ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಹಾಗೂ ಬಸವ ಕೇಂದ್ರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಬಳಿಯಲ್ಲಿ ಅಲಂಕೃತ ಎತ್ತುಗಳ ಜೋಡಿಗಳ ಮೆರವಣಿಗೆಗೆ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಅವರು ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ ‘ಬಸವ ಜಯಂತಿ ಉತ್ಸವದಲ್ಲಿ ಕಳೆದ ಎರಡು ದಶಕಗಳಿಂದ ಬಸವೇಶ್ವರ ಸೊಸೈಟಿಯಿಂದ …
Read More »ಡಾ.ಅಂಬೇಡ್ಕರ್ ಸಮಾನತೆ ತತ್ವದಡಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ
ಮೂಡಲಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನ ಸಮಾನತೆಯ ಪಂಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕ್ಷೇತ್ರದಲ್ಲಿ ಸದಾ ಕೆಲಸ ಮಾಡುತ್ತಿದ್ದು, ಎಲ್ಲ ಜಾತಿ, ಜನಾಂಗದವರಿಗೂ ಸರಿಸಮಾನವಾಗಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಅವರ ಕೆಲಸ ಕಾರ್ಯಗಳನ್ನು ಕೂಡ ಸರಿಸಮಾನ ದೃಷ್ಟಿಯಿಂದ ಮಾಡಿರುವ ತೃಪ್ತಿ ನನ್ನದಾಗಿದೆ ಎಂದು ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ …
Read More »ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಗೆ ರೂ 4.02 ಕೋಟಿ ಲಾಭ-ಗಾಣಿಗೇರ
ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಗೆ ರೂ 4.02 ಕೋಟಿ ಲಾಭ-ಗಾಣಿಗೇರ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸೈಟಿಯು ಕಳೆದ ಮಾರ್ಚ ಅಂತ್ಯಕ್ಕೆ 4.02 ಕೋಟಿ ರೂ ನಿವ್ವಳ ಲಾಭ ಹೊಂದಿ ಪ್ರಗತಿ ಪತಥದತ್ತ ಸಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಮಲ್ಲಪ್ಪ ಗುರಪ್ಪ ಗಾಣಿಗೇರ ಹೇಳಿದರು. ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಸಭಾ ಭವನದಲ್ಲಿ ಸೊಸೈಟಿಯ ಕಛೇರಿಯಲ್ಲಿ …
Read More »ಇಸ್ರೋದ ಮಾಜಿ ಅಧ್ಯಕ್ಷ, ವಿಜ್ಞಾನಿ ಪ್ರೊ.ಕೆ. ಕಸ್ತೂರಿ ರಂಗನ ನಿಧನ
ಇಸ್ರೋದ ಮಾಜಿ ಅಧ್ಯಕ್ಷ, ವಿಜ್ಞಾನಿ ಪ್ರೊ.ಕೆ. ಕಸ್ತೂರಿ ರಂಗನ್ ಅವರು ನಿಧನ ಸುದ್ದಿ ಕೇಳಿ ಆಘಾತವಾಗಿದೆ. ರಂಗನ್ ಅವರು ಕೇವಲ ಬಾಹ್ಯಾಕಾಶ ಮಾತ್ರವಲ್ಲ, ಪರಿಸರ, ಶಿಕ್ಷಣ, ರಾಜಕೀಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜತೆಗೆ ಕ್ರಿಯಾಶೀಲರಾಗಿ ಹಲವಾರು ಕೊಡುಗೆಗಳನ್ನು ಅವರು ನೀಡಿದ್ದಾರೆ. ಅವರನ್ನು ಕಳೆದುಕೊಂಡ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ. *-ಬಾಲಚಂದ್ರ …
Read More »ಪಹಲ್ಗಾಮನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಮೌನ ಪ್ರತಿಭಟನೆ
ಮೂಡಲಗಿ: ಕಾಶ್ಮೀರದ ಪಹಲ್ಗಾಮನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾಂವಿ ಮಂಡಲ ವತಿಯಿಂದ ಪ್ರತಿಭಟಿಸಿ ಘಟನೆಯಲ್ಲಿ ಹತರಾದವರಿಗೆ ಮೇಣದಬತ್ತಿ ಹಿಡಿದು ಮೌನ ಪ್ರತಿಭಟನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪಾಂಡುರಂಗ ಮಹೇಂದ್ರಕರ. ಕುಮಾರ ಗಿರಡ್ಡಿ, ಬಸವರಾಜ್ ಪಾಟೀಲ್, ಡಾ. ಬಸವರಾಜ ಪಾಲಭಾಂವಿ. ಪರಪ್ಪ ಹಡಪದ, ಮಲ್ಲು ಯಾದವಾಡ ಜಗದೀಶ್ ತೇಲಿ, ಸೋಮಯ್ಯ ಹಿರೇಮಠ್, ಮಲ್ಲಪ್ಪ ಢವಳೇಶ್ವರ, ಶೀತಲ್ …
Read More »ಚಿದಾನಂದ್ ಪವಾರಿಗೆ ರಾಷ್ಟ್ರೀಯ“ಆಸ್ಪೀ ಎಲ್.ಎಂ.ಪಟೇಲ್”ಪ್ರಶಸ್ತಿ ಪ್ರಧಾನ
ಮೂಡಲಗಿ: ಮುಂಬೈನ ಆಸ್ಪೀ ಫೌಂಡೇಶನದಿಂದ ಪ್ರಗತಿ ಪರ ರೈತರಿಗೆ ಕೊಡಮಾಡು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ “ಆಸ್ಪೀ ಎಲ್.ಎಂ.ಪಟೇಲ್” 2022 ಪ್ರಶಸ್ತಿಗೆ ತೋಟಗಾರಿಕೆ ವಿಭಾಗದ ಅಡಿಯಲ್ಲಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಪ್ರಗತಿ ಪರ ರೈತ ಚಿದಾನಂದ್ ಪರಸಪ್ಪ ಪವಾರ್ ಆಯ್ಕೆಗೊಂಡು ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ “ಆಸ್ಪೀ ಎಲ್.ಎಂ.ಪಟೇಲ್” 2022 ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕಳೆದ ಶುಕ್ರವಾರದಂದು ಮುಂಬೈನ ಪ್ರತಿಷ್ಠಿತ ಹೊಟೇಲನಲ್ಲಿ ಜರುಗಿದ ಪ್ರಶಸ್ತಿ ಸಮಾರಂಭದಲ್ಲಿ ಉತ್ತರ ಪ್ರದೇಶದ ಸಂಸತ ಸದಸ್ಯ ಶಶಾಂಕ್ಮಣಿ …
Read More »ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು: ಎಂ.ಎಲ್.ಯಂಡ್ರಾವಿ
ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು: ಎಂ.ಎಲ್.ಯಂಡ್ರಾವಿ ಬೆಟಗೇರಿ:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿಯ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ, ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಂ.ಎಲ್.ಯಂಡ್ರಾವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.24ರಂದು ನಡೆದ ಓದುವ ಬೆಳಕು …
Read More »ಪ್ರತಿಯೊಬ್ಬರೂ ಕನ್ನಡ ನಾಡು, ನುಡಿ ಬೆಳಿಸೋಣ : ಬಸವರಾಜ ಖಾನಪ್ಪನವರ
ಪ್ರತಿಯೊಬ್ಬರೂ ಕನ್ನಡ ನಾಡು, ನುಡಿ ಬೆಳಿಸೋಣ : ಬಸವರಾಜ ಖಾನಪ್ಪನವರ ಬೆಟಗೇರಿ:ಇಂದು ನಾಡಿನ ಕಲೆ, ಸಂಸ್ಕøತಿ, ಸಂಪ್ರದಾಯ ಉಳಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಕನ್ನಡ ನಾಡು ಕಟ್ಟೋಣ, ಕನ್ನಡ ಭಾಷೆ ಬೆಳೆಸೋಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು. ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಸಹಯೋಗದಲ್ಲಿ ನಾನು ಕರವೇ ಕಾರ್ಯಕರ್ತ ಸದಸ್ಯತ್ವ ಅಭಿಯಾನ ಪ್ರಯುಕ್ತ ಗೋಕಾಕ ತಾಲೂಕಿನ …
Read More »*ಗೋಕಾಕದ ಶ್ರೀ ಸತ್ಯಸಾಯಿ ಬಾಬಾರವರ ೧೪ ನೇ ಆರಾಧನಾ ಮಹೋತ್ಸವ*
*ಗೋಕಾಕದ ಶ್ರೀ ಸತ್ಯಸಾಯಿ ಬಾಬಾರವರ ೧೪ ನೇ ಆರಾಧನಾ ಮಹೋತ್ಸವ* ಗೋಕಾಕ:ನಗರದ ಶಿರಡಿ ಬಾಬಾ ಮಂದಿರದಲ್ಲಿ ನಿಂಗಾಪೂರ ಶ್ರೀ ಸಾಯಿನಿತ್ಯೋತ್ಸವ ಟ್ರಸ್ಟ ವತಿಯಿಂದ ಗುರುವಾರ ಏ-24 ರಂದು ಭಗವಾನ್ ಶ್ರೀ ಸತ್ಯಸಾಯಿಬಾಬಾರವರ ೧೪ ನೇ ಆರಾಧನಾ ಮಹೋತ್ಸವದ ಅಂಗವಾಗಿ ಅನ್ನ ಪ್ರಸಾದ ವಿತರಿಸುವ ಮೂಲಕ ನಾರಾಯಣ ಸೇವೆ ನಡೆಯಿತು. ಶ್ರೀ ಶಿರಡಿ ಸಾಯಿಬಾಬಾ ಟ್ರಸ್ಟಿನ ಅಧ್ಯಕ್ಷರಾದ ಬಸವರಾಜ ಉಣ್ಣಿ ಅಧ್ಯಕ್ಷತೆ ವಹಿಸಿದ್ದರು, ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟಿನ ಅಧ್ಯಕ್ಷ ಆರ್ ಆರ್ …
Read More »ಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಗೋಕಾಕ ಗ್ರಾಮ ದೇವತಾ ಯಾತ್ರಾ ಮಹೋತ್ಸವಕ್ಕಿಂತ ಮುಂಚೆ ನಡೆಯುವ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವ ಗ್ರಹ ದೇವರ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವವು ಬರುವ ೩೦ ರಿಂದ ಮೇ ೮ ರ ವರೆಗೆ ಜರುಗಲಿದ್ದು, ನಗರದಲ್ಲಿರುವ ಪ್ರತಿಯೊಂದು ಮನೆ – ಮನೆಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸುವ ಮೂಲಕ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಾಸಕ ಮತ್ತು ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »
IN MUDALGI Latest Kannada News