ಬನವಾಸಿ: ಬನವಾಸಿ ಪಟ್ಟಣವನ್ನು ಕಸ ಮುಕ್ತ ಪಂಚಾಯಿತಿಯಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದಕ್ಕೆ ನೂತನವಾಗಿ ಆಯ್ಕೆಯಾದ ಸರ್ವ ಸದಸ್ಯರ ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯವೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನಣ್ಣನವರ ಹೇಳಿದರು. ಅವರು ಬನವಾಸಿ ಗ್ರಾಮ ಪಂಚಾಯಿತಿಯ ವತಿಯಿಂದ ಸೋಮವಾರ ಪಂಚಾಯಿತಿ ಸಭಾ ಭವನದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತ, ಬನವಾಸಿ ಗ್ರಾಮ ಪಂಚಾಯಿತಿಯೂ ತಾಲೂಕಿನಲ್ಲಿಯೇ ದೊಡ್ಡ ಪಂಚಾಯಿತಿಯಾಗಿದ್ದು …
Read More »ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ವಿತರಣೆ
ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ 13 ಜನ ಸದಸ್ಯರಿಗೆ ಸೋಮವಾರದಂದು ಸ್ಥಳೀಯ ಗ್ರಾಪಂ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಮಹಾಂತೇಶ ಮಮದಾಪೂರ ಪ್ರಮಾಣ ಪತ್ರ ವಿತರಿಸಿದರು. ಬಸವರಾಜ ಪಣದಿ ಅವರು ಗ್ರಾಪಂ ನೂತನ ಸದಸ್ಯರನ್ನು ಸ್ವಾಗತಿಸಿದ ಬಳಿಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಥಳೀಯ ಗ್ರಾಮ ಪಂಚಾಯತಿಗೆ ಆಯ್ಕೆಯಾದ ಎಲ್ಲ ಸದಸ್ಯರು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹೇಳಿದರು. ಗ್ರಾಪಂ ನೂತನ ಸದಸ್ಯರಾದ ಬಸವಂತ ಕೋಣಿ, ಶಿವನಪ್ಪ ಮಾಳೇದ, ಬಸವರಾಜ ದಂಡಿನ, …
Read More »ಚನ್ನಬಸವ ಗುರೂಜೀ ಅವರ ಮಾರ್ಗದರ್ಶನದಲ್ಲಿ ಜ. 8ರಿಂದ ಜ. 13ರ ವರೆಗೆ ‘ಪ್ರಕೃತಿ-ಪರಿವರ್ತನ ಶಿಬಿರ’
ಚನ್ನಬಸವ ಗುರೂಜೀ ಅವರ ಮಾರ್ಗದರ್ಶನದಲ್ಲಿ ಜ. 8ರಿಂದ ಜ. 13ರ ವರೆಗೆ ‘ಪ್ರಕೃತಿ-ಪರಿವರ್ತನ ಶಿಬಿರ’ ಮೂಡಲಗಿ: ಮಹಾಲಿಂಗಪೂರದ ಮೈಂಡ್ ಸೈನ್ಸ್ ಫೌಂಡೇಶನ್ದಿಂದ ಸ್ಥಳೀಯ ಚೈತನ್ಯ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಜ.8ರಿಂದ ಜ. 13ರ ವರೆಗೆ ಪುರುಷರಿಗೆ ಬೆಳಿಗ್ಗೆ 6ರಿಂದ 8ರ ವರೆಗೆ, ಮಹಿಳೆಯರಿಗೆ ಸಂಜೆ 6ರಿಂದ ರಾತ್ರಿ 8ರ ವರೆಗೆ ‘ಪ್ರಕೃತಿ-ಪರಿವರ್ತನ ಶಿಬಿರ’ವನ್ನು ಏರ್ಪಡಿಸಿರುವರು. ಚನ್ನಬಸವ ಗುರೂಜೀ ಅವರು ಶಿಬಿರದಲ್ಲಿ ಮಾರ್ಗದರ್ಶನ ನೀಡುವರು. ಜ. 7ರಂದು ಸಂಜೆ …
Read More »‘ಸಾವಿತ್ರಿಬಾಯಿ ಪುಲೆ ಸಮಾಜವನ್ನು ಎದುರಿಸಿ ಅಕ್ಷರ ಕಲಿಸಿದ ಮಹಿಳೆ’
ರಾಜೀವಗಾಂದಿ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರ 190ನೇ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿದ ನಿವೃತ್ತ ಶಿಕ್ಷಕಿ ಶಾಂತಾ ಕಡಪಟ್ಟಿ ಸಾವಿತ್ರಿಬಾಯಿ ಪುಲೆಯವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು, ‘ಸಾವಿತ್ರಿಬಾಯಿ ಪುಲೆ ಸಮಾಜವನ್ನು ಎದುರಿಸಿ ಅಕ್ಷರ ಕಲಿಸಿದ ಮಹಿಳೆ’ ಮೂಡಲಗಿ: ‘ಮಹಿಳೆ ವಿದ್ಯಾವಂತಳು ಆದರೆ ತನ್ನ ಕುಟಂಬವನ್ನು ಸದಾ ಸಂರಕ್ಷಸಿಸಲು ಸಹಾಯವಾಗುತ್ತದೆ ಎಂಬ ಮೂಲ ಕಲ್ಪನೆಯಿಂದ ಸಮಾಜದಿಂದ ಸಾಕಷ್ಟು ಅಡೆ ತಡೆ ಬಂದರು …
Read More »ರಾಮ ಮಂದಿರ ನಿರ್ಮಾಣದ ಮೂಲಕ ರಾಮರಾಜ್ಯ ನಿರ್ಮಾಣವಾಗಲಿದೆ- ಚುನಮರಿ
ರಾಮ ಮಂದಿರ ನಿರ್ಮಾಣದ ಮೂಲಕ ರಾಮರಾಜ್ಯ ನಿರ್ಮಾಣವಾಗಲಿದೆ- ಚುನಮರಿ ಮೂಡಲಗಿ : ಪ್ರಭು ಶ್ರೀರಾಮಚಂದ್ರ ಭಾರತದ ಅಸ್ಮಿತೀಯ ಸಂಕೇತವಾಗಿದ್ದಾನೆ, ಅಯೋಧ್ಯಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಿಸುವ ಮೂಲಕ ಹಿಂದೂ ಸಮಾಜ ಬಾಂಧವರು ರಾಮರಾಜ್ಯ ಸ್ಥಾಪನೆಗೆ ನಾಂದಿ ಹಾಡಲಿದ್ದಾರೆ ಎಂದು ರಾಷ್ಠ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಚಾಲಕರಾದ ಎಮ್. ಡಿ. ಚುನಮರಿ ಹೇಳಿದರು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಜ-03 ರಂದು ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಶ್ರೀರಾಮ ಮಂದಿರ …
Read More »ಕೆಎಂಎಫ್ಗೆ ಸರ್ಕಾರದಿಂದ 32 ಎಕರೆ ಜಮೀನು ಹಸ್ತಾಂತರಕ್ಕೆ ಸಚಿವ ಸೋಮಶೇಖರ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೆಎಂಎಫ್ಗೆ ಸರ್ಕಾರದಿಂದ 32 ಎಕರೆ ಜಮೀನು ಹಸ್ತಾಂತರಕ್ಕೆ ಸಚಿವ ಸೋಮಶೇಖರ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ …
Read More »ಹಳ್ಳೂರ ಗ್ರಾಪಂ ಚುನಾವಣೆ : ಭೀಮಶಿ ಮಗದುಮ ನೇತೃತ್ವವದ ಗುಂಪಿಗೆ ಜಯ
ಹಳ್ಳೂರ ಗ್ರಾಪಂ ಚುನಾವಣೆ : ಭೀಮಶಿ ಮಗದುಮ ನೇತೃತ್ವವದ ಗುಂಪಿಗೆ ಜಯ ಮೂಡಲಗಿ: ತಾಲೂಕಿನಲ್ಲಿಯೇ ತೀವ್ರ ಜಿದ್ದಾ ಜಿದ್ದಿಯೊಂದಿಗೆ ಕುತೂಹಲಕ್ಕೆ ಕಾರಣವಾಗಿದ್ದ ಹಳ್ಳೂರ ಗ್ರಾಮ ಪಂಚಾಯತ್ ಚುನಾವಣೆಯು ನೇರವಾಗಿ ಹನಮಂತ ತೇರದಾಳ ಹಾಗೂ ಮಾಜಿ ಜಿಪಂ ಸದಸ್ಯ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ ಗುಂಪುಗಳ ನಡುವೆ ನಡೆದಿತ್ತು. ಫಲಿತಾಂಶದಲ್ಲಿ 25 ಸದಸ್ಯರಲ್ಲಿ ಭೀಮಶಿ ಬೆಂಬಲಿತ 18 ಸದಸ್ಯರು ಹಾಗೂ ಹನಮಂತ ತೇರದಾಳ ಬೆಂಬಲಿತ 7 ಜನ ಆಯ್ಕೆಯಾಗುವ …
Read More »ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ.
ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ. ಕಲ್ಲೋಳಿ: ಮಂಗಳವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಳಗಾವಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ೨೦೨೦-೨೧ರ ಆಶುಭಾಷಣ ಸ್ಪರ್ಧೆಯಲ್ಲಿ ಕಲ್ಲೋಳಿ ಶ್ರೀ ರಾಮಲಿಂಗೇಶ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕಿ ಕು. ವೀಣಾ ಪೂಜಾರಿ ತೃತೀಯ ಸ್ಥಾನ …
Read More »ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಎಲ್ಲ 33 ಗ್ರಾಮ ಪಂಚಾಯತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಮುನ್ನಡೆಯಲ್ಲಿ
ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಎಲ್ಲ 33 ಗ್ರಾಮ ಪಂಚಾಯತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಮುನ್ನಡೆಯಲ್ಲಿ ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ …
Read More »ಧರ್ಮೇಗೌಡರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಧರ್ಮೇಗೌಡರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು …
Read More »