ಮೂಡಲಗಿ: ಮಕ್ಕಳ ಉತ್ತಮ ಬೆಳವಣಿಗೆಗೆ ಗರ್ಭಿಣಿಯರು ಅಂಗನವಾಡಿಯಲ್ಲಿ ಕೊಡುವ ಮೊಟ್ಟೆ, ಪೌಷ್ಠಿಕ ಆಹಾರವನ್ನ್ ಸೇವಿಸುವ ಮೂಲಕ ಮಕ್ಕಳು ಸದೃಢತೆ ಹೊಂದಿರಲು ಸಾಧ್ಯ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಯ್. ಡಿ ಭೊವಿ ಹೇಳಿದರು. ಶನಿವಾರ ಸೆ-19 ರಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಅರಭಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಹಾಗೂ …
Read More »ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ನಿಧನಕ್ಕೆ ಅರಭಾಂವಿ ಬಿಜೆಪಿ ಮಂಡಲದಿಂದ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಶ್ರದ್ಧಾಂಜಲಿ
.ಗೋಕಾಕ: ಗುರುವಾರದಂದು ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ನಿಧನಕ್ಕೆ ಅರಭಾಂವಿ ಬಿಜೆಪಿ ಮಂಡಲದಿಂದ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ ಅವರು, ಗಸ್ತಿ ಅವರು ಪಕ್ಷದ ನಿಷ್ಟಾವಂತ ಸೇವಕರಾಗಿದ್ದರು. ಇವರು ಪಕ್ಷಕ್ಕೆ 3ದಶಕದಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ ಕಾರ್ಯಕರ್ತರನ್ನು ಗುರುತಿಸಿ ಕೆಲಸ ಮಾಡಿತ್ತು. ದುರ್ದೈವವೆಂದರೆ ಗಸ್ತಿ …
Read More »*ಇಬ್ಬರು ಸರಗಳ್ಳರ ಬಂಧನ.1.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ*
ಮೂಡಲಗಿ : ಮಹಿಳೆ ಕೊರಳಲ್ಲಿ ಇರುವ ಬಂಗಾರದ ಮಂಗಳಸೂತ್ರವನ್ನು(ಗಂಟನ) ಕಿತ್ತುಕೊಂಡು ಪರಾರಿಯಾದ ಇಬ್ಬರು ಸರಗಳ್ಳರನ್ನು ಪೊಲೀಸರು ಬಂಧಿಸಿ ಆಭರಣವನ್ನು ವಶ ಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮುಗಲಖೋಡ ಪಟ್ಟಣದ ರಾಜಶ್ರೀ ಬೆಣಚಿನಮರಡಿ ಎಂಬ ಮಹಿಳೆ ಸಪ್ಟಂಬರ್ 13 ರಂದು ತನ್ನ ಗಂಡನೊಂದಿಗೆ ಮೂಡಲಗಿ ತಾಲೂಕಿನ ಮಸಗುಪ್ಪಿಗೆ ಬೈಕ್ ಮೇಲೆ ಹೋಗುವಾಗ ಮಹಿಳೆಯ ಕೊರಳಲ್ಲಿರುವ ಸುಮಾರು 1,25,000 ಬೆಲೆಬಾಳುವ ಮಂಗಳಸೂತ್ರವನ್ನು (ಗಂಟನ) ಬೈಕ್ ಮೇಲೆ ಬಂದು ಕಿತ್ತುಕೊಂಡು ಪರಾರಿಯಾಗಿದ್ದರು. ಮೂಡಲಗಿ ಪೊಲೀಸ್ …
Read More »ಮುಸಗುಪ್ಪಿಯಲ್ಲಿ ಗೋದಾವರಿ ಸಕ್ಕರೆಕಾರ್ಖಾನೆ ಕಬ್ಬು ಬೆಳೆಗಾರರ ಸಭೆ
*ಮುಸಗುಪ್ಪಿಯಲ್ಲಿ ಗೋದಾವರಿ ಸಕ್ಕರೆಕಾರ್ಖಾನೆ ಕಬ್ಬು ಬೆಳೆಗಾರರ ಸಭೆ* ಮೂಡಲಗಿ: ಆಧುನಿಕ ಯುಗದಲ್ಲಿ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಅತೀ ಅವಶ್ಯಕ, ರೈತರು ಭೂಮಿಗೆ ಖರ್ಚು ಮಾಡಲು ಹಿಂಜರಿಯಬಾರದು ಹಾಗೂ ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿಯನ್ನು ಪಡೆಯುವಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕೆಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ಮುಖ್ಯಸ್ಥ ಎಸ್ಎಮ್ ಹುಕ್ಕೇರಿಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರುಗಿದ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ …
Read More »ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ
ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ ಬೆಳಗಾವಿ: ಪಕ್ಷದ ಸಂಘಟನೆಯ ಕಾರ್ಯದಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದ ಪಕ್ಷದ ಶಿಸ್ತಿನ ಸಿಪಾಯಿ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಇತ್ತೀಚಿಗೆ ನನ್ನೊಂದಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅವರು ರಾಯಚೂರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ರಾಯಚೂರ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾಗಿ, 2010 …
Read More »‘ಮನುಷ್ಯರು ಬಾಹ್ಯ ಸ್ವಚ್ಛತೆಯೊಂದಿಗೆ ಆಂತರಿಕ ಸ್ವಚ್ಛತೆಗೆ ಅರುಹಿನ ಸತ್ಸಂಗ ಅವಶ್ಯವಿದೆ’ – ಡಾ. ಶಿವಲಿಂಗ ಮುರುಘರಾಜೇಂದ್ರ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಮನೆ, ಮನೆಗೆ ಪ್ರವಚನ ಕಾರ್ಯಕ್ರಮವನ್ನು ಶುಕ್ರವಾರ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಉದ್ಘಾಟಿಸಿದರು. ಅಧಿಕ ಮಾಸಕ್ಕೆ ‘ಮನೆ, ಮನೆಗೆ ಪ್ರಚನ; ಕೋವಿಡ್ ಅರಿವು’ ಕಾರ್ಯಕ್ರಮಕ್ಕೆ ಚಾಲನೆ‘ ಮನುಷ್ಯರಿಗೆ ಅರುಹಿನ ಸತ್ಸಂಗ ಅವಶ್ಯವಿದೆ’ ಮೂಡಲಗಿ: ‘ಮನುಷ್ಯರು ಬಾಹ್ಯ ಸ್ವಚ್ಛತೆಯೊಂದಿಗೆ ಆಂತರಿಕ ಸ್ವಚ್ಛತೆಗೆ ಅರುಹಿನ ಸತ್ಸಂಗ ಅವಶ್ಯವಿದೆ’ ಎಂದು ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ …
Read More »“ತುಕ್ಕಾನಟ್ಟಿ ಬರ್ಡ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಠಿಕ ಮಾಸಾಚರಣೆ”
ಮೂಡಲಗಿ : ಸಾಮೂಹಿಕ ಚಳುವಳಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಮೂಲಕ ಅಪೌಷ್ಠಿಕತೆಯನ್ನು ನಿರ್ಮೂಲನೆ ಮಾಡಿಕೊಳ್ಳಬೇಕು ಎಂದು ಬರ್ಡ್ಸ ಸಂಸ್ಥೆಯ ಚೇರಮನ್ನ ಆರ್ ಎಮ್ ಪಾಟೀಲ ಹೇಳಿದರು. ಅವರು ತುಕ್ಕಾನಟ್ಟಿ ಐ.ಸಿ.ಏ.ಆರ್-ಬರ್ಡ್ಸ ಕೃಷಿ ವಿಜ್ಞಾನ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮೂಡಲಗಿ, ಇಫ್ಕೋ ಹಾಗೂ ಐ.ಸಿ.ಐ.ಸಿ.ಐ ಪೌಂಡೇಶನ್ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಪೌಷ್ಠಿಕ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳು ಪೌಷ್ಠಿಕಾಂಶದ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಭಾರತ …
Read More »ಶ್ರೀ ಕಾಳಿಕಾದೇವಿ ಟ್ರಸ್ಟ್ ಕಮೀಟಿಯಿಂದ ಶ್ರೀ ವಿಶ್ವಕಮ೯ ಜಯಂತಿ
ಶ್ರೀ ವಿಶ್ವಕಮ೯ ಜಯಂತಿ ಶ್ರೀ ಕಾಳಿಕಾದೇವಿ ಟ್ರಸ್ಟ್ ಕಮೀಟಿ ಹಾಗೂ ಸಮಾಜದ ಹಿರಿಯರು ಆಚರಣೆ ಮಾಡಲಾಯಿತು ಮೊದಲಿಗೆ ವಿಶ್ವಕಮ೯ ದ್ವಜಾರೋಹಣವನ್ನು ಟ್ರಸ್ಟ್ ಉಪಾಧ್ಯಕ್ಷರು ಶ್ರೀ ರಾಜೇಂದ್ರ ಬಡಿಗೇರ ನೆರೆವೇರಿಸಿದರು ನಂತರ ಶ್ರೀ ಕಾಳಿಕಾದೇವಿ ದೇವಸ್ಥಾನ ಅಚ೯ಕರು ಶ್ರೀ ದೇವೇಂದ್ರ ಆಚಾರ್ಯರು ಶ್ರೀ ವಿಶ್ವಕಮ೯ ಮೂತಿ೯ಗೆ ಪೂಜೆ ನೆರೆವೇರಿಸಿದರು ಈ ಸಂದರ್ಭದಲ್ಲಿ ಟ್ರಸ್ಟ್ ಕಾಯ೯ದಶಿ೯ ಈರಪ್ಪ ರಾ ಬಡಿಗೇರ .ಖಜಾಂಚಿ ಶ್ರೀಧರ ಗುಂ ಪತ್ತಾರ .ಸದಸ್ಯರು ವಿಲಾಸ ಪತ್ತಾರ .ಆನಂದ ಪತ್ತಾರ …
Read More »ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ
ನರೇಂದ್ರ ಮೋದಿಯವರು ವಿಶ್ವದ ಶ್ರೇಷ್ಠ ಪ್ರಧಾನಿ- ಆರ್ಎಸ್ಎಸ್ ಮುಖಂಡ ಎಮ್.ಡಿ.ಚುನಮರಿ. ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ಗೋಕಾಕ: ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ನಂತರ ರಾಷ್ಟ್ರಕ್ಕೆ ಸಮರ್ಥ ನಾಯಕತ್ವ ನೀಡಿದ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.ಆರ್ಎಸ್ಎಸ್ ಗರಡಿಯಲ್ಲಿ ಪಳಗಿರುವ ಮೋದಿ ಅವರ ಬದ್ಧತೆ, ಪ್ರಾಮಾಣಿಕತೆ ಮತ್ತು ಶಿಸ್ತಿನ ಆಡಳಿತದ ಮೂಲಕ ವಿಶ್ವದ ಶ್ರೇಷ್ಠ ಪ್ರಧಾನಿಗಳಲ್ಲಿ ಒಬ್ಬರಾಗಿದ್ದಾರೆಂದು ಆರ್ಎಸ್ಎಸ್ ಹಿರಿಯ …
Read More »ಗೋ ಪೂಜೆ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 70ನೇ ಜನ್ಮದಿನ ಆಚರನೆ
ಮೂಡಲಗಿ: ವಿಶ್ವದ ಲೋಕಪ್ರಿಯ ನಾಯಕ, ದೀನ, ದಲಿತರ, ಬಡವರ, ರೈತರ ಕಲ್ಯಾಣಕ್ಕಾಗಿ ಕಟಿಬದ್ಧರಾಗಿ ಕೆಲಸವನ್ನು ನಿರ್ವಹಿಸುತ್ತಿರುವ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ 17 ಗುರುವಾರ ದಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಾರ್ಯಾಲಯ ಆವರಣದಲ್ಲಿ ಬಿಜೆಪಿ ಪಕ್ಷದ ಪ್ರಮುಖ ಬಸವರಾಜ ಕಡಾಡಿ ಗೋ ಪೂಜೆ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 70ನೇ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯಕರ ಮತ್ತು …
Read More »