ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 19ನೇ ದಿನದ ಕಾರ್ಯಕ್ರಮದಲ್ಲಿ ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಯೋಗೀಶ್ವರ ಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರ ನುಡಿ ‘ಕಾಯವೇ ಕೈಲಾಸವನ್ನಾಗಿಸಿಕೊಂಡು ಬದುಕಿನ ಸಾರ್ಥಕತೆ ಕಾಣಬೇಕು’ ಮೂಡಲಗಿ: ‘ಮನುಷ್ಯನ ಬದುಕಿನ ಎಲ್ಲ ಚಟುವಟಿಕೆಗಳಿಗೆ ದೇಹವೇ ಮೂಲವಾಗಿದ್ದು, ದೇವಾಲಯಕ್ಕಿಂತ ದೇಹವೇ ಶ್ರೇಷ್ಠ ಎಂದು …
Read More »ಎ.ಪಿ.ಎಂ.ಸಿ ಮತ್ತು ಭೂ ಸೂಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ವಿಚಾರ ಸಂಕೀರ್ಣ
ಮೂಡಲಗಿ :- ಮದ್ಯವರ್ತಿಗಳ ಹಾವಳಿಯಿಂದ ರೈತರು ಮುಕ್ತವಾಗಿ ಮತ್ತು ನೇರವಾಗಿ ಮಾರುಕಟ್ಟೆಗೆ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸರಕಾರವು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತರಿಗೆ ಸರಕಾರ ಮುಕ್ತ ಮಾರಾಟವನ್ನು ವಹಿವಾಟವನ್ನು ಕಲ್ಪಿಸುವಲ್ಲಿ ಮುಂದಾಗಿದೆ ಎಂದು ಮಲ್ಲಪ್ಪ ಮದಗುಣಕಿ ಹೇಳಿದರು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರಲಿರುವ ಎ.ಪಿ.ಎಂ.ಸಿ ಮತ್ತು ಭೂ ಸೂಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ವಿಚಾರ …
Read More »ಡಿ.ಕೆ.ಶಿವಕುಮಾರ ರವರ ಮನೆ ಮೇಲೆ ಸಿ.ಬಿ.ಐ ದಾಳಿ ಮತ್ತು ಹತ್ರಾಸ್ ಜಿಲ್ಲೆಯಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಐಟಿ,ಈಡಿ,ಸಿಬಿಐ ದಾಳಿಗಳು ಕೇವಲ ಕಾಂಗ್ರೇಸ್ ಮುಖಂಡರ ಮೇಲೆ ಏಕೇ?-ದಳವಾಯಿ ಮೂಡಲಗಿ:ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಾಂಗ್ರೇಸ್ ಪಕ್ಷದ ಮುಖಂಡರ ಮೇಲೆ ಮಾತ್ರ ಐಟಿ, ಈಡಿ, ಸಿಬಿಐ ದಾಳಿಗಳು ನಡೆಸಿ ಹೆದರಿಸಿ ಬೇದರಿ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಹತ್ತಿಕುವ ಕಾರ್ಯ ಮಾಡುತ್ತಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಆರೋಪಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ ರವರ ಮನೆ ಮೇಲೆ ಸಿ.ಬಿ.ಐ ದಾಳಿ ಮತ್ತು ಉತ್ತರ ಪ್ರದೇಶದ …
Read More »ಶ್ರೀರಾಮ ಸ್ಪೋಟ್ಸ್ ಕ್ಲಬ್ ಯುವಕರಿಂದ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಇವರನ್ನು ಸತ್ಕರಿಸುತ್ತಿರುವದು
ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಇವರಿಗೆ ಸ್ಥಳೀಯ ಶ್ರೀರಾಮ ಸ್ಪೋಟ್ಸ್ ಕ್ಲಬ್ ಯುವಕರಿಂದ ಸತ್ಕಾರ ಕುಲಗೋಡ:ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮಕ್ಕೆ ಗ್ರಾಪಂ ಆವರಣದಲ್ಲಿ ಆಗಮಿಸಿದ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಇವರಿಗೆ ಸ್ಥಳೀಯ ಶ್ರೀರಾಮ ಸ್ಪೋಟ್ಸ ಕ್ಲಬ್ ವತಿಯಿಂದ ಸತ್ಕರಿಸಲಾಯಿತು. ಸಂದರ್ಭದಲ್ಲಿ ತಮ್ಮಣ್ಣಾ ದೇವರ. ರಮೇಶ ಜಗದಾಳ. ಸಂಗಮೇಶ ಯಕ್ಸಂಬಿ. ಬಸು ಮಲಕನ್ನವರ. ಚೇತನ ಮಿಕಲಿ. ಅನಿಲ ಹಾದಿಮನಿ. ರವಿರಾಜ ತಿಪ್ಪಿಮನಿ. ಸೋಮು ಹಿರೇಮಠ. ಶಿವಾನಂದ …
Read More »ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 70 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ ನಾಳೆಯಿಂದಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಶಾಸಕರ ಸೂಚನೆ.
ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 70 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ ನಾಳೆಯಿಂದಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಶಾಸಕರ ಸೂಚನೆ. ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು …
Read More »ವಿದ್ಯುತ್ ವಲಯ ಖಾಸಗಿಕರಣ ವಿರೋಧಿಸಿ ಪ್ರತಿಭಟನೆ
ವಿದ್ಯುತ್ ವಲಯ ಖಾಸಗಿಕರಣ ವಿರೋಧಿಸಿ ಪ್ರತಿಭಟನೆ ಕುಲಗೋಡ: ವಿದ್ಯುತ ವಲಯದ ಖಾಸಗೀಕರಣ ವಿರೋಧಿಸಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿ ನೌಕರರ ಸಂಘ ಹೆಸ್ಕಾಂ ಕಛೇರಿಯಲ್ಲಿ ಸೋಮವಾರ ಮುಂಜಾನೆ ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಕುಲಗೋಡ ಶಾಖಾಧಿಕಾರಿ ಎಸ್.ಎಸ್ ಯಲಿಗಾರ ಮಾತನಾಡಿ ಕೇಂದ್ರ ಸರಕಾರ 2003 ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿಯನ್ನು ತರಲು ಮುಂದಾಗಿದ್ದು ಹಾಗೂ ವಿತರಣಾ …
Read More »ರಾಮದುರ್ಗ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ ಹಿರೇಮಠ ನೇಮಕ
ಗುರುರಾಜ ಹಿರೇಮಠ ರಾಮದುರ್ಗ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಚಿಕ್ಕೋಪ್ಪ ಕೆ.ಎಸ್: ಇಲ್ಲಿಯ ಗುರುರಾಜ್ ಬ.ಹಿರೆಮಠ ಅವರನ್ನು ರಾಮದುರ್ಗ ತಾಲೂಕಾ ಭಾರತಿಯ ಜನತಾ ಪಕ್ಷದ ಪ್ರಧಾನ ಕಾರ್ಯಾದರ್ಶಿಯಾಗಿ ರಾಮದುರ್ಗ ಬಿಜೆಪಿ ಮಂಡಳ ಅಧ್ಯಕ್ಷ ರಾಜೇಶ ಬೀಳಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಮ್ಮಗೆ ನೀಡಿರುವ ಜವಾಬ್ದಾರಿಯುತವಾಗಿ ನಿರ್ವಹಿಸುತ್ತ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೋಳಿಸುತ್ತಾ ಮುಂಬರುವ ಎಲ್ಲ ರೀತಿ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ …
Read More »ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು – ಈರಣ್ಣಾ ಕಡಾಡಿ.
ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು- ಈರಣ್ಣಾ ಕಡಾಡಿ. ಕುಲಗೋಡ: ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು. ರೈತರ ಸಮಸ್ಯೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಮ ಪಂಚಾಯತ ಆವರಣದಲ್ಲಿ ರವಿವಾರ …
Read More »ಮಾಜಿ ಗ್ರಾಪಂ ಸದಸ್ಯ ಅಶೋಕ ಪರಶುರಾಮ ಬಾಗಡಿ ನಿಧನ
ಹಳ್ಳೂರ : ಮಾಜಿ ಗ್ರಾಪಂ ಸದಸ್ಯ ಅಶೋಕ ಪರಶುರಾಮ ಬಾಗಡಿ ನಿಧನ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಮಾಜಿ ಗ್ರಾಮದ ಪಂಚಾಯತ್ ಸದಸ್ಯ ಅಶೋಕ ಪರಶುರಾಮ ಬಾಗಡಿ (56) ರವಿವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »ಮುಂಗಾರು ಬೆಳೆಗಳಾದ ಗೋವಿನಜೋಳ, ಕಬ್ಬು, ರೇಷ್ಮೆ ಹಾಳಾಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾನೆ – ಜೆಡಿಎಸ್ ಬೆಳಗಾವಿಯ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ
ಮೂಡಲಗಿ: ರೈತರ ಪಾಲಿಗೆ ವರವಾಗಬೇಕಿದ್ದ ಮಳೆರಾಯ ಈ ಬಾರಿ ಶಾಪವಾಗಿದ್ದಾನೆ. ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಮುಂಗಾರು ಬೆಳೆಗಳಾದ ಗೋವಿನಜೋಳ, ಕಬ್ಬು, ರೇಷ್ಮೆ ಹಾಳಾಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾನೆ ಎಂದು ಜೆಡಿಎಸ್ ಬೆಳಗಾವಿಯ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಹೇಳಿದರು. ಅರಭಾವಿ ಕ್ಷೇತ್ರದ ಮೂಡಲಗಿ, ನಾಗನೂರ, ಕಲ್ಲೋಳಿ, ತುಕ್ಕಾನಟ್ಟಿ, ರಾಜಪೂರ ಗ್ರಾಮಗಳಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದ ಮೇರಿಗೆ ರವಿವಾರದಂದು ಭೇಟಿ …
Read More »