ಮೂಡಲಗಿ: ನ.27ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಳೀಯ ಪೊಲೀಸ್ ಕ್ವಾಟರ್ಸ್ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು. ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಆಯ್ದ ರಕ್ತ ತಪಾಸಣೆ, ಇಸಿಜಿ ಮತ್ತು ಇತರೆ ರೋಗಗಳ ಬಗ್ಗೆ …
Read More »ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ
ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ . ಹಳ್ಳೂರ: ಗ್ರಾಮದ ಸಮಾಜ ಸೇವಕರು ಹಾಗೂ ಮಹಾಲಕ್ಷ್ಮೀದೇವಿ ಡೊಳ್ಳು ಕುಣಿತ ಕಲಾ ಸಂಘದ ಕಾರ್ಯಾಧ್ಯಕ್ಷ ಸಿದ್ದಣ್ಣ ದುರದುಂಡಿ ಅವರ ಜಾನಪದ ಕಲಾ ಸೇವೆ ಡೊಳ್ಳು ಕುಣಿತ ಹೀಗೆ 15 ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ಮತ್ತು ಯುವ ಸಂಘಟನೆ ಮಾಡುತ್ತಾ ಬಂದಿರುವ ಸಿದ್ದಣ್ಣ ದುರದುಂಡಿ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರ್ನಾಟಕ ರಕ್ಷಣಾ ವೇದಿಕೆ …
Read More »ಪತ್ರಕರ್ತ ಹಾಗೂ ಛಾಯಾಗ್ರಾಹಕ ಎಸ್ ಎಮ್ ಚಂದ್ರಶೇಖರ ನಿಧನ
ಪತ್ರಕರ್ತ ಹಾಗೂ ಛಾಯಾಗ್ರಾಹಕ ಎಸ್ ಎಮ್ ಚಂದ್ರಶೇಖರ ನಿಧನ ಮೂಡಲಗಿ: ಪಟ್ಟಣದ ಲಕ್ಷ್ಮೀ ನಗರದ ನಿವಾಸಿ ಕಳೆದ ನಾಲವತ್ತು ವರ್ಷಗಳಿಂದ ಛಾಯಾಗ್ರಾಹಕನ್ನಾಗಿ ಹಾಗೂ ವಿಶ್ವವಾಣಿ ದಿನ ಪತ್ರಿಕೆಯ ವರದಿಗಾರರಾದ ಎಸ್ ಎಮ್ ಚಂದ್ರಶೇಖರ (57)ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಮುಂಜಾನೆ 9 ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಎಸ್ ಎಮ್ …
Read More »ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಯ್ಕೆ ಬಯಿಸಿ ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ತಮ್ಮ ಬೆಂಬಲಿಗರು, ಕಾರ್ಯಕರ್ತರ ಒತ್ತಾಸೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನಡುಕ ಸೃಷ್ಟಿಸುವಂತಾಗಿದೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರಿಂದ …
Read More »24ರಂದು ವಿದ್ಯುತ್ ವ್ಯತ್ಯಯ
24ರಂದು ವಿದ್ಯುತ್ ವ್ಯತ್ಯಯ ಮೂಡಲಗಿ :110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್1 ಮೂಡಲಗಿ ಪಟ್ಟಣ ಫೀಡರ, ಎಫ್6 ಪೆಟ್ರೋಲ್ ಬಂಕ್ ಹಾಗೂ ವಾಟರ್ ಸಪ್ಲಾಯ ಫಿಡರಗಳ ಮೇಲೆ ನಿರ್ವಹಣಾ ಕಾರ್ಯವಿದ್ದ ಕಾರಣ ದಿ.24ರಂದು ಬೆ.9.30 ರಿಂದ ಸಾಯಂಕಾಲ 6ಗಂಟೆಯವರೆಗೆ ವಿದ್ಯುತ್ ನಿಲುಗಡೆ ಇರುತ್ತದೆ. ಮೂಡಲಗಿ ಹಾಗೂ ಗುರ್ಲಾಪೂರ ಪಟ್ಟಣ ಹಾಗೂ ಮೂಡಲಗಿ ಸುತ್ತ ಇರುವ ತೋಟದ ವಿದ್ಯುತ್ ಮಾರ್ಗಗಳಾದ ಎಫ್5 ಗವಿ, ಎಫ್7ಹಳ್ಳೂರ, ಎಫ್3 ಗುರ್ಲಾಪೂರ ಐಯ್ಪಿ, …
Read More »ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ
ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ ಮೂಡಲಗಿ : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಫರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಎಚ್ ಪೂಜಾರ ಹಾಗೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಹಾಂತೇಶ ಕವಟಗಿಮಠ ಗೆಲುವು ಪಕ್ಕಾ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಹೇಳಿದ್ದಾರೆ. ಪಿ.ಎಚ್ ಪೂಜಾರ ಅಖಂಡ ವಿಜಯಪುರ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರು. ಈ ಭಾಗದಲ್ಲಿ ಬಿಜೆಪಿಯನ್ನು …
Read More »ಬೆಟಗೇರಿ ಗ್ರಾಮದ ವಿವಿಧಡೆ ಕನಕದಾಸರ ಜಯಂತಿ ಆಚರಣೆ
ಬೆಟಗೇರಿ ಗ್ರಾಮದ ವಿವಿಧಡೆ ಕನಕದಾಸರ ಜಯಂತಿ ಆಚರಣೆ ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ಸೋಮವಾರದಂದು ಜರುಗಿತು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ ಕನಕದಾಸರÀ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸಂಘದ ಅಧ್ಯಕ್ಷ ಹನುಮಂತ ವಡೇರ, ಮಹಾದೇವ ಹೊರಟ್ಟಿ, ಬನಪ್ಪ ಚಂದರಗಿ, ಸುರೇಶ ವಡೇರ, ಬಸವರಾಜ ಮಾಡಮಗೇರಿ, ವಿಠಲ ನಾಯ್ಕ ಸಂಘದ ಆಡಳಿತ ಮಂಡಳಿ ಸದಸ್ಯರು, …
Read More »ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಹಾಲಣ್ಣವರ
ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಹಾಲಣ್ಣವರ ಬೆಟಗೇರಿ:ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸ ಅಭಿಮಾನಿ ಬಳಗದ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ಸೋಮವಾರ ನ.22 ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾರಸ್ವತ ಲೋಕದ ದಾಸ ಸಾಹಿತ್ಯದಲ್ಲಿ …
Read More »ಕನಕ ಎಂಬುದು ಆಗಾಧಶಕ್ತಿ ಅವರು ಭಗವಂತನಿಗೆ ಹತ್ತಿರವಾಗಿದ್ದವರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟರು- ಎಮ್.ಐ. ಬಡಿಗೇರ
ಮೂಡಲಗಿ : ಕನಕದಾಸರನ್ನು ಕೇವಲ ಒಂದು ವರ್ಗಕ್ಕೆ ಸೀಮಿತ ಮಾಡುವುದರಲ್ಲಿ ಅರ್ಥವಿಲ್ಲ. ಕನಕ ಎಂಬುದು ಆಗಾಧಶಕ್ತಿ ಅದಮ್ಮ ಚೇತನ ಅವರು ಭಗವಂತನಿಗೆ ಹತ್ತಿರವಾಗಿದ್ದವರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟರು. ಜಾತಿವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾನತೆಯ ತತ್ತ್ವವನ್ನು ಸಾರಿದರು ಎಂದು ಹಿರಿಯ ನ್ಯಾಯವಾದಿಗಳಾದ ಎಮ್.ಐ. ಬಡಿಗೇರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಕನಕದಾಸರ ಜಯಂತಿಯಲ್ಲಿ ಮಾತನಾಡುತ್ತಾ ಕವಿಗಳಾಗಿ ಜನಿಸುವುದು ವಿರಳ ದಾರ್ಶನಿಕನಾಗಿ ಜನಿಸುವುದು ಇನ್ನೂ ವಿರಳ ಒಬ್ಬನೇ ಏಕಕಾಲದಲ್ಲಿ …
Read More »ಸಮಾಜದ ಮೌಡ್ಯತೆಗಳನ್ನು ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯ ಹೊಂದಿವೆ : ಗಂಗಾಧರ ಮನ್ನಾಪೂರ
ಸಮಾಜದ ಮೌಡ್ಯತೆಗಳನ್ನು ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯ ಹೊಂದಿವೆ : ಗಂಗಾಧರ ಮನ್ನಾಪೂರ ಮೂಡಲಗಿ : ಸಮಾಜದ ಮೌಡ್ಯತೆಗಳನ್ನು ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯವನ್ನಾಧರಿಸಿ ರೂಪಗೊಂಡಿದ್ದು ಪ್ರತಿಯೊಂದು ಶತಮಾನಕ್ಕೂ ಸಮಾಜದ ಚಿಂತನೆಗಳನ್ನು ಬಿಂಬಿಸುವ ಸಾತ್ವಿಕ ವಿಚಾರಗಳನ್ನು ಕನಕದಾಸರ ಕೀರ್ತನೆಗಳಲ್ಲಿ ಕಾಣಬಹುದು ಕನಕದಾಸರು ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ …
Read More »
IN MUDALGI Latest Kannada News