಾಳ 3.37 ಕೋಟಿ ರೂ, ಠೇವುಗಳು …

Read More »

ಅರಭಾವಿ: ಸೆ. 21ರಂದು ಸಿದ್ಧಲಿಂಗ ಸ್ವಾಮೀಜಿ ಪುಣ್ಯಸ್ಮರಣೆ

ಮೂಡಲಗಿ: ತಾಲ್ಲೂಕಿನ ಅರಭಾವಿಮಠದ ಜಗದ್ಗುರು ದುರುದುಂಡೀಶ್ವರ ಸಿದ್ಧಸಂಸ್ಥಾನ ಮಠದ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಗಳ 2ನೇ ಪುಣ್ಯಸ್ಮರಣೋತ್ಸವ ಹಾಗೂ ಶಿವಾನುಭವ ಕಾರ್ಯಕ್ರಮವು ಸೆ.21ರಂದು ಸಂಜೆ 6ಕ್ಕೆ ಏರ್ಪಡಿಸಿರುವರು. ಸಮಾರಂಭದ ಸಾನ್ನಿಧ್ಯವನ್ನು ಅರಭಾವಿಯ ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ವಹಿಸುವರು. ಕಡಕೋಳದ ವೀರಕ್ತಮಠದ ಸಚ್ಚಿದಾನಂದ ಸ್ವಾಮೀಜಿ, ಬೆಲ್ಲದಬಾಗೇವಾಡಿಯ ಶಿವಾನಂದ ಸ್ವಾಮೀಜಿ, ಹುಕ್ಕೇರಿಯ ಶಿವಬಸವ ಸ್ವಾಮೀಜಿ ಸಮ್ಮುಖವಹಿಸುವರು. ಸೆ. 22ರಂದು ಬೆಳಿಗ್ಗೆ 8ಕ್ಕೆ ಸಿದ್ಧಲಿಂಗ ಸ್ವಾಮೀಜಿಯವರ ಗದ್ದುಗೆಗೆ ಪೂಜೆ, ಅಭಿಷೇಕ ಜರುಗುವುದು. ಬೆಳಿಗ್ಗೆ …

Read More »

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ

ಬೆಳಗಾವಿ- ಹಾಲು‌ ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …

Read More »

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ ರಕ್ತದಾನ ಶಿಬಿರ

ಮೂಡಲಗಿ: ಹಣಬಲ, ತೋಳಬಲ, ಜಾತಿಬಲಗಳ ಮಧ್ಯೆ ಸುತ್ತುತ್ತಿರುವ ರಾಜಕರಣದಲ್ಲಿ ಸಾಧಾರಣ ವ್ಯಕ್ತಿಯೊಬ್ಬ ಅಸಾಧಾರಣ ಶಕ್ತಿಯಾಗಿ ಬೆಳೆದು ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸ ನಮ್ಮೆಲ್ಲರಿಗೂ ಒಂದು ಜೀವಂತ ಉದಾಹರಣೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಿತ್ವವನ್ನು ಬಣ್ಣಿಸಿದರು. ಬುಧವಾರದÀಂದು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರ ಆವರಣದ ಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ, ಮಾಜಿ …

Read More »

ಕುರುಹಿನಶೆಟ್ಟಿ ಸೊಸೈಟಿಗೆ 5.85 ಕೊಟಿ ರೂ. ಲಾಭ

ಮೂಡಲಗಿ: ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ 5.85 ಕೋಟಿ ರೂ. ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿ ಅಧ್ಯಕ್ಷ ಸುಭಾಸ ಬೆಳಕೂಡ ಅವರು ಹೇಳಿದರು. ಪಟ್ಟಣದ ಕುರುಹಿನಶೆಟ್ಟಿ ಅರ್ಬನ್‍ಕೋ-ಆಪ್ ಕ್ರೆಡಿಟ್ ಸೊಸೈಟಿಯ 30 ನೇ ಸರ್ವ ಸಾಧಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಮಾರ್ಚ ಅಂತ್ಯಕ್ಕೆ ಶೇರು ಬಂಡವಾಳ 4.28 ಕೋಟಿರೂ. ಠೇವುಗಳು 299.72 ಕೋಟಿರೂ, ನಿಧಿಗಳು …

Read More »

ಉಪ್ಪಾರ ಸಮಾಜ ಜಾತಿ ಕಾಲಂನಲ್ಲಿ ಉಪ್ಪಾರ ಅಂತ ನಮೂದಿಸಿ

ಮೂಡಲಗಿ: ಸೆ. 22 ರಿಂದ ಆ.7 ರವರೆಗೆ ರಾಜ್ಯದಲ್ಲಿ ನಡೆಯುವ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಉಪ್ಪಾರ ಸಮಾಜ ಭಾಂದವರು ತಮ್ಮ ಮನೆ ಮನೆಗೆ ಸಮೀಕ್ಷೆ ಮಾಡಲು ಬಂದಾಗ ಜಾತಿ ಕಾಲಂನಲ್ಲಿ ಉಪ್ಪಾರ ಎಂದು ನಮೂದಿಸ ಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ ರಾಜ್ಯದ್ಯಂತ ಉಪಾರ ಜನಾಂಗದವರು ಅವರವರ ಕಸಬುಗಳ ಮೂಲಕ ಅವರು ಬೇರೆ ಬೇರೆಯಾಗಿ …

Read More »

ಅರಳಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಭಜನಾ ಕಾರ್ಯಕ್ರಮ ಹಾಗೂ ಸಮುದಾಯ ಭವನ ಉದ್ಘಾಟನಾ ಸಮಾರಂಭ ಸೆ.18 ಮತ್ತು 19 ರಂದು ಜರುಗಲಿದೆ. ಸ.18 ರಂದು ರಾತ್ರಿ 8ಕ್ಕೆ ಭಜನಾ ಕಾರ್ಯಕ್ರಮ ಜರುಗುವುದು, ಸೆ.19 ರಂದು ಬೆಳಿಗ್ಗೆ ಸದಾಶಿವ ಮುತ್ಯಾನ ಕರ್ತೃಗದ್ದುಗೆಗೆ ಮತ್ತು ಚಂದ್ರಗಿರಿದೇವಿ ಅಭಿಷೇಕ ಮತ್ತು ಗ್ರಾಮಸ್ಥರಿಂದ ಉಡಿ ತುಂಬುವ ಕಾರ್ಯಕ್ರಮ ಜರುಗುವುದು. ಅಂದು ಮುಂ.11 ಗಂಟೆಗೆ ಪ್ರವಚ, ಮಧ್ಯಾಹ್ನ 12 ಗಂಟೆಗೆ ನೂತನ …

Read More »

ಸ್ಥಳೀಯರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು : ಎಮ್.ಎಲ್.ಯಡ್ರಾಂವಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸ್ವಚ್ಛತೆಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಬೇಕಾ ಬೀಟಿಯಾಗಿ ಎಸೆಯಬಾರದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.17ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಬೆಟಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮದ …

Read More »