Breaking News
Home / inmudalgi (page 349)

inmudalgi

ಕರ್ನಾಟಕದಲ್ಲಿ ಎರಡು ದಿನ ಯಥಾಸ್ಥಿತಿ ಲಾಕ್‍ಡೌನ್ ಮುಂದುವರಿಕೆ

ಕರ್ನಾಟಕದಲ್ಲಿ ಎರಡು ದಿನ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 19ರವರರೆಗೆ ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಯಲಿದೆ. ಮೇ 19ರವರೆಗೂ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಡಳಿತಗಳಿಗೆ ಆದೇಶ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ ಮೇ 2ರಂದು ಹೊರಡಿಸಿದ್ದ ಮಾರ್ಗಸೂಚಿಗಳೇ ಮುಂದುವರಿಯಲಿವೆ. ಅಂತರ್ ರಾಜ್ಯ, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಗಳು ಮುಂದುವರಿಯಲಿವೆ. ಈ ಕುರಿತು ಪೊಲೀಸ್, ಜಿಲ್ಲಾಡಳಿತಕ್ಕೆ ನಿಯಮ …

Read More »

ಭಾರತ ಲಾಕ್‍ಡೌನ್ ಅವಧಿ ಮೇ 31ರವರೆಗೆ ವಿಸ್ತರಣೆ

ಭಾರತ ಲಾಕ್‍ಡೌನ್ ಅನ್ನು ಮೇ 18ರಿಂದ 31ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೌದು, ಭಾರತ ಲಾಕ್‍ಡೌನ್ ಮೂರನೇ ಅವಧಿ ಸೋಮವಾರ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಿಸಿದ್ದು, ಮೇ 31ರವರೆಗೂ ನಾಲ್ಕನೇ ಲಾಕ್‍ಡೌನ್ ಅವಧಿ ಮುಂದುವರಿಯಲಿದೆ. ಸದ್ಯ ದೇಶದಲ್ಲಿ 30 ನಗರಗಳನ್ನು ರೆಡ್ ಝೋನ್ ಎಂದು ಗುರುತಿಸಲಾಗಿದೆ. ಈ ನಗರಗಳನ್ನು ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕೆಂಬ ಒತ್ತಾಯ ಕೇಳಿ …

Read More »

ಸಂಜೆ ಬುಲೆಟನಲ್ಲಿ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ

ಸಂಜೆ ಬುಲೆಟನಲ್ಲಿ ಉತ್ತರ ಕನ್ನಡದ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮಂಡ್ಯ 22, ಕಲಬುರ್ಗಿ 10, ಧಾರವಾಡ 4, ಹಾಸನ 6, ಕೋಲಾರ 3, ದಕ್ಷಿಣ ಕನ್ನಡ 2, ಯಾದಗಿರಿ 3, ಉಡುಪಿ 1, ಶಿವಮೊಗ್ಗ 2, ವಿಜಯಪುರ ಒಂದು ಕೇಸ್​​ ಪತ್ತೆಯಾಗಿದೆ. ಒಟ್ಟು 54 ಕೇಸುಗಳ ಪೈಕಿ 36 ಪುರುಷರು, 18 ಮಹಿಳೆಯರು ಇದ್ದಾರೆ.

Read More »

ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ. ಮಂಡ್ಯ 22, ಕಲಬುರಗಿ 11, ಹಾಸನ 6, ಧಾರವಾಡ 4, ಯಾದಗಿರಿ 3, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಶಿವಮೊಗ್ಗ 1, ಉಡುಪಿ 1 ಪ್ರಕರಣ ದಾಖಲಾಗಿದೆ. ಇಂದು ಪತ್ತೆಯಾದ 54 ಪ್ರಕರಣದಲ್ಲಿ 40 ಜನರಿಗೆ ಮಹಾರಾಷ್ಟ್ರದ ನಂಟಿದೆ. ಅಲ್ಲದೇ 10 …

Read More »

ಬಡ ಕೂಲಿ ಕಾರ್ಮಿಕರ ನೇರವಿಗೆ ದಾಲ್ಮೀಯಾ ಸಿಮೆಂಟ ಕಾರ್ಖಾನೆ

ಬಡ ಕೂಲಿ ಕಾರ್ಮಿಕರ ನೇರವಿಗೆ ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮೂಡಲಗಿ: ಲಾಕ್ ಡೌನ್‍ದಂತಹ ಸಂಕಷ್ಟದ ಕಾಲದಲ್ಲಿ ದಿನಗೂಲಿ ಕಾರ್ಮಿಕರುಕೂಲಿ ಕೆಲಸ ಇರದೆ ಸಂಕಷ್ಟದಲ್ಲಿರುವ ಅತೀ ಬಡ ಕೂಲಿ ಕಾರ್ಮಿಕರನ್ನು ಗುರುತಿಸಿ ಯಾದವಾಡ ದಾಲ್ಮೀಯಾ ಸಿಮೆಂಟ ಕಾರ್ಖಾನೆಯಿಂದ ದಿನ ನಿತ್ಯದ ಆಹಾರ ಧಾನ್ಯಗಳನ್ನು ಕಿಟ್‍ಗಳನ್ನು ಯಾದವಾಡದಲ್ಲಿ ವಿತರಿಸಿಲ್ಲಾಯಿತು. ದಾಲ್ಮೀಯಾ ಕಾರ್ಖಾನೆಯ ಕಾರ್ಯಕ್ರಮ ಸಂಯೋಜಕ ಚೇತನ ವಾಘಮೋರೆ ಮಾತನಾಡಿ, ಲಾಕ್ ಡೌನ್ ವೇಳೆಯಲ್ಲಿ ಸರಕಾರದ ನಿಯಮಗಳನ್ನು ಚಾಚುತಪ್ಪದೇ ಪಾಲಿಸಬೇಕು. ಮನೆಯಿಂದ ಯಾರು ಅನಾವಶ್ಯಕವಾಗಿ …

Read More »

ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ನಡೆಸಿದ-ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …

Read More »

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್ ಮೂಡಲಗಿ: ಕೃಷಿ ಇಲಾಖೆಯು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಹಾಯ ಧನದಲ್ಲಿ ಗೋಕಾಕ-ಮೂಡಲಗಿ ತಾಲೂಕಿನಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ಸೂಕ್ತ ಪ್ರಮಾಣದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಕ್ರೀಯಾಶಿಲವಾಗಿವೆ. ಕೋರೊನಾ ವೈರಸ್ ಲಾಕ್ ಡೌನ ಹಿನ್ನೆಲೆಯಲ್ಲಿ ಒಂದು ಸ್ಥಳದಲ್ಲಿ ಅಧಿಕ ರೈತರು ಸೇರಬಾರದು ಎಂಬ ಉದ್ದೇಶದಿಂದ ರೈತರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಬೀಜ ವಿತರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಕೃಷಿ …

Read More »

ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, ಹಾಸನ 3 ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

Read More »

ರಾಜ್ಯದಲ್ಲಿ 69 ಜನರಿಗೆ ಕೊರೊನಾ ಸೊಂಕು

ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ಶುಕ್ರವಾರದಂದು ರಾಜ್ಯದಲ್ಲಿ ಒಟ್ಟು 69 ಜನರಿಗೆ ಕೊರೊನಾ ಸೊಂಕು ತಗುಲಿದ್ದು. ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ 3ಜನರಿಗೆ, ಉತ್ತರ ಕನ್ನಡ , ಕೊಲಾರ, ಶಿವಮೊಗ್ಗ ಮತ್ತು ಬಾಗಲಕೋಟ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 13 ಜನರಿಗೆ, ಬೀದರ ಜಿಲ್ಲೆಯಲ್ಲಿ 6 ಜನರಿಗೆ, ಮಂಡ್ಯ ಜಿಲ್ಲೆಯಲ್ಲಿ 13 ಜನರಿಗೆ, ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲೆಯಲ್ಲಿ 7 ಜನರಿಗೆ, ಉಡುಪಿ …

Read More »

15 ವರ್ಷದೊಳಗಿನ 5 ಜನರಿಗ ಕೊರೋನಾ ಸೋಂಕು ತಗುಲಿದೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇಂದು 45 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟೂ 1032 ಆಗಿದೆ. ಇಂದು ಉಡುಪಿ 5, ಬೆಂಗಳೂರು 13, ದಕ್ಷಿಣ ಕನ್ನಡದಲ್ಲಿ 16, ಹಾಸನ 3, ಬೀದರ್ 3, ಚಿತ್ರದುರ್ಗ2, ಬಾಗಲಕೋಟೆ, ಶಿವಮೊಗ್ಗ,  ಕೋಲಾರಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.

Read More »