Breaking News
Home / inmudalgi (page 16)

inmudalgi

ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ರೂ.4.15 ಕೋಟಿ ನಿವ್ವಳ ಲಾಭ- ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ

ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ರೂ.4.15 ಕೋಟಿ ನಿವ್ವಳ ಲಾಭ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಮಾರ್ಚ ಕೊನೆಯಲ್ಲಿ ರೂ.4.15 ಕೋಟಿ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಹೇಳಿದರು. ಸಂಘದ ಪ್ರಗತಿ ಬಗ್ಗೆ ಕರೆದಿದ್ದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸಂಘವು ರೂ. 98.57 ದುಡಿಯುವ ಬಂಡವಾಳ, ರೂ. 78.96 ಲಕ್ಷ ಶೇರು ಹಣ, …

Read More »

ದೇಶಕ್ಕಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ – ವಿಶುಕುಮಾರ ಮಾಳಿ

ದೇಶಕ್ಕಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ – ವಿಶುಕುಮಾರ ಮಾಳಿ ಗೋಕಾಕ: ದೇಶಕ್ಕಾಗಿ ಬದುಕುವುದು ಇಂದಿನ ಇಂದಿನ ಅಗತ್ಯವಾಗಿದೆ ಎಂದು ಇತಿಹಾಸ ಚಿಂತಕ ವಿಶುಕುಮಾರ ಮಾಳಿ ಹೇಳಿದರು. ಅವರು ಗೋಕಾಕ ಶಿಕ್ಷಣ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ಇತಿಹಾಸ ಮತ್ತು ಪೌರನೀತಿ ಸಂಘದ ಉದ್ಘಾಟನೆ ಹಾಗೂ ಬಲಿದಾನ ದಿವಸ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭಾರತವೆಂದರೆ ಅದು ಬರಿ ಮಣ್ಣಲ್ಲ. ಅದು ಭಾವ ರಾಗ ತಾಳಗಳ ಸಮ್ಮಿಳನವಾಗಿದೆ. ಇಲ್ಲಿನ ಬಾಲಕರಾದಿಯಾಗಿ …

Read More »

*ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ*

*ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ*  ಮೂಡಲಗಿ:ಸಹೋದರತ್ವ,ಸಾಮರಸ್ಯ, ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಪ್ರತೀಕವಾಗಿರುವ ಈದ್ ಉಲ್ ಫಿತ್ರ ಪವಿತ್ರ ರಂಜಾನ್ ಹಬ್ಬವು ನಾಡಿನ ಎಲ್ಲ ಜನತೆಗೆ ಸುಖ, ಶಾಂತಿ ಸಂತೋಷ, ನೆಮ್ಮದಿ, ಆರೋಗ್ಯ ಹಾಗೂ ಸಮೃದ್ಧಿಯನ್ನು ನೀಡುವುದರ ಜೊತೆಗೆ ಎಲ್ಲರಿಗೂ ಒಳಿತು ಮಾಡಲಿ ಎಂದು ಮೌಲಾನಾ ಕೌಸರ್ ರಝಾ ಹೇಳಿದರು. ಸೋಮವಾರ ಜಾಮೀಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಸೇರಿದ ಬಾಂಧವರನ್ನುದ್ದೇಶಿಸಿ ಮಾತನಾಡಿದ ಅವರು, ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಿ ಸಹಾಯ …

Read More »

ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ

ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಶಿವರಾಜ ಪತ್ತಾರ   ಬೆಟಗೇರಿ: ಪ್ರತಿಯೊಬ್ಬರೂ ಶ್ರೀದೇವಿ ನಾಮಸ್ಮರಣೆ ಮಾಡಿ ಕಾಳಮ್ಮದೇವಿಯ ಕೃಪೆಗೆ ಪಾತ್ರರಾಗಬೇಕು. ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವಧುರೀಣ ಶಿವರಾಜ ಪತ್ತಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿರಸಂಗಿ ಕಾಳಮ್ಮದೇವಿ ಸದ್ಭಭಕ್ತರು ಸವದತ್ತಿ ತಾಲೂಕಿನ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಯುಗಾದಿ ಹಬ್ಬದ ಪ್ರಯುಕ್ತ …

Read More »

ಮೂಡಲಗಿ : ಇತ್ತೀಚೆಗೆ ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಎಂಬ ವಿದ್ಯಾರ್ಥಿನಿ ಬಾಗಲಕೋಟೆಯ ರಾಜೀವಗಾಂಧಿ ವಿಶ್ವವಿದ್ಯಾಲಯದ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ ೮೩.೭೪% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಮಹಿಳಾ ದಿನಾಚರಣೆಯಲ್ಲಿ ಅತ್ಯುತ್ತಮ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಸುಜಾತ ಕೊಕಟನೂರ ಪಡೆದುಕೊಂಡ ಹಿನ್ನಲೆ ಅವರನ್ನಿ ಸೋಮವಾರದಂದು ಪಟ್ಟಣದ ಅಂಗನವಾಡಿ ಕಾರ್ಯಕರ್ತೆಯರು ಸತ್ಕರಿಸಿ …

Read More »

ನಜೀರ್ ಅಹ್ಮದ್ ಕಂಗನೊಳ್ಳಿ ಅವರಿಗೆ ಎಮ್ ಎಲ್ ಸಿ ಸ್ಥಾನ ನೀಡಲು ಪೀರಜಾದೆ ಒತ್ತಾಯ

ಮೂಡಲಗಿ : ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಪಾಧ್ಯಕ್ಷರಾಗಿ ಹಾಗೂ ಕೆ.ಪಿ.ಸಿ.ಸಿ ಸದಸ್ಯರಾಗಿ ಕಾಂಗ್ರೇಸ ಪಕ್ಷದ ಸಂಘಟಣೆಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಮಖಂಡಿ ನಗರದ ನಜೀರಅಹ್ಮದ ಅಬ್ಬಾಸಅಲಿ ಕಂಗನೊಳ್ಳಿ ಅವರನ್ನು ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ 4 ಸ್ಥಾನಗಳ ಪೈಕಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಕೀಬ ಪೀರಜಾದೆ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಗುರುವಾರದಂದು ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟ ಜಿಲ್ಲೆಯಲ್ಲಿ …

Read More »

ಬೆಟಗೇರಿ ಅರಿವು ಕೇಂದ್ರದ ಮೇಲ್ವಿಚಾರಕನಿಗೆ ಮೆಚ್ಚುಗೆ, sslc ವಿದ್ಯಾರ್ಥಿಗಳಿಗೆ ಸಹಾಯ, ಸಹಕಾರ

ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರ.! *ಅಡಿವೇಶ ಮುಧೋಳ. ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿ, ಸಹಾಯ, ಸಹಕಾರ ನೀಡಿ, ವಿದ್ಯಾರ್ಥಿಗಳ ಕಾಳಜಿ ಮಾಡುತ್ತಿರುವ ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರ ವಿಶೇಷ ಕಾರ್ಯವೈಖರ್ಯ ಮೆಚ್ಚುವಂತಹದಾಗಿದೆ. ಬೆಟಗೇರಿ …

Read More »

ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ್ ಜಾರಕಿಹೊಳಿ

  ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ನಾಳೆ ದಿನಾಂಕ. 27 ರಿoದ  ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಹರಿಸಲಾಗುತ್ತಿದ್ದು, ಒಟ್ಟು ೬ ದಿನಗಳವರೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನಾಳೆ ಗುರುವಾರದಂದು ಸಂಜೆ ೬ ಗಂಟೆಯಿಂದ ಘಟಪ್ರಭಾ ನದಿಗೆ ನೀರು …

Read More »

ಮಾ.29ರಿಂದ ಏ.1ರ ವರೆಗೆ ಅರಭಾವಿ ದುರದುಂಡೀಶ್ವರ ಜಾತ್ರೆ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧ ಸಂಸ್ಥಾನಮಠದ ಜಾತ್ರೆಯು ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳ ಸಾನಿಧ್ಯದಲ್ಲಿ ಮಾ. 29ರಿಂದ ಏ. 1ರ ವರೆಗೆ ಜರುಗಲಿದೆ. ಮಾ. 29ರಂದು ಸಂಜೆ 6ಕ್ಕೆ ಹುಕ್ಕೇರಿಯ ವಿರಕ್ತಮಠದ ಶಿವಬಸವ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಶಿವಾನುಭವ ಕಾರ್ಯಕ್ರಮ ಇರುವುದು. ಪ್ರಜಾವಾಣಿ ಪತ್ರಿಕೆಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ, ಸಾಹಿತಿ ಸಂತೋಷ ಚಿನಗುಡಿ ಅವರು ‘ವಚನ ಮತ್ತು ಪ್ರಮಾಣ ವಚನ: ಆಧುನಿಕ ಜೀವನ ಮತ್ತು ಅನುಷ್ಠಾನ” ಕುರಿತು …

Read More »

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ* ಮೂಡಲಗಿ: ಮುಸ್ಲಿಂ ಮೀಸಲಾತಿಗಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಖಂಡಿಸಿ ಮಂಗಳವಾರದoದು ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಬಿಜೆಪಿ ಅರಭಾವಿ ಮಂಡಲ ವತಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾತನಾಡಿ, ಬಹು ಸಂಖ್ಯಾತ ಹಿಂದುಗಳಿಗೆ …

Read More »