Breaking News
Home / inmudalgi (page 293)

inmudalgi

ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ

ಗೋಕಾಕ: ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಗತಿಸಿದರೂ ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕುರುಬರ ಎಸ್.ಟಿ.ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು. ಗುರುವಾರದಂದು ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕುರುಬರ ಸಮಾಜದ ಎಲ್ಲ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಎಸ್.ಟಿ.ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ …

Read More »

ಮೂಡಲಗಿ-ಗುರ್ಲಾಪುರ ಕ್ರಾಸ್ ರಸ್ತೆ ಅಗಲೀಕರಣ ಅತೀಕ್ರಮ ತೆರವು ಕಾರ್ಯಾಚರಣ

ಮೂಡಲಗಿ-ಗುರ್ಲಾಪುರ ಕ್ರಾಸ್ ರಸ್ತೆ ಅಗಲೀಕರಣ ಅತೀಕ್ರಮ ತೆರವು ಕಾರ್ಯಾಚರಣ ಮೂಡಲಗಿ: ಮೂಡಲಗಿಯಿಂದ ಗುರ್ಲಾಪುರ ಕ್ರಾಸ್‍ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭ ಪೂರ್ವದಲ್ಲಿ ರಸ್ತೆ ಅತೀಕ್ರಮವಾಗಿದ್ದ ಶೆಡ್ ಮತ್ತು ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚಾರಣೆಯನ್ನು ಮುಖ್ಯಾಧಿಕಾರಿ ದೀಪಕ ಹರ್ದಿ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ನಡೆಸಿದರು. ಅವರೊಂದಿಗೆ ಪುರಸಭೆಯ ಆಡಳಿತ ಮಂಡಳಿಯವರು ಕೈ ಜೋಡಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ದೀಪಕ ಹರ್ದಿ ಮಾಧ್ಯಮದೊಂದಿಗೆ ಮಾತನಾಡಿ ‘ಮೂಡಲಗಿ ಪಟ್ಟಣದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಕೊಳಿ …

Read More »

ಮೂರ್ತಿ ಭಗ್ನ : ಭಾಗೋಜಿ ಶ್ರೀಗಳಿಂದ ತೀವ್ರ ಖಂಡನೆ

ಮೂರ್ತಿ ಭಗ್ನ : ಭಾಗೋಜಿ ಶ್ರೀಗಳಿಂದ ತೀವ್ರ ಖಂಡನೆ ಮೂಡಲಗಿ: ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿ ಗ್ರಾಮದಲ್ಲಿಯ ಜಗಜ್ಯೋತಿ ಬಸವೇಶ್ವರ ಮೂರ್ತಿಯನ್ನು ಭಗ್ನಗೊಳಿಸಿ ಅವಮಾನಗೊಳಿಸಿರುವ ದುಷ್ಟರ್ಮಿಗಳಿಗೆ ಶಿಕ್ಷೆಯಾಗಬೇಕು ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶ್ರೀಗಳು ವಿಶ್ವಕ್ಕೆ ಸಮಾನತೆಯನ್ನು ಬೋಧಿಸಿರುವ ಬಸವಣ್ಣನನವರ ಮೂರ್ತಿಗೆ ಅವಮಾನ ಮಾಡುವುದು ಅತ್ಯಂತ ಘೋರವಾದ ಅಪರಾಧವಾಗಿದೆ. ದುಷ್ಟ ಕೃತ್ಯ ಮಾಡಿರುವ ವ್ಯಕ್ತಿಗಳನ್ನು …

Read More »

ಬಸವ ಸೇವಾ ಯುವಕ ಸಂಘದಿಂದ ಪತ್ರಿಭಟನೆ , ದುಷ್ಕರ್ಮಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ, ಬಸವೇಶ್ವರ ಮೂರ್ತಿ ಭಗ್ನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಬಸವ ಸೇವಾ ಯುವಕ ಸಂಘದಿಂದ ಪತ್ರಿಭಟನೆ | ದುಷ್ಕರ್ಮಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಬಸವೇಶ್ವರ ಮೂರ್ತಿ ಭಗ್ನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಮೂಡಲಗಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಪ್ರತಿಷ್ಠಾಪಣೆ ಮಾಡಿದ ಬಸವೇಶ್ವರ ಮೂರ್ತಿಯ ಎಡಗೈಯನ್ನು ಮುರಿದ ಘಟನೆ ಖಂಡಿಸಿ ಬುಧುವಾರದಂದು ಶ್ರೀ ಬಸವ ಸೇವಾ ಯುವಕ ಸಂಘದಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕಿಡಿಗೇಡಿಗಳ ವಿರುದ್ದ ಪ್ರತಿಭಟಿಸಿ, ಸ್ಥಳೀಯ ತಹಶೀಲ್ದಾರ ಮೂಲಕ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ …

Read More »

ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ ಅರಭಾವಿ ಪಟ್ಟಣದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕಾಗಿ 90 ಲಕ್ಷ ಅನುದಾನ ಬಿಡುಗಡೆಯಾಗಿದೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಫಲಾನುಭವಿಗಳಿಗೆ ವಸತಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಅರಭಾವಿ ಪಟ್ಟಣ …

Read More »

ಅಂಜುಮನ ಎ ಇಸ್ಲಾಂ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭ

ಮೂಡಲಗಿಯ ಅಂಜುಮನ ಎ ಇಸ್ಲಾಂ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಬೆಳಗಾವಿಯ ವಕ್ಫ ಬೋರ್ಡದ ಉಪಾಧ್ಯಕ್ಷ ಆಜಾದ ಮುಲ್ಲಾ ಮಾತನಾಡಿದರು ಜಿಲ್ಲಾ ವಕ್ಫ ಬೋರ್ಡ್ ಉಪಾಧ್ಯಕ್ಷ ಆಜಾದ ಮುಲ್ಲಾ ಅಭಿಪ್ರಾಯ ಅಂಜುಮನ ಸೊಸೈಟಿಯು ಸಮಾಜ ಮೆಚ್ಚುವಂತ ಕಾರ್ಯಮಾಡಬೇಕು ಮೂಡಲಗಿ: ‘ಮುಸ್ಲಿಂ ಸಮಾಜದ ಎಲ್ಲ ಪಂಗಡಗಳು ಸೇರಿದಂತೆ ಎಲ್ಲ ಸಮಾಜದ ಜನರನ್ನು ವಿಶ್ವಾಸಕ್ಕೆ ಪಡೆದು ಅಂಜುಮನ ಎ. ಇಸ್ಲಾಂ ಸಮಿತಿಯನ್ನು ಬೆಳೆಸಬೇಕು’ ಎಂದು ಬೆಳಗಾವಿಯ ವಕ್ಫ ಬೋರ್ಡದ ಉಪಾಧ್ಯಕ್ಷ ಆಜಾದ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೋದಿ ಅವರ ದೂರದೃಷ್ಟಿ ನಾಯಕತ್ವದಿಂದ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪದಲ್ಲಿ ಈ ಹೇಳಿಕೆ ಗೋಕಾಕ : ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »

ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ

ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ …

Read More »

ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ

ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ ಘಟಪ್ರಭಾ : ಬಿಜೆಪಿಯಿಂದ ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ರಶಿಕ್ಷಣ ವರ್ಗವನ್ನು ನಡೆಸುತ್ತಿದ್ದು, ಇದರಲ್ಲಿ ಪದಾಧಿಕಾರಿಗಳ ಪರಿಚಯ ಮತ್ತು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿಗೆ ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ರವಿವಾರದಂದು …

Read More »

ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ

ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ ಮೂಡಲಗಿ :-ತಾಲೂಕಾಗಿ ಮೂರು ವರ್ಷ ಕಳೆದರೂ ಇಲ್ಲಿ ಕಾರ್ಮಿಕ ಇಲಾಖೆ ಕಚೇರಿ ಪ್ರಾರಂಭವಾಗದೆ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು ಶೀಘ್ರ ಕಚೇರಿ ಪ್ರಾರಂಭಿಸುವಂತೆ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ವತಿಯಿಂದ ಶಾಸಕ ಮತ್ತು ಕೆ.ಎಮ್.ಎಫ್.ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಗೆ ಮನವಿ ನೀಡಿದರು. ತಾಲೂಕಾ ವ್ಯಾಪ್ತಿಯಲ್ಲಿ ಸುಮಾರು ಎರಡರಿಂದ ಮೂರು ಸಾವಿರ ಕಾರ್ಮಿಕರುರಿದ್ದು ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯನ್ನೂ ಕೂಡ ಮಾಡಿದ್ದಾರೆ. ಇನ್ನೂ …

Read More »