Breaking News
Home / inmudalgi (page 239)

inmudalgi

ಪತ್ರಕರ್ತರಿಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ದಿನಸಿ ಕಿಟ್ ವಿತರಣೆ

ಮೂಡಲಗಿ: ಆರ್ಥಿಕವಾಗಿ ಪತ್ರಕರ್ತರು ಸಂಕಷ್ಟದಲ್ಲಿದ್ದರೂ ಕೊರೋನಾ ಮಹಾಮಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಅಪಾಯ ಲೆಕ್ಕಿಸದೆ ತಮ್ಮ ಜೀವದ ಹಂಗು ತೊರೆದು ಜನತೆಗೆ ಸುದ್ದಿ ತಲುಪಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪ್ರಂಟ್‍ಲೈನ್ ವಾರಿಯರ್ಸ್ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು. ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ತಮ್ಮ ಸ್ವಂತ ಖರ್ಚಿನಿಂದ ವಿಷೇಷ ದಿನಸಿ ಕಿಟ್ಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »

ಮಹಿಳಾ ನೌಕರಿಗೆ ಒಲಿದ ಆರು ತಿಂಗಳ ರಜೆ. ಹಲವಾರು ವರ್ಷದ ಬೇಡಿಕೆ ಇಡೇರಿಸಿದ ಮುಖ್ಯಮಂತ್ರಿ

ಮಹಿಳಾ ನೌಕರಿಗೆ ಒಲಿದ ಆರು ತಿಂಗಳ ರಜೆ. ಹಲವಾರು ವರ್ಷದ ಬೇಡಿಕೆ ಇಡೇರಿಸಿದ ಮುಖ್ಯಮಂತ್ರಿ ಮೂಡಲಗಿ : ರಾಜ್ಯ ಸರಕಾರ ಮಹಿಳಾ ನೌಕರರ ಕೊನೆಯ ಮಗುವಿನ ಪೋಷಣೆ ಮಾಡಲು ತಮ್ಮ ಸೇವೆಯ ಅವಧಿಯಲ್ಲಿ ಗರಿಷ್ಟ ಆರು ತಿಂಗಳವರಗೆ ರಜೆ ಪಡೆಯುವ ಆದೇಶ ಸರ್ಕಾರ ಹೊರಡಿಸಿದ್ದು ಮಹಿಳಾ ನೌಕರರಿಗೆ ತುಂಭಾ ಅನುಕೂಲವಾಗಿದೆ ಈ ಆದೇಶವನ್ನು ಹೊರಡಿಸಿರು ಘನ ಸರ್ಕಾರದ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ನೌಕರ ಸಂಘದಿಂದ ಧನ್ಯವಾದಗಳು …

Read More »

ಬಡ ಜನರ ಸಂಕಷ್ಟದ ಸಮಯದಲ್ಲಿ ಸ್ವಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ – ಅಜೀತ ಮನ್ನಿಕೇರಿ

ಮೂಡಲಗಿ : ಮಾನವೀತೆಯ ದೃಷ್ಟಿಯಲ್ಲಿ ಬಡ ಜನರ ಸಂಕಷ್ಟದ ಸಮಯದಲ್ಲಿ ಸ್ವಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಶನಿವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಮೂಡಲಗಿ ಪಟ್ಟಣದ ಬಡ ಕುಟಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡ ಅವರು, ಲಾಕ್‍ಡೌನ್‍ನಿಂದ ಅನೇಕ ವರ್ಗದ ಕಾರ್ಮಿಕರು, ದಿನಗೂಲಿ ನೌಕರರು ಕೆಲಸವಿಲ್ಲದೇ ಮನೆಯಲ್ಲಿ …

Read More »

ಕೊಂಕಣ ರೈಲ್ವೆ ಸಮಿತಿಗೆ – ಸಂಸದ ಈರಣ್ಣ ಕಡಾಡಿ

ಕೊಂಕಣ ರೈಲ್ವೆ ಸಮಿತಿಗೆ – ಸಂಸದ ಈರಣ್ಣ ಕಡಾಡಿ ಮೂಡಲಗಿ: ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ನಾಮನಿರ್ದೇಶನ ಮಾಡಿರುವುದಾಗಿ ಕೊಂಕಣ ರೈಲ್ವೆ ನಿಗಮ ನಿಯಮಿತ ಸಂಸ್ಥೆ ಪ್ರಕಟನೆ ಮೂಲಕ ತಿಳಿಸಿದೆ. ಶನಿವಾರ ಜೂನ 26 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ಕೊಂಕಣ ರೈಲ್ವೆ ನಿಗಮದ ಮುಂಬರುವ ಯೋಜನೆಗಳ ಅನುμÁ್ಠನ, ನಿಗಮದ ಗುರಿ ಮತ್ತು ಉದ್ದೇಶಗಳ ಸಾಧನೆ, ಸಮರ್ಥ ಕಾರ್ಯನಿರ್ವಹಣೆಯಲ್ಲಿ …

Read More »

ಕಾರ ಹುಣ್ಣಿಮೆ ಪ್ರಯುಕ್ತ ಜೋಡೆತ್ತುಗಳನ್ನು ಶೃಂಗರಿಸಿ ಪೂಜೆ

ಬೆಟಗೇರಿ:ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಗುರುವಾರ ಜೂ.24 ರಂದು ಜೋಡೆತ್ತುಗಳನ್ನು ಶೃಂಗರಿಸಿ ಪೂಜೆ ನೆರವೇರಿಸಿದ ಬಳಿಕ ಇಲ್ಲಿಯ ಅಗಸಿಯ ಹೆಬ್ಬಾಗಿಲಿಗೆ ಕಟ್ಟಿರುವ ಕರಿ ಹರೆದು ಎತ್ತುಗಳನ್ನು ಓಡಿಸಿ ಕಾರಹುಣ್ಣಿಮೆ ಆಚರಿಸಿ ಸ್ಥಳೀಯರು ಸಂಭ್ರಮಿಸಿದರು. ಗ್ರಾಮದ ಎಲ್ಲ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸಿ, ಗ್ರಾಮದ ಪುರದೇವರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಪುರಜನರಿಂದ ಸಡಗರದಿಂದ ನಡೆಯಿತು. ಅನಾಧಿಕಾಲಗಳಿಂದಲೂ ಗ್ರಾಮದಲ್ಲಿ ಆಚರಿಸಿಕೊಂಡು ಬರಲಾಗುತ್ತಿರುವ ಕಾರ ಹುಣ್ಣಿಮೆ ಕರಿ ದಿನ …

Read More »

ಬೆಟಗೇರಿ ಗ್ರಾಮದ ಮಡ್ಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜಾ ಕಾರ್ಯಕ್ರಮ

ಬೆಟಗೇರಿ:ಅತಿವೃಷ್ಠಿ ಯೋಜನೆಯ ಸುಮಾರು 27 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಬೆಟಗೇರಿ-ಕೌಜಲಗಿ ಮುಖ್ಯ ರಸ್ತೆಯಿಂದ ಸುಮಾರು 3ಕಿ.ಮೀ ವರೆಗೆ ಬೆಟಗೇರಿ ಗ್ರಾಮದ ಮಡ್ಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜಾ ಕಾರ್ಯಕ್ರಮ ಬುಧವಾರ ಜೂ.23 ರಂದು ನಡೆಯಿತು. ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಕಾಮಗಾರಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತ್ರತ್ವ ಮತ್ತು ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಬೆಟಗೇರಿ …

Read More »

ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್

ಮೂಡಲಗಿ : ಆಧುನಿಕ ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಮಾರಕ ವೈರಸ್ ಎಲ್ಲರನ್ನು ಬೆಚ್ಚಿ ಬೀಳಿಸುತ್ತಿದೆ. ಹಂತಹಂತವಾಗಿ ಜಗತ್ತಿನ ತುಂಬೆಲ್ಲಾ ಹರಡುತ್ತಿರುವ ಈ ವೈರಸ್ ಸಾವಿರಾರುಜನರನ್ನು ಈಗಾಗಲೇ ಬಲಿತೆಗೆದುಕೊಂಡಿದೆ. ಇದನ್ನು ತಡೆಗಟ್ಟುವದು ಸವಾಲಿನ ಕೆಲಸವಾಗಿದೆ.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಯುಗದಲ್ಲಿ ಬದುಕುತ್ತಿರುವ ಈ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಎಲ್.ಎಮ್.ಎಸ್ ಕರ್ನಾಟಕ(ಕಲಿಕಾ ನಿರ್ವಹಣಾ ವ್ಯವಸ್ಥೆ) ಯೋಜನೆಯಡಿಯಲ್ಲಿ ಎಲ್ಲಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ …

Read More »

ಕೃಷಿ ಉತ್ಪನ್ನ ಮಾರುಕಟ್ಟೆಲ್ಲಿ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಮಿತಿಯ ಕಾರ್ಯದರ್ಶಿ ಬಿ.ಆರ್.ಜಾಲಿಬೇರಿ ಅವರು ಸೋಮವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಆರ್.ಎಮ್. ದೊಡಮನಿ ಸೇರಿದಂತೆ ಸಿಬ್ಬಂದಿಯವರು ಇದ್ದರು.

Read More »

ಬಡ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಅರವಿಂದ ದಳವಾಯಿ

ಬಡ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಅರವಿಂದ ದಳವಾಯಿ ಮೂಡಲಗಿ: .ಪಟ್ಟಣದ ಎಪಿಎಮ್‍ಸಿ ಆವರಣದಲ್ಲಿ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿ ಅವರು ತಮ್ಮ ಸ್ವಂತ ಖರ್ಚಿನಿಂದ ಕಾಂಗ್ರೆಸ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕೂಲಿ ಕಾರ್ಮಿಕರಿಗೆ ಹಾಗೂ ಬಡ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ಮಹಾಮಾರಿಯಿಂದ ಜಗತ್ತೆ ತಲ್ಲಣಗೊಂಡಿದ್ದು ಎರಡನೆ ಅಲೆಯ ಲಾಕ್‍ಡೌನ್ ಸಮಯದಲ್ಲಿ ನಿತ್ಯ ದುಡಿಮೆ ನಂಬಿ ಜೀವನ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ ತಾಲೂಕಿನ ಎಲ್ಲ ಪಿಎಚ್‍ಸಿಗಳಿಗೆ ಆಕ್ಸಿಜನ್ ಕಾನ್ಸಟೆಂಟರ್‍ಗಳ ವಿತರಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು …

Read More »