Breaking News
Home / inmudalgi (page 15)

inmudalgi

ಶ್ರೀರಾಮ ಒಬ್ಬ ಆದರ್ಶ ಪುರುಷನಾಗಿದ್ದಾನೆ :ವೀರನಾಯ್ಕ ನಾಯ್ಕರ

ಶ್ರೀರಾಮ ಒಬ್ಬ ಆದರ್ಶ ಪುರುಷನಾಗಿದ್ದಾನೆ :ವೀರನಾಯ್ಕ ನಾಯ್ಕರ ಬೆಟಗೇರಿ:ಒಬ್ಬ ಆದರ್ಶ ವ್ಯಕ್ತಿ ಹೀಗೆ ಇರಬೇಕೆಂದು ಶ್ರೀರಾಮನು ವಿಶ್ವಕ್ಕೆ ತೋರಿಸಿಕೊಟ್ಟ ಮಹಾನ್ ಪುರುಷ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀರಾಮ ಅಭಿಮಾನಿ ಬಳಗದ ಸಂಚಾಲಕ ವೀರನಾಯ್ಕ ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀರಾಮ ಅಭಿಮಾನಿ ಬಳಗದ ಸಹಯೋಗದಲ್ಲಿ ಏ.6ರಂದು ಬೆಟಗೇರಿ ಗ್ರಾಮದಲ್ಲಿ ನಡೆದ ಶ್ರೀರಾಮ ನವಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀರಾಮ ಒಬ್ಬ ಆದರ್ಶ …

Read More »

ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ – ಮಾತೆ ನೀಲಾಂಭಿಕಾದೇವಿ

ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ – ಮಾತೆ ನೀಲಾಂಭಿಕಾದೇವಿ ಮೂಡಲಗಿ : ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಬುದ್ದ ಬಸವ ಅಂಬೇಡ್ಕರ ಸಾಯಿಬಾಬಾರ ಅವತಾರಗಳು ಸಮಾಜದ ಏಳಿಗೆಯ ಜೊತೆಗೆ ಜನರ ಮೌಢ್ಯತೆಗಳನ್ನು ತಿದ್ದಿ ಜನರಲ್ಲಿ ಸಂಸ್ಕಾರದ ಜೊತೆಗೆ ಭಗವಂತನ ಭಕ್ತಿಭಾವ ತುಂಬಿದರು ಹಾಗೂ ನಾವು ಮಾಡುವ ಕಾಯಕದಲ್ಲಿ ಶೃದ್ದೆ ಇರಬೇಕು ಅಲ್ಲದೇ ದೇವರಲ್ಲಿ ಭಕ್ತಿ ತೋರಿಸುವದರ ಜೊತೆಗೆ ಆಧ್ಯಾತ್ಮಿಕ ಶಕ್ತಿ ನಮ್ಮಲ್ಲಿ ಬಲವಾಗವಂತಿರಬೇಕು ಮತ್ತು ನಮ್ಮ ನಾಡಿನ …

Read More »

ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯ : ಸಂಜೀವ ಮಂಟೂರ

ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯ : ಸಂಜೀವ ಮಂಟೂರ ಮೂಡಲಗಿ : ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯವಿದೆ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಕೃಷಿ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ರೈತರಿಗೆ ಬೆಳೆ ಪರಿಹಾರ, ಕೃಷಿ ಹೊಂಡಗಳು ಮತ್ತು ಕೃಷಿ ನಿರ್ವಹಣಾ ಸಾಮಗ್ರಿಗಳನ್ನು ಸಬ್ಸಿಡಿ ರೂಪದಲ್ಲಿ ಚಿಕ್ಕ ಹಿಡುವಳಿದಾರರಿಗೆ ನೀಡುತ್ತಿದ್ದು ಅಲ್ಲದೇ ಮಹಿಳೆಯರ ಸ್ವಾವಲಂಬನೆಗಾಗಿ ಗುಡಿ …

Read More »

ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು ಅವಶ್ಯವಿದೆ ಉಪನ್ಯಾಸಕಿ : ಕವಿತಾ ಹಳ್ಳೂರ.

ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು ಅವಶ್ಯವಿದೆ ಉಪನ್ಯಾಸಕಿ : ಕವಿತಾ ಹಳ್ಳೂರ. ಮೂಡಲಗಿ : ಮಾತೃಸ್ವರೂಪಿಯಾದ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಸಾಮಾನ್ಯವಾಗಿದ್ದು ಮಹಿಳೆಯನ್ನು ಗೌರವಿಸುವಂತಹ ನಮ್ಮ ದೇಶದಲ್ಲಿ ತಾಯಿ ಗರ್ಭದಲ್ಲಿಯೇ ಅವೈಜ್ಞಾನಿಕ ವೈಧ್ಯಕೀಯ ತಪಾಸನೆ ಮಾಡಿ ಹೆಣ್ಣು ಮಗು ಎಂದು ತಿಳಿದ ನಂತರ ಭ್ರೂಣ ಹತ್ಯೆ ಮಾಡುವುದು ಇಂದು ಯಥೇಚ್ಚವಾಗಿ ನಡೆಯುತ್ತಿದ್ದು ಭ್ರ್ರೂಣ ಹತ್ಯೆ ಮಾಡುವುದು ನಮ್ಮ ಕಾನೂನಲ್ಲಿ ಅಪರಾಧವಾಗಿದ್ದು ಕಾನೂನು ತಿಳಿವಳಿಕೆ ಇಲ್ಲದೇ ಭ್ರೂಣ ಹತ್ಯೆ ಮಾಡುತ್ತೀರುವುದು …

Read More »

ಜಾನಪದ ಗಾಯಕ ಮಾಳು ನಿಪನಾಳ  ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ

ಜಾನಪದ ಗಾಯಕ ಮಾಳು ನಿಪನಾಳ  ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಮೂಡಲಗಿ : ಸಮೀಪದ ನಿಪನಾಳ ಗ್ರಾಮದ ಜಾನಪದ ಗಾಯಕ ಮಾಳು ಅವರು ಕಳೆದ 15 ವರ್ಷಗಳಿಂದ ಡೊಳ್ಳಿನ ಹಾಡಿನ ಮೂಲಕ ಜಾನಪದ ಲೋಕಕ್ಕೆ ಬಂಧು ಜಾನಪದ ಮತ್ತು ಸಾಹಿತ್ಯ ಕ್ಷೆತ್ರದಲ್ಲಿ ತನ್ನದೆಯಾದ ಸಾಧನೆ ಮಾಡುತ್ತ ಬಂದಿರುತ್ತಾನೆ. ಜನಪದ ಕವನಗಳು, ಜಾನಪದ ಕಲೆ, ಸಂಸ್ಕೃತಿಕ ಹಾಡು ಹೀಗೆ ಹಲವಾರು ಕಾರ್ಯಕ್ರಮಗಳಲ್ಲಿ ಸಾಧನೆ ಮಾಡುತ್ತಾ ಬಹುಮಾನಗಳನ್ನು ಪಡೆದಿರುತ್ತಾರೆ …

Read More »

‘ಆರೋಗ್ಯಪೂರ್ಣ ಸಮಾಜಕ್ಕಾಗಿ ಸಾವಯವ ಕೃಷಿ ಅವಶ್ಯವಿದೆ’: ಶ್ರೀಧರಬೋಧ ಸ್ವಾಮಿಜಿ

‘ಆರೋಗ್ಯಪೂರ್ಣ ಸಮಾಜಕ್ಕಾಗಿ ಸಾವಯವ ಕೃಷಿ ಅವಶ್ಯವಿದೆ’: ಶ್ರೀಧರಬೋಧ ಸ್ವಾಮಿಜಿ ಮೂಡಲಗಿ: ‘ರೈತರು ಕೃಷಿಯನ್ನು ಕೌಶಲತೆಯಿಂದ ಮಾಡುವ ಮೂಲಕ ಉತ್ತಮ ಆದಾಯವನ್ನು ಪಡೆಯಲು ಸಾಧ್ಯ’ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀಧರಬೋಧ ಸ್ವಾಮಿಜಿ ಹೇಳಿದರು. ಇಲ್ಲಿಯ ಶಿವಬೋಧರಂಗ ಮಠದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಏರ್ಪಡಿಸಿದ್ದ ಸಾವಯವ ಕೃಷಿ ಕುರಿತು ವಿಚಾರ ಸಂಕಿರ್ಣ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ರೈತರು ರಾಸಾಯಣಿಕ ಗೊಬ್ಬರವನ್ನು ಬಳಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಕಡಿಮೆ …

Read More »

ಏ.6 ರಂದುಶ್ರೀ ಸತ್ಯಸಾಯಿ ಸೇವಾ ಸಮಿತಿಯ 18ನೇ ವಾರ್ಷಿಕೋತ್ಸವ 

ಏ.6 ರಂದುಶ್ರೀ ಸತ್ಯಸಾಯಿ ಸೇವಾ ಸಮಿತಿಯ 18ನೇ ವಾರ್ಷಿಕೋತ್ಸವ  ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿಯ 18ನೇ ವಾರ್ಷಿಕೋತ್ಸವವು ಏ.6 ರಂದು ಮುಂಜಾನೆ 10-30ಕ್ಕೆ ಆರ್.ಡಿಎಸ್. ಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಶ್ರೀ ಶ್ರೀಧರಬೋಧ ಸ್ವಾಮಿಗಳು, ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು ವಹಿಸುವರು. ಬೆಳಗಾವಿ ಜಿಲ್ಲಾ ಶ್ರೀ ಸತ್ಯಸಾಯಿ ಸೇವಾ ಸಮಿತಿ ಅಧ್ಯಕ್ಷ ವಸಂತ …

Read More »

ಉಪ್ಪಾರ ಸಮಾಜ ಹಿರಿಯರಾದ ಲಕ್ಷ್ಮಣ ಉಪ್ಪಾರ ನಿಧನ

ನಿಧನ ವಾರ್ತೆ ಲಕ್ಷ್ಮಣ ಉಪ್ಪಾರ ನಿಧನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನಿವಾಸಿ ಹಾಗೂ ಉಪ್ಪಾರ ಸಮಾಜ ಹಿರಿಯರಾದ ಲಕ್ಷ್ಮಣ ಭೀಮಪ್ಪ ಉಪ್ಪಾರ(90) ಬುಧವಾರ ನಿಧನರಾದರು. ಮೃತರು ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಗೌರವಾಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಕಾಂಗ್ರೇಸ್ ಮುಖಂಡ ಭರಮಣ್ಣ ಉಪ್ಪಾರ ಸೇರಿದಂತೆ ನಾಲ್ವರು ಪುತ್ರರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  

Read More »

ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಎಸ್. ಎನ್. ಕುಂಬಾರ

ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಎಸ್. ಎನ್. ಕುಂಬಾರ. ಮೂಡಲಗಿ : ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿ ನಾಗರಿಕನ ಕರ್ತವ್ಯವಾಗಿದ್ದು ಇಂದು ಮಾನವ ನಿರಂತರವಾಗಿ ಪರಿಸರದ ಮೇಲೆ ತನ್ನದೇಯಾದ ಆಕ್ರಮಣ ಮಾಡುತ್ತಿದ್ದು ನೈಸರ್ಗಿಕವಾಗಿ ಇರುವ ಸಸ್ಯ ಹಾಗೂ ಪ್ರಾಣಿ ಸಂಪತ್ತು ನಾಶವಾಗುತ್ತಿದ್ದು ಸಸ್ಯ ಪ್ರಾಣಿ ಪ್ರಭೇದಗಳು ಅಳುವಿನ ಅಂಚಿನಲ್ಲಿವೆ ಅಲ್ಲದೇ ಕೈಗಾರಿಕೆಗಳ ಅಬ್ಬರ ಬೆಟ್ಟ ಗುಡ್ಡ ನದಿಗಳು ತನ್ನ ಆಸ್ತಿತ್ವ ಕಳೆದು ಕೊಳ್ಳುತ್ತಿವೆ ಮನುಷ್ಯ ತನ್ನ ಸಂತತಿಯ …

Read More »

ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ : ಬಸವರಾಜ ಪಣದಿ

ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ : ಬಸವರಾಜ ಪಣದಿ ಬೆಟಗೇರಿ:ನಾಡಿನ ಧಾರ್ಮಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರದ ಅಭಿವೃದ್ಧಿಗಾಗಿ ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಮೂಡಲಗಿ ತಾಲೂಕಾ ಕೇಂದ್ರ ಹಾಗೂ ಮಮದಾಪೂರ ವಲಯದ ಶ್ರೀಕ್ಷೇಧಗ್ರಾ ಯೋಜನೆ ಕಾರ್ಯಕ್ಷೇತ್ರ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ದೇವಸ್ಥಾನದ ಜಿರ್ಣೋದ್ಧಾರಕ್ಕೆ ಏ.3ರಂದು …

Read More »