Breaking News
Home / inmudalgi (page 264)

inmudalgi

ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿ ಕಾರ್ಯಕ್ರ

ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಶುಕ್ರವಾರ ಮೇ.14ರಂದು ನಡೆದ ಬಸವ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ ಕೊಡುಗೆ ನೀಡಿದ್ದಾರೆ. ಇಂದು ಪ್ರತಿಯೊಬ್ಬರು ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ …

Read More »

ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು ಬಸವಣ್ಣ- ಸಂಸದ ಈರಣ್ಣ ಕಡಾಡಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು ಬಸವಣ್ಣ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರು ವರ್ಗ, ವರ್ಣ ರಹಿತ ಸಮಾನತೆಯ ಸಮಾಜದ ಹರಿಕಾರ ಅವರ ವಚನಗಳು ಸರ್ವಕಾಲಿಕ, ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆಯನ್ನು ನೀಡಿದ ವಿಶ್ವಗುರು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮೇ 14 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ಪುಷ್ಪ …

Read More »

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕ ನೆರವು-ಸಂಸದ ಈರಣ್ಣ ಕಡಾಡಿ ಹರ್ಷ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕ ನೆರವು-ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8ನೇ ಕಂತಿನ ಹಣಕಾಸು ನೆರವು ವರ್ಗಾವಣೆ ಕರ್ನಾಟಕ ರಾಜ್ಯಕ್ಕೆ 53 ಲಕ್ಷ 35 ಸಾವಿರ ರೈತರಿಗೆ ರೂ. 1067 ಕೋಟಿ ಹಣವನ್ನು ರೈತರ ಖಾತೆಗಳಿಗೆ ಜಮೆ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. …

Read More »

ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ- ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ

ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …

Read More »

ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ನಿಧನ

ನಿಧನ ವಾರ್ತೆ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ(30) ಇವರು ಬುಧವಾರ ಮೇ.12ರಂದು ನಿಧನರಾದರು. ಮೃತರಿಗೆ ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ. ಸಂತಾಪ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ಮಠಪತಿ ಅವರ ನಿಧನಕ್ಕೆ ಸ್ಥಳೀಯ ಉಭಯ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, …

Read More »

ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಈರಣ್ಣ ಕಡಾಡಿ ಕೇಂದ್ರಕ್ಕೆ ಭೇಟಿ

ಗೋಕಾಕ: ಮಹಾಮಾರಿ ಕೊರೋನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ.13 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ 2ನೇ ಹಂತದ ಲಸಿಕೆ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದರು. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಭಯಬೀತರಾಗದೇ ದೈರ್ಯದಿಂದ ಇರಬೇಕು. ರಾಜ್ಯದಲ್ಲಿ …

Read More »

ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕದ ಉತ್ಪಾದನಾ ಘಟಕಗಳ ಸ್ಥಾಪನೆ- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಮಹಾಮಾರಿ ಕೊರೋನಾ 2ನೇ ಅಲೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿಕಿತ್ಸೆಗೆ ಆಮ್ಲಜನಕದ ಕೊರತೆ ನೀಗಿಸಲು ಅವಶ್ಯಕತೆಗನುಗುಣವಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಈಗ ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕದ ಉತ್ಪಾದನಾ ಘಟಕಗಳ ಸ್ಥಾಪನೆಗೆ ಕೇಂದ್ರ ಇಂಧನ ಇಲಾಖೆ ಅನುಮೊದನೆ ನೀಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬುಧವಾರ ಮೇ.12 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಮೂಡಲಗಿ …

Read More »

ಕೊರೋನಾ ಸೋಂಕಿತ ಪತ್ರಕರ್ತರಿಗೆ ಹಾಸಿಗೆ, ಆಮ್ಲಜನಕ ಕಾಯ್ದಿರಿಸಿ ತುರ್ತು ಚಿಕಿತ್ಸೆ ನೀಡಿ

ಕೊರೋನಾ ಸೋಂಕಿತ ಪತ್ರಕರ್ತರಿಗೆ ಹಾಸಿಗೆ, ಆಮ್ಲಜನಕ ಕಾಯ್ದಿರಿಸಿ ತುರ್ತು ಚಿಕಿತ್ಸೆ ನೀಡಿ ಮೂಡಲಗಿ :ಕೊರೋನಾ ಎರಡನೆಯ ಅಲೆಯು ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಕೊವಿಡ್ ಸೋಂಕಿತರಿಗೆ ಆಸ್ಪತ್ರಗಳಲ್ಲಿ ಸರಿಯಾದ ಸಮಯಕ್ಕೆ ಹಾಸಿಗೆ, ಆಮ್ಲಜನಕ ದೊರೆಯದೆ ಕೊರೋನಾಗೆ ಬಲಿಯಾಗುತ್ತಿದ್ದಾರೆ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರದಂದು ಪತ್ರಕರ್ತರಿಗೆ ಕೋವಿಡ ಲಸಿಕೆ ಹಾಗೂ ಕೊರೊನಾ ಸೊಂಕಿತ ಪತ್ರಕರ್ತರಿಗೆ ಹಾಸಿಗೆ ಮತ್ತು ಆಮ್ಲಜನಕ ಕಾಯ್ದಿರಿಸಿ, ತುರ್ತು ಚಿಕಿತ್ಸೆ …

Read More »

ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ ನಿಮ್ಮ ಸಹಾಯಕ್ಕೆ ಇಡೀ ತಾಲೂಕಾಡಳಿತವೆ ಇದೆ- ಡಾ ಮೋಹನಕುಮಾರ ಭಸ್ಮೆ

ಮೂಡಲಗಿ : ಪಟ್ಟಣದ ಸಮುದಾಯ ಆರೋಗ್ಯದ ಕೇಂದ್ರಕ್ಕೆ ರವಿವಾರದಂದು ಮೂಡಲಗಿ ತಹಶೀಲ್ದಾರ ಡಾ.ಮೋಹನಕುಮಾರ ಭಸ್ಮೆ ಭೇಟಿ ನೀಡಿ, ಕೋವಿಡ್ ಪ್ರಕರಣಗಳ ಪರಿಸ್ಥಿತಿ ಅವಲೋಕನ ಸ್ವಚ್ಛತೆ, ಚಿಕಿತ್ಸೆ, ಸೋಂಕಿತರ ಸಮಸ್ಯೆಗಳ ಮಾಹಿತಿ ಪಡೆದರು. ಸನ್ 2017ರಲ್ಲಿ ವೈದ್ಯ ವೃತ್ತಿಯನ್ನು ತ್ಯಜೀಸಿ ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿರುವ ಡಾ ಮೋಹನಕುಮಾರ ಭಸ್ಮೆ ಅವರು ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯದ ಬಗ್ಗೆ ತಪಾಸಣೆ ಮಾಡಿ, ಯಾವುದೇ ಕಾರಣಕ್ಕೂ ಭಯಭೀತರಾಗದೆ ಚಿಕಿತ್ಸೆಯನ್ನು ಪಡೆದುಕೊಳ್ಳಿ, ಸರಿಯಾಗಿ ಆಹಾರ …

Read More »

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ ಹರಿ ಎಂಬ ಮಾತಿನಂತೆ …

Read More »