Breaking News
Home / inmudalgi (page 156)

inmudalgi

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 73ನೇ ಅನ್ನದಾಸೋಹ

‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 73ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಬಸವಣ್ಣಿ ಮುಗಳಖೋಡ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ …

Read More »

ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ.

ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ. ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ …

Read More »

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ , ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು- ಜಿ.ಬಿಗೌಡಪ್ಪಗೋಳ

ಮೂಡಲಗಿ: ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಆಯುಕ್ತ ಜಿ.ಬಿಗೌಡಪ್ಪಗೋಳ ಹೇಳಿದರು. ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ ಮೂರ್ತಿ ಪ್ರತಿμÁ್ಠಪನೆ ಮತ್ತು ಕಳಸಾರೋಹನ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡ ಮೊದಲ ದಿನದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದರೂ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು …

Read More »

 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ : ಶೆಟ್ಟರ, ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ

  ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್‌ನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರದಂದು ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ …

Read More »

ಬಿ.ಎಸ್.ಎನ್.ಎಲ್ ಟೆಲಿಫೋನ್ ಬೆಳಗಾವಿ ಜಿಲ್ಲಾ ಸಲಹೆಗಾರ ಸಮಿತಿಗೆ ನಾಮ ನಿರ್ದೇಶನ ಸದಸ್ಯರ ನೇಮಕ

ಮೂಡಲಗಿ: ಬಿ.ಎಸ್.ಎನ್.ಎಲ್ ಟೆಲಿಫೋನ್ ಬೆಳಗಾವಿ ಜಿಲ್ಲಾ ಸಲಹೆಗಾರ ಸಮಿತಿಗೆ ನಾಮ ನಿರ್ದೇಶನ ಸದಸ್ಯರಾಗಿ ಬಿಜೆಪಿ ಕಾರ್ಯಕರ್ತ ಈರಪ್ಪ ಢವಳೇಶ್ವರ, ನೇಮಕಗೊಂಡಿದ್ದಾರೆ. ಭಾರತ ದೂರಸಂಪರ್ಕ ಸಂಚಾರ ನಿಗಮದ ವಿಭಾಗ ಅಧಿಕಾರಿ ಎಸ್.ಕೆ.ಘೋಷ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲಾ ದೂರಸಂಪರ್ಕ ನಿಗಮಕ್ಕೆ ಸಲಹೆಗಾರ ಸಮಿತಿಯ ಸದಸ್ಯರಾಗಿ 2024ರ ಜ. 13ರವರೆಗೆ ಇವರ ಅಧಿಕಾರ ಅವಧಿ ಇರಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಮೂಡಲಗಿ ಪಟ್ಟಣದ ಗಂಗಾನಗರ ನಿವಾಸಿ ಈರಪ್ಪ ಢವಳೇಶ್ವರವರು ಭಾರತ …

Read More »

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಸಲ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ …

Read More »

ಯುವಕ ಕಾಣೆಯಾಗಿದ್ದಾನೆ

ಮೂಡಲಗಿ: ಬೆಳಗಲಿಯ ಪ್ರಭು ಸದಾಶಿವ ಬಂದಕ್ಕನವರ (28) ದಿ. 11. 2. 2019 ರಂದು ಮೂಡಲಗಿಯ ತನ್ನ ಮಾವನ ಮನೆಯಿಂದ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ ಎಂದು ಆತನ ಅಣ್ಣ ಮಹಾಲಿಂಗಪ್ಪ ಸದಾಶಿವ ಬಂದಕ್ಕನವರ ಅವರು ಮೂಡಲಗಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೋಲಿಸ್ ಪ್ರಕಟಣೆ ತಿಳಿಸಿದೆ. ಕಾಣೆಯಾದ ಯುವಕನ ಎತ್ತರ 5 ಫೂಟ್ 04ಇಂಚ್,ಸಾದಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ, ಬಿಳಿ ಬಣ್ಣದ ಶರ್ಟ, …

Read More »

ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ

ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ ಮೂಡಲಗಿ : ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ ಸಮಾನ ಅವಕಾಶದ ಭರವಸೆಯನ್ನು ಕೊಡಮಾಡಿದೆ ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾನಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ನ್ಯಾಯಾಧೀಶರ ಅಧಿಕಾರ ಸ್ವೀಕಾರ ಸ್ವಾಗತ ಕಾರ್ಯಕ್ರಮದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡುತ್ತಾ, ಉತ್ತರ …

Read More »

ಶ್ರೀ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಮತ್ತು ಕಳಸದ  ಮೇರವಣಿಗೆ, ಯಾದವಾಡ ಗ್ರಾಮದಿಂದ ವೆಂಕಟಾಪೂರ ಗ್ರಾಮದವರಿಗೆ ಯುವಕರ ಬೃಹತ್ತ ಬೈಕ್ ಸವಾರಿ

ವೆಂಕಟಾಪುರದಲ್ಲಿ ಸರ್ವಧರ್ಮ ಸಂದೇಶ ಸಾರಿದ ಹೇಮರೆಡ್ಡಿ ಮಲ್ಲಮ್ಮ ಕುಂಭಮೇಳ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಸಾದ್ವಿ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಉದ್ಘಾಟನೆ ಹಾಗೂ ಮೂತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ನಿಮಿತ್ಯವಾಗಿ ರವಿವಾರ ಜರುಗಿದ ಶ್ರೀ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಮತ್ತು ದೇವಾಲಯದ ಕಳಸ ಮೇರವಣಿಗೆಯಲ್ಲಿ ಸರ್ವಧರ್ಮ ಸಂದೇಶ ಸಾರುವ ಶ್ರೀ ಹೇಮರಡ್ಡಿ ಮಲ್ಲಮ್ಮ ಬೃಹತ ಕುಂಭಮೇಳ ಜರುಗಿತು. ರವಿವಾರ ಮುಂಜಾಣೆ ಶ್ರೀ ಹೇಮರಡ್ಡಿ ಮಲ್ಲಮ್ಮ …

Read More »

ಮೂಡಲಗಿ  ಎಸ್‍ಎಸ್‍ಆರ್ ಶಾಲೆಗೆ 4 ನೇ ಸ್ಥಾನ

ಸಿಫಾ ಬಾಗವಾನ.      ………………………………………………….. ಐಶ್ವರ್ಯ ಅಡಿಹುಡಿ  ………………………………….. ಲಕ್ಷ್ಮೀ ಗಸ್ತಿ       ……………………………………………………. ದೀಪಾಲಿ ಮಾನೆ     …………………………………………………… ಸಾವಿತ್ರಿ ಕಂಕಣವಾಡಿ. …………………………………………………. ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶೀಫಾ ಬಾಗವಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 99.52 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ರ್ಯಾಂಕ್ ಹಾಗೂ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಶ್ವರ್ಯ ಅಡಿಹುಡಿ ಹಾಗೂ ಲಕ್ಷ್ಮೀ ಗಸ್ತಿ …

Read More »