ಕಲ್ಲೋಳಿ ಸಂವಿಧಾನ ದಿನ ಆಚರಣೆ ಕಲ್ಲೋಳಿ: ನಮ್ಮ ದೇಶದ ಸಂವಿಧಾನ ಜಗತ್ತಿನ ಅತೀ ದೊಡ್ಡ ಮತ್ತು ಯಶಸ್ವಿ ಪ್ರಜಾಪ್ರಭುತ್ವದ ಸಂವಿಧಾನವಾಗಿದೆ. ಭಾರತೀಯ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಅನುಭವಿಸುವುದು ಮಾತ್ರವಲ್ಲದೇ ಮೂಲಭೂತ ಕರ್ತವ್ಯಗಳ ಪಾಲನೆ ಮಾಡುವುದರಿಂದ ಸಂವಿಧಾನ ದಿನ ಆಚರಣೆಯ ಸಾರ್ಥಕತೆಯಾಗುತ್ತದೆ ಎಂದು ಮೂಡಲಗಿಯ ಶ್ರೀ ಶ್ರೀ ಶ್ರೀಪಾದ ಬೋಧ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪಿ. ಚೇತನ್ ರಾಜ ಅಭಿಪ್ರಾಯಪಟ್ಟರು. ಗುರುವಾರ ಕಲ್ಲೋಳಿ ಶ್ರೀ …
Read More »ರಸ್ತೆ ಸಂಚಾರಿ ನಿಯಮ ಪಾಲಿಸಿ ಅಪಘಾತಗಳಿಂದ ಮುಕ್ತರಾಗಬೇಕು
ರಸ್ತೆ ಸಂಚಾರಿ ನಿಯಮ ಪಾಲಿಸಿ ಅಪಘಾತಗಳಿಂದ ಮುಕ್ತರಾಗಬೇಕು ಮೂಡಲಗಿ: ‘ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಅಪಘಾತಗಳಿಂದ ಮುಕ್ತರಾಗಬೇಕು’ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಾಹನ ಚಲಾಯಿಸುವಾಗ ತಾಳ್ಮೆ ಮತ್ತು ಜವಾಬ್ದಾರಿ ಇರಬೇಕು ಎಂದರು. ವಾಹನಗಳ ಹಿಂಬದಿಗೆ ಕಡ್ಡಾಯವಾಗಿ ರೇಡಿಯಂ ಅಳವಡಿಸಬೇಕು, ಚಾಲಕರ …
Read More »ವಿಶೇಷ ಆರೈಕೆ ಮಕ್ಕಳ ಶಿಬಿರ
ವಿಶೇಷ ಆರೈಕೆ ಮಕ್ಕಳ ಶಿಬಿರ ಮೂಡಲಗಿ: ಶನಿವಾರ ದಿನಾಂಕ: 28-11-2020 ರಿಂದ 30-11-2020 ಸೋಮವಾರದವರೆಗೆ ಮೂಡಲಗಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಗೋಕಾಕದ ಶಿವಾ ಫೌಂಡೇಶನ್ ಇವರ ಸಹಯೋಗದಲ್ಲಿ ವಿಶೇಷ ಆರೈಕೆ ಮಕ್ಕಳ ಶಿಬಿರವನ್ನು ಚೈತನ್ಯ ಆಶ್ರಮ ವಸತಿ ಶಾಲೆ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ ಆಸಕ್ತ ಪಾಲಕರು/ಪೋಷಕರು ತಮ್ಮ ವಿಶೇಷ ಆರೈಕೆ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಬಹುದು. ಸಂಪರ್ಕ: 6360143005
Read More »ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …
Read More »ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಬನವಾಸಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಶಿರಸಿ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗೂ ಶಿರಸಿ ಕೃಷಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆರ್ಐಡಿಎಫ್-23 ಯೋಜನೆಯಡಿಯಲ್ಲಿ ನಿರ್ಮಿಸಿರುವ ಬನವಾಸಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವೂ ನ.27ರಂದು ಸಂಜೆ 4 ಗಂಟೆಗೆ ಬನವಾಸಿ ರೈತ ಸಂಪರ್ಕ ಕೇಂದ್ರದ ಆವರಣ, ಕದಂಬೋತ್ಸವ ಮೈದಾನದಲ್ಲಿ ಜರುಗಲಿದೆ ಎಂದು …
Read More »ಪಿಕೆಪಿಎಸ್ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಪಿಕೆಪಿಎಸ್ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ …
Read More »ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ- ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ
ಮೂಡಲಗಿ: ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹೋರಾಟದ ಮೂಲಕ ಸರಕಾರದ ಗಮನ ಸೆಳೆದು ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಸೊಸೈಟಿಯಲ್ಲಿ ಜರುಗಿದ ‘ಬಾಗಲಕೋಟೆಯಲ್ಲಿ ನಂ. 29 ರಂದು ಜರುಗುವ …
Read More »ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ
ವರದಿ-ಸುಧೀರ ನಾಯರ್ ಬನವಾಸಿ: ಪಟ್ಟಣದ ಬಹಳಷ್ಟು ಕಡೆ ರಸ್ತೆಗಳ ಬದಿಯಲ್ಲಿ ಹಾಕಿರುವ ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ರಸ್ತೆಯ ಅಕ್ಕ ಪಕ್ಕದಲ್ಲಿರುವ ನಿವಾಸಿಗಳು ಮನೆಯ ತ್ಯಾಜ್ಯಗಳನ್ನು ರಸ್ತೆಗೆ ತಂದು ಹಾಕುತ್ತಿರುವುದರಿಂದ ಪರಿಸರ ತುಂಬೆಲ್ಲ ಕಸ ತುಂಬಿ ಸುತ್ತಲಿನ ವಾತವಾರಣ ಗಬ್ಬೆದ್ದು ನಾರುತ್ತಿದೆ. ಗ್ರಾಮ ಪಂಚಾಯಿತಿ ಕಸವನ್ನು ಹಾಕಲು ಸ್ಥಳದ ಜೊತೆ ಸೂಕ್ತ ವ್ಯವಸ್ಥೆ …
Read More »ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್
ಬನವಾಸಿ: ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬನವಾಸಿಯ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನವಾಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Read More »ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ
ಬನವಾಸಿ: ಹದಿಹರೆಯದ ಹೆಣ್ಣು ಮಕ್ಕಳು ದೇಶದ ಮುಂದಿನ ಪ್ರಜೆಗಳು, ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ. ರಾಘವೇಂದ್ರ ನಾಯ್ಕ್ ಹೇಳಿದರು. ಅವರು ಸಮೀಪದ ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುಗಾವಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ …
Read More »