Breaking News
Home / inmudalgi (page 294)

inmudalgi

ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಯೋಧನಿಗೆ ಸತ್ಕಾರ

ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಯೋಧನಿಗೆ ಸತ್ಕಾರ ಬನವಾಸಿ: ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಸೇವೆಗೈದು ಇತ್ತಿಚಿಗೆ ನಿವೃತ್ತರಾದ ಭಾಶಿ ಗ್ರಾಮದ ಯೋಧ ಶಿವಪ್ಪ ಬಡಿಗೇರ ಅವರನ್ನು ಬನವಾಸಿಯ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖ ದ್ಯಾಮಣ್ಣ ದೊಡಮನಿ ಮಾತನಾಡಿ, ಭಾರತೀಯ ಸೇನೆಯಲ್ಲಿ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರೆಯುವುದಿಲ್ಲ. ಅದು ಪುಣ್ಯವಂತರಿಗೆ ಮಾತ್ರ ದೊರೆಯುತ್ತದೆ. ಅಂತಹ ಪುಣ್ಯವಂತರಲ್ಲಿ ಯೋಧ ಶಿವಪ್ಪ ಬಡಿಗೇರ ಅವರು ಸಹ ಒಬ್ಬರು. …

Read More »

ಬೆಳಗಾವಿಯಲ್ಲಿ ನವ್ಹೆಂಬರ 18 ರಂದು ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ನವ್ಹೆಂಬರ 18 ರಂದು ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಹಾಲು ಒಕ್ಕೂಟದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಹೇಳಿಕೆ ಬೆಳಗಾವಿ : ನ.18 ರಂದು ಬೆಳಗಾವಿಯಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಮಹಾಂತೇಶ ನಗರದಲ್ಲಿರುವ ಬೆಳಗಾವಿ ಹಾಲು ಒಕ್ಕೂಟದ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ …

Read More »

ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ

ಕಾಶೀಮಅಲಿ ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ ಮೂಡಲಗಿ : ಸಹಕಾರಿ ಸಂಘಗಳ ಪ್ರಗತಿಗೆ ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ನಿಸ್ವಾರ್ಥ ಸೇವೆಯೇ ಮುಖ್ಯವಾವುದು ಎಂದು ಬಿಡಿಸಿಸಿ ಬ್ಯಾಂಕಿಗೆ ಸತತವಾಗಿ ನಾಲ್ಕನೆ ಬಾರಿಗೆ ಆಯ್ಕೆಯಾದ ದಿ.ಮೂಡಲಗಿ ಸಹಕಾರಿ ಬ್ಯಾಂಕ ಅಧ್ಯಕ್ಷ ಸುಭಾಸ ಢವಳೇಶ್ವರ ಹೇಳಿದರು. ಶನಿವಾರದಂದು ಪಟ್ಟಣದ ಕಾಶೀಮಅಲಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು …

Read More »

ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’

ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’ ಮೂಡಲಗಿ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳು ಕೊಲೆ ಆಪಾದನೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಂಬಲಿಸುತ್ತಿರುವುದು ಸ್ವಾಮೀಜಿಗಳಿಗೆ ಗೌರವ ತರುವಂತದಲ್ಲ ಎಂದು ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲೋಳಿಯ ಈರಪ್ಪ ಬೆಳಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ …

Read More »

ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕು – ಸಿದ್ದಣ್ಣ ದುರದುಂಡಿ

ಮೂಡಲಗಿ:- ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಶನಿವಾರದಂದು ಪಟ್ಟಣದ ನಾಗಲಿಂಗ ನಗರದಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಹಾಗೂ ಗಾರ್ಡನ್ …

Read More »

ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ

ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಬನವಾಸಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶುಕ್ರವಾರ ಹುಟ್ಟೂರು ಭಾಶಿ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶಿವಪ್ಪ ಬಡಿಗೇರ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸುತ್ತಿರುವ ವಿಷಯವನ್ನು ಅರಿತ ಊರಿನ ಜನತೆ ವೀರ ಯೋಧನ ಸ್ವಾಗತಕ್ಕೆ ಕಾದು ಕುಳಿತಿದ್ದರು. ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ಹುಟ್ಟೂರಿಗೆ ಸಂಜೆ 6 ಗಂಟೆಗೆ ಆಗಮಿಸಿದ ನಿವೃತ್ತ ವೀರ …

Read More »

ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ

ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ ಮೂಡಲಗಿ : ಜನೇವರಿ ಒಳಗೆ ಮೂಡಲಗಿಗೆ ಎಲ್ಲ ಸರ್ಕಾರಿ ಕಛೇರಿಗಳನ್ನು ಹಂತ-ಹಂತವಾಗಿ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯ ನೂತನವಾಗಿ ತಹಶೀಲ್ದಾರ ಕಛೇರಿ ಹತ್ತಿರ ಆರಂಭಿಸಲಾದ ತಾಲೂಕ ಪಂಚಾಯತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೂಡಲಗಿ ಹೊಸ ತಾಲೂಕು ಆದ ನಂತರ …

Read More »

ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ …

Read More »

ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ

ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ ಮೂಡಲಗಿ: ಇಲ್ಲಿಯ ದನಗಳ ಪೇಟಿಯಲ್ಲಿ ಮಾರಾಟಕ್ಕೆ ಕಟ್ಟಿದ ಎರಡು ಎಮ್ಮೆ ಒಂದು ಆಕಳವನ್ನು ಕಳ್ಳತನ ಮಾಡುತ್ತಿದ ಇಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಜಾರನುವರಗಳ ಸಮೇತ ಕಳ್ಳರನ್ನು ಹಿಡಿಯಲು ಯಶ್ವಿಸಿಯಾಗಿದ್ದಾರೆ. ರವಿವಾರ ನ.1ರಂದು ರಾತ್ರಿ ವೇಳೆ ಕಳ್ಳತನವಾಗಿರುವ ಕುರಿತು ನ.2ರಂದು ಪೀರಸಾಬ ಇಸ್ಮಾಯಿಲ್ ಬೇಪಾರಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು, ನ.5ರಂದು …

Read More »

ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ

ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ ಮೂಡಲಗಿಯಲ್ಲಿ ನಡೆದ ತಾಲೂಕಾ ಕೆಡಿಪಿ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ : ಅರಭಾವಿ ಮತಕ್ಷೇತ್ರದ ರಸ್ತೆಗಳ ಸುಧಾರಣೆಗಾಗಿ ಪಿಎಂಜಿಎಸ್‍ವಾಯ್ ಯೋಜನೆಯಡಿ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ …

Read More »