Breaking News
Home / inmudalgi (page 337)

inmudalgi

ರಾಜ್ಯದಲ್ಲಿ 69 ಜನರಿಗೆ ಕೊರೊನಾ ಸೊಂಕು

ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ಶುಕ್ರವಾರದಂದು ರಾಜ್ಯದಲ್ಲಿ ಒಟ್ಟು 69 ಜನರಿಗೆ ಕೊರೊನಾ ಸೊಂಕು ತಗುಲಿದ್ದು. ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ 3ಜನರಿಗೆ, ಉತ್ತರ ಕನ್ನಡ , ಕೊಲಾರ, ಶಿವಮೊಗ್ಗ ಮತ್ತು ಬಾಗಲಕೋಟ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 13 ಜನರಿಗೆ, ಬೀದರ ಜಿಲ್ಲೆಯಲ್ಲಿ 6 ಜನರಿಗೆ, ಮಂಡ್ಯ ಜಿಲ್ಲೆಯಲ್ಲಿ 13 ಜನರಿಗೆ, ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲೆಯಲ್ಲಿ 7 ಜನರಿಗೆ, ಉಡುಪಿ …

Read More »

15 ವರ್ಷದೊಳಗಿನ 5 ಜನರಿಗ ಕೊರೋನಾ ಸೋಂಕು ತಗುಲಿದೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇಂದು 45 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟೂ 1032 ಆಗಿದೆ. ಇಂದು ಉಡುಪಿ 5, ಬೆಂಗಳೂರು 13, ದಕ್ಷಿಣ ಕನ್ನಡದಲ್ಲಿ 16, ಹಾಸನ 3, ಬೀದರ್ 3, ಚಿತ್ರದುರ್ಗ2, ಬಾಗಲಕೋಟೆ, ಶಿವಮೊಗ್ಗ,  ಕೋಲಾರಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.

Read More »

ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ. ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ, ಸಮಾಜ ಸೇವೆ ಒಂದು ಪುಣ್ಯದ ಕೆಲಸವಾಗಿದೆ.

ಮೂಡಲಗಿ : ಸಮಾಜದಲ್ಲಿ ಸೇವಾ ಮನೋಭಾವವನ್ನು ಹೆಚ್ಚು ಮೈಗೂಡಿಸಿಕೊಂಡು ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ. ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ, ಸಮಾಜ ಸೇವೆ ಒಂದು ಪುಣ್ಯದ ಕೆಲಸವಾಗಿದೆ. ತಮ್ಮ ಕೆಲಸದಲ್ಲಿ ಯಾರು ಅಪ್ರಾಮಾಣಿಕತೆಯಿಂದ ಇರುತ್ತಾರೆ ಅವರು ಎಷ್ಟೇ ಹಣ ಹಣಗಳಿಸಿದರೂ ಅವರಿಗೆ ನೆಮ್ಮದಿ ಬದುಕು ಇರುವುದಿಲ್ಲ, ಮನುಷ್ಯ ಇಂದು ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿಗಳಾಗಿದ್ದಾರೆ. ಕೇವಲ ತವು ಹಾಗೂ ತಮ್ಮ …

Read More »

ಬೆಳಗಾವಿಯಲ್ಲಿ . 27 ವರ್ಷದ ಗರ್ಭಿಣಿ ಮಹಿಳೆಗೆ ಕೊರೋನಾ

ಮುಂಬೈನಿಂದ ಆಗಮಿಸಿದ್ದ ಬೆಳಗಾವಿಯ ಸದಾಶಿವನಗರದ ಗರ್ಭಿಣಿ ಮಹಿಳೆ ಓರ್ವರಿಗೆ ಕೊರೊನಾ ಸೋಂಕು ತಗುಲಿದೆ. ಹೌದು ಕೆಲ ದಿನಗಳ ಹಿಂದೆ ಬೆಳಗಾವಿಯ ಸದಾಶಿವ ನಗರದ ಈ ಗರ್ಭಿಣಿ ಮಹಿಳೆ ಮುಂಬೈಗೆ ಹೋಗಿದ್ದರು. ಬಳಿಕ ಮೊನ್ನೆಯಷ್ಟೇ ಬೆಳಗಾವಿಗೆ ಆಗಮಿಸಿದ್ದ ಈ ಗರ್ಭಿಣಿ ಮಹಿಳೆ ಬಿಮ್ಸ್‍ನಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡಿದ್ದರು. ಈ ವೇಳೆ ಮಹಿಳೆಯ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಕಳಿಸಿದಾಗ ಕೊರೊನಾ ಸೋಂಕು ತಗುಲಿರುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇನ್ನುಗರ್ಭಿಣಿ …

Read More »

ಮಾಲೀಕರು ಮತ್ತು ಕಾರ್ಮಿಕರು ಕೈಯಲ್ಲಿ ಕೆಲಸವಿಲ್ಲದೇ ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ

ಗೋಕಾಕ : ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವೃತ್ತಿಪರ ಶಾಮಿಯಾನ, ಸೌಂಡ್ ಮತ್ತು ಡೆಕೋರೇಟರ್ಸ ಮಾಲೀಕರು ಮತ್ತು ಕಾರ್ಮಿಕರಿಗೆ ಅಗತ್ಯ ನೆರವು ನೀಡುವಂತೆ ಆಗ್ರಹಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಬಸವರಾಜ ಹತ್ತರಕಿ ಅವರು ಮನವಿ ಪತ್ರವನ್ನು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಹತ್ತರಕಿ ಅವರು, ಲಾಕಡೌನ್‍ದಿಂದ ಮದುವೆ, ಸಭೆ-ಸಮಾರಂಭಗಳು ನಡೆಯುತ್ತಿಲ್ಲ. …

Read More »

ಕೆ ಎಮ್ ಎಪ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರಿಂದ ಲಾಕ್ ಡೌನ ಮುಗಿಯುವವರೆಗೆ ಊಟದ ವ್ಯವಸ್ಥೆ

ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರ ತಗೆದುಕೊಂಡ ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ, ಪೋಲೀಸರು, ಕಂದಾಯ, ಪೌರಕಾರ್ಮಿಕ ಇಲಾಖೆ ಗಳೊಂದಿಗೆ ಕರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಚುನಾಯಿತ ಪ್ರತಿನಿಧಿಗಳು, ಪತ್ರಕರ್ತರು ಹಗಲಿರುಳು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವುದು ಪ್ರಶಂಸಾರ್ಹವಾಗಿದೆ ಎಂದು ಅರಭಾಂವಿ …

Read More »

ಕರ್ನಾಟಕದಲ್ಲಿ ಇವತ್ತು ಒಂದೇ ದಿನ 26 ಪ್ರಕರಣ

ಬೆಳಗಾವಿ :ಬುಧವಾರ ಮಧ್ಯಾಹ್ನದ ಕರೋನಾ ಬುಲೆಟಿನ್ ಬಿಡುಗಡೆಗೊಂಡಿದೆ. ಕರ್ನಾಟಕದಲ್ಲಿ ಇವತ್ತು ಒಂದೇ ದಿನ 26 ಪ್ರಕರಣ ದಾಖಲಾಗಿದೆ. ಇಂದು 951 ಕ್ಕೆ ಕರ್ನಾಟಕದ ಕರೋನ ಪಾಸಿಟಿವ್ ಕೇಸುಗಳು ಏರಿಕೆಗೊಂಡಿದೆ. ಕಲಬುರಗಿಯಲ್ಲಿ ಅರವತ್ತು ವರ್ಷದ ವೃದ್ದ ಕರೋನಾಕ್ಕೆ ಮೃತಪಟ್ಟಿದ್ದಾನೆ. ಬೀದರ್-11 ಹಾಸನ -4 ಉತ್ತರ ಕನ್ನಡ-2 ದಾವಣಗೆರೆ-2 ಕಲಬುರಗಿ-2 ಬೆಂಗಳೂರು-1 ಬಳ್ಳಾರಿ-1 ವಿಜಯಪುರ-2

Read More »

ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಿಂದ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ : ಕೆಎಂಎಫ್ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ ಜಗತ್ತಿನಲ್ಲಿಯೇ ಮೂರನೇ ದೊಡ್ಡದಾದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಿಂದ ರೈತರು, ಶ್ರಮಿಕರು, ಬಡವರು ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಅನುಕೂಲವಾಗಲಿದ್ದು, ಇದರಿಂದ ಮುಂದೆ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬುಧವಾರದಂದು ಸುದ್ಧಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿರುವ ಅವರು, ಪ್ರಧಾನಿ ನರೇಂದ್ರ …

Read More »

ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ 15,ದಾವಣಗೆರೆಯಲ್ಲಿ 12, ಧಾರವಾಡ 9, ಬೀದರ್ 2, ಕೋಲಾರ 5, ಗದಗ 3, ಹಾಸನ 5, ಬೆಂಗಳೂರು 4, ಕಲಬುರಗಿ 1, ಯಾದಗಿರಿ , ದಕ್ಷಿಣ …

Read More »

ಕೊಳವೆಬಾವಿಗೆ  ಬಿದ್ದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ.

ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ  ಬಿದ್ದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ. ಅಧಿಕಾರಿಗಳಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮೃತನ ಹೆಂಡತಿಗೆ ಭೇಟಿ ನೀಡಿ ಆ ವ್ಯಕ್ತಿಯು ಸಾಲ ಮಾಡಿರುವ ಬಗ್ಗೆ ಮಾಹಿತಿ ಪಡೆದು, ಬೋರವೆಲ್ ಕೊರೆದ ಬಗ್ಗೆ ವಿಚಾರಿಸಿ, ಮೃತನ ಮಕ್ಕಳ …

Read More »