ಬೆಟಗೇರಿ:ಬೆಳಗಾವಿ ಸಂಸದ ಹಾಗೂ ಕೇಂದ್ರ ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಬೆಳಗಾವಿ ಜಿಲ್ಲೆಯ ಜನತೆಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗ್ರಾಮದ ಆಶ್ವಾರೂಢ ಬಸವೇಶ್ವರ ವೃತ್ತದಲ್ಲಿ ಗುರುವಾರದÀಂದು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಮೃತ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ, ಮೌನಾಚರಣೆ ಸಲ್ಲಿಸಿ ಮಾತನಾಡಿ, ಈ ಭಾಗದ ಬಹುದಿನಗಳ …
Read More »ಕಲಿವೀರ ಎಂಬ ಚಿತ್ರ ಸದ್ಯದ ಮಟ್ಟಿಗೆ ಕನ್ನಡ ಚಿತ್ರರಂಗದಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಆಕ್ಷನ್ ಸಿನಿಮಾ.
ಕಲಿವೀರ ಎಂಬ ಚಿತ್ರ ಸದ್ಯದ ಮಟ್ಟಿಗೆ ಕನ್ನಡ ಚಿತ್ರರಂಗದಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಆಕ್ಷನ್ ಸಿನಿಮಾ. ಗಾಂಧೀ ನಗರದ ಪಂಡಿತರ ಲೆಕ್ಕಚ್ಚಾರದಲ್ಲೇ ಬಹಳ ಬೇಡಿಕೆಯ ಸಿನಿಮಾ ಕಲಿವೀರ. ಕಲಿವೀರ ಚಿತ್ರ ಆರಂಭದ ದಿನಗಳಿಂದಲೂ ಒಂದಲ್ಲಾ ಒಂದು ವಿಷಯಗಳಿಂದ ಸದ್ದು ಮಾಡುತ್ತಲೆ ಬಂದಿದೆ. ಪ್ರಾರಂಭದಲ್ಲಿ ಹಲವು ಸ್ಟಾರ್ ಗಳ ವಿಭಿನ್ನ ಗೆಟಪ್ಗಳಲ್ಲಿ ಕಲಿವೀರ ಚಿತ್ರದ ನಾಯಕನ ಆಯ್ಕೆಯನ್ನು ಜನತೆಗೆ ಬಿಟ್ಟಿದ್ದ ಚಿತ್ರತಂಡ ನಂತರ ಉತ್ತರ ಕರ್ನಾಟಕದ ಪ್ರತಿಭೆಯನ್ನು ನಾಯಕ ನಟನನ್ನಾಗಿ ಮಾಡಿತು. …
Read More »‘ನಿಮ್ಮ ಯಶಸ್ಸಿಗೆ ಬೇರೆಯವರ ಅವಲಂಬನೆಯಾಗದಿರಿ’ – ಲಕ್ಷ್ಮಣ ದೇವರು
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ ದ 9ನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದರು ‘ನಿಮ್ಮ ಯಶಸ್ಸಿಗೆ ಬೇರೆಯವರ ಅವಲಂಬನೆಯಾಗದಿರಿ’ – ಲಕ್ಷ್ಮಣ ದೇವರು ವ್ಯಾಖ್ಯಾನ ಮೂಡಲಗಿ: ‘ಪ್ರತಿ ವ್ಯಕ್ತಿಯು ತಮ್ಮಲ್ಲಿಯ ಮನೋಬಲ ಮತ್ತು ಚೈತನ್ಯದಿಂದ ಮಾತ್ರ ಯಶಸ್ಸು ಮತ್ತು ಸಾಧನೆಯ ಶಿಖರ ಏರಲು ಸಾಧ್ಯ’ ಎಂದು ಮಹಾಯೋಗಿ ವೇಮನ ಕುಟೀರದ ಶರಣ ಲಕ್ಷ್ಮಣ ದೇವರು ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ …
Read More »41,01ಮಿ.ಮಿ.ಧಾಖಲೆ ಮಳೆ ಮಲೆನಾಡಿನಂತಾದ ಮೂಡಲಗಿ ಭಾಗ
41,01ಮಿ.ಮಿ.ಧಾಖಲೆ ಮಳೆ ಮಲೆನಾಡಿನಂತಾದ ಮೂಡಲಗಿ ಭಾಗ ಮೂಡಲಗಿ:-ಮೂಡಲಗಿ ಭಾಗದಲ್ಲಿ ಒಂದು ವಾರದಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು ಮೂಡಲಗಿ ಭಾಗವು ಮಲೆನಾಡಿನಂತಾಗಿದೆ ಈ ನಡುವೆ ಶುಕ್ರವಾರ ಮಾತ್ರ ಜೋರಾಗಿ ಮಳೆ ಸುರಿದು ಪಟ್ಟಣದಲ್ಲಿ 41.01 ಮತ್ತು ಹಳ್ಳೂರ ಗ್ರಾಮದಲ್ಲಿ 22.01 ಮಳೆಯಾಗಿದ್ದು ಗುರ್ಲಾಪೂರ ರಸ್ತೆ ತುಂಬ ನೀರು ಹರಿದು ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಿದರು.ಶನಿವಾರವೂ ವರುಣನ ಆರ್ಭಟ ಜೋರಾಗಿತ್ತು.
Read More »ಮನುಷ್ಯ ತನ್ನ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಆಚಾರ, ವಿಚಾರಗಳಿಂದ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು’- ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ ದ 8ನೇ ದಿನದ ಕಾರ್ಯಕ್ರಮದಲ್ಲಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಯವರು ಮಾತನಾಡಿದರು ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯರು ನುಡಿ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಡಬೇಕು ಮೂಡಲಗಿ: ‘ಮನುಷ್ಯ ತನ್ನ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಆಚಾರ, ವಿಚಾರಗಳಿಂದ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು’ ಎಂದು …
Read More »ಮರೆಯಾದ ಸಂಗೀತ ಲೋಕದ ಮೇರು ಪರ್ವತ ಎಸ್.ಪಿ.ಬಿ: ರಾಜ್ಯಸಭಾ ಸದಸ್ಯ ಕಡಾಡಿ ಶೋಕ
ಮರೆಯಾದ ಸಂಗೀತ ಲೋಕದ ಮೇರು ಪರ್ವತ ಎಸ್.ಪಿ.ಬಿ: ರಾಜ್ಯಸಭಾ ಸದಸ್ಯ ಕಡಾಡಿ ಶೋಕ ಬೆಳಗಾವಿ: ಕನ್ನಡ ಭಾಷಯ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ. ಎಸ್.ಪಿ. ಬಾಲಸುಬ್ರಮಣ್ಯಂ (74) ಅವರ ಅಗಲಿಕೆಗೆ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಇಡೀ ಜಗತ್ತಿಗೆ ಬೇಕಾದಂಥ ಸಂಗೀತ ಲೋಕದ ಗಾರುಡಿಗ, ಅಂತಹ ವ್ಯಕ್ತಿಯನ್ನು ಕಳೆದುಕೊಂಡಿದ್ದೆವೆ. ದೇವರು ಅವರ ಆತ್ಮಕ್ಕೆ …
Read More »ಮರೆಯಾದ ಸಂಗೀತದ ಮೇರುಪರ್ವತ ಎಸ್ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಮರೆಯಾದ ಸಂಗೀತದ ಮೇರುಪರ್ವತ ಎಸ್ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 …
Read More »ಅರಭಾವಿ ಬ್ಲಾಕ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮುಖಂಡರಲ್ಲಿ ಆರೋಪ-ಪ್ರತ್ಯಾರೋಪದ ಸುರಿಮಳೆ
ಅರಭಾವಿ ಬ್ಲಾಕ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮುಖಂಡರಲ್ಲಿ ಆರೋಪ-ಪ್ರತ್ಯಾರೋಪದ ಸುರಿಮಳೆ ಪಕ್ಷದ ಹೆಸರಿನಲ್ಲಿ ನಡೆಸಿದ ಸಭೆ ಅನಧಿಕೃತ ಹಿಟ್ಟಣಗಿ ಆರೋಪ ಮೂಡಲಗಿ : ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿಯವರ ಸಮ್ಮತಿ ಇಲ್ಲದೇ ಗುರ್ಲಾಪೂರ ಆಯ್.ಬಿ.ಯಲ್ಲಿ ಕೆಲವರು ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಸಭೆಯೊಂದನ್ನು ನಡಿಸಿದ್ದಾರೆ ಅದು ಅನಧಿಕೃತ ಸಭೆ ಎಂದು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷ ಗುರುಪ್ಪ ಹಿಟ್ಟಣಗಿ ಆರೋಪ ಮಾಡಿದ್ದಾರೆ. ಮೂಡಲಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, 2018ರ ವಿಧಾನಸಭೆ ಚುನಾವಣೆಯ …
Read More »ಗ್ರಾಮ ಪಂಚಾಯತಿ ಮೂಲಕ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ
ಬೆಟಗೇರಿ:ಸ್ಥಳೀಯ ಗ್ರಾಮ ಪಂಚಾಯತಿ ಮೂಲಕ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸರ್ಕಾರ ಗ್ರಾಮೀಣ ಜನರಿಗೆ ಹಲವಾರು ಸಹಾಯ ಸೌಲಭ್ಯಗಳನ್ನು ನೀಡುತ್ತಿದೆ. ಈ ಯೋಜನೆಯ ಸದುಪಯೋಗವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತಿ ಐಇಸಿ ಸಂಯೋಜಕ ಶಂಕರ ಗುಜನಟ್ಟಿ ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ ಸಹಯೋಗದಲ್ಲಿ ಬುಧವಾರ ಸೆ.23 ರಂದು ಗ್ರಾಮದಲ್ಲಿ ಆಯೋಜಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ …
Read More »ಕೌಜಲಗಿ ಗ್ರಾಮದಲ್ಲಿ ಆಯೋಜಿಸಿದ ಶ್ರದ್ಧಾಂಜಲಿ ಸಭೆ
ಬೆಟಗೇರಿ:ಬೆಳಗಾವಿ ಸಂಸದ ಹಾಗೂ ಕೇಂದ್ರ ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಬೆಳಗಾವಿ ಜಿಲ್ಲೆಯ ಜನತೆಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಕೌಜಲಗಿ ಗ್ರಾಮದಲ್ಲಿ ಗುರುವಾರ ಸೆ.24 ರಂದು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಮೃತ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ, ಮೌನಾಚರಣೆ ಸಲ್ಲಿಸಿ ಮಾತನಾಡಿ, ಬೆಳಗಾವಿ ಸ್ಮಾರ್ಟ್ ಸಿಟಿ ಸೇರಿದಂತೆ …
Read More »