Breaking News
Home / inmudalgi (page 350)

inmudalgi

ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವ

ಹಳ್ಳೂರ : ಬೆಳಗಾವಿಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಪೋಲಿಸ್ ಸಿಬ್ಬಂದಿ ನೇತೃತ್ವದಲ್ಲಿ ಇಂದು ಗ್ರಾಮದ ಪ್ರಮುಖ ದಾರಿಗೆ ಹಾಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು ಹಾಕಿದ್ದಾರೆ. ಹೌದು ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ದಿಂದ ಜಿಲ್ಲಾಡಳಿತ ಹೈಅಲರ್ಟ ಘೋಷಣೆ ಮಾಡಿದೆ, ಯಾರು ವಾಹನ ಮೇಲೆ ತಿರುಗಾಡದಂತೆ …

Read More »

ಹಸಿದವರಿಗೆ ಅನ್ನ ನೀಡುವ ದೇವತಾ ಮನುಷ್ಯ : ಬಂಡಿಗಣಿ ದಾನೇಶ್ವರ ಸ್ವಾಮೀಜಿ

ಹಳ್ಳೂರ : ಉತ್ತರ ಕರ್ನಾಟಕದಲ್ಲಿ ಅನ್ನದಾನೇಶ್ವರ ಎಂದು ಪ್ರಶಿದವಾಗಿರುವ ಶ್ರೀ ಬಸವ ಗೋಪಾಲ ನೀಲಮಾಣಿಕ್ಯ ಮಠ ಸುಕ್ಷೇತ್ರ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಅವರಿಂದ ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಜನರನ್ನು ರಕ್ಷಿಸುತ್ತಿರುವ ಎಲ್ಲ ಅಧಿಕಾರಿಗಳಿಗೆ ಇಂದು ಸ್ವಾಮೀಜಿ ತಮ್ಮ ಮಠದಿಂದ ಊಟದ ವ್ಯೆವಸ್ಥೆ ಮಾಡಿದ್ದರು. ಸ್ಥಳೀಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಊಟದ ವ್ಯೆವಸ್ಥೆ ಮಾಡಿದ ಬಸವ ಗೋಪಾಲ ಮಠದ ಭಕ್ತರು ಎಲ್ಲ ಅಧಿಕಾರಿಗಳಿಗೆ ಊಟ ಬಡಿಸುವು ಮೂಲಕ …

Read More »

ಬೇರೆ ರಾಜ್ಯಗಳಿಂದ ಬಂದ ಬಡಜನರಿಗೆ ದಿನಸಿ ಕಿಟ್ ವಿತರಿಸಿದ: ಪಿಎಸ್ಐ ಹಣಮಂತ ನರಳೆ

ಬೇರೆ ರಾಜ್ಯಗಳಿಂದ ಬಂದು ಉದಗಟ್ಟಿ ಗ್ರಾಮದಲ್ಲಿ ಕಟ್ಟಿಗೆ ಸುಟ್ಟು ಇದ್ದಲಿ ಮಾಡುತ್ತಿರುವ ಜನರಿಗೆ ಕರೋನ ರೋಗದ ಬಗ್ಗೆ ಎಚ್ಚರಿಕೆ ನೀಡಿ. ಕೊರೊನಾ ವೈರಸ್ ಎಂಬ ಮಹಾಮಾರಿಗೆ ಹೆದರಿ ಪರ ರಾಜ್ಯಗಳಿಂದ ತಮ್ಮ ಕೂಲಿ ಕೆಲಸ ಬಿಟ್ಟು ಊರಿಗೆ ಹೊಗಲು ಬಡವರು,ನಿರ್ಗತಿಕರು ಮತ್ತು ಕೂಲಿಕಾರ್ಮಿಕರು ವಾಹನ ಸೌಲಭ್ಯ ಇಲ್ಲದೆ ನೂರಾರು ಸಾವಿರಾರು ಕಿಲೋಮೀಟರ ನಡೆದುಕೊಂಡು ಹೊಗುವ ಪರಿಸ್ಥಿತಿಯಲ್ಲಿ. ಕರ್ತವ್ಯದೊಂದಿಗೆ ಸಹಾಯ ಮಾಡಿದ್ದಾರೆ ಯವರು ಅವರಿಗೆ ದಿನ ನಿತ್ಯ ಊಟಕ್ಕೆ ರೇಷನ್ ಕೊಟ್ಟು …

Read More »

ಕೊರೊನಾ ವೈರಸ್ ; ಜೀವ ಇದ್ದರೆ ಮುಂದಿನ ಜೀವನ : ಬಸವರಾಜ ಹೆಗ್ಗನಾಯಕ್

ಹಳ್ಳೂರ : ಕಾಯುವವರಿಗೆ ಒಳ್ಳೆಯ ಸಂಗತಿಗಳು ಬಂದೇ ಬರುತ್ತದೆ. ಆದರೆ ತಾಳ್ಮೆ ಇರುವದರಿಂದ ಅತ್ಯುತ್ತಮ ದಿನಗಳು ಎದುರಾಗುವುದು ಖಚಿತ, ಎಂಬ ವಾಕ್ಯದಂತೆ ಸರ್ಕಾರದ ಆದೇಶವನ್ನು ನಾವು ಎಲ್ಲರೂ ಪಾಲಿಸಿದರೆ ಈ ಕೊರೊನಾ ವೈರಸ್ ದಿಂದ ಮುಕ್ತಿ ದೊರೆತು ಒಳ್ಳೆಯ ದಿನಗಳು ಬರುತ್ತವೆ. ಜೀವ ಇದ್ದರೆ ಮುಂದಿನ ಜೀವನ ಮಾಡಲು ಸಾಧ್ಯ, ಆದರಿಂದ ಎಲ್ಲ ನಾಗರಿಕರು ಕೊರೊನಾ ಹರಡದಂತೆ ನೋಡಿಕೊಳ್ಳೋಣಾ ಎಂದು ಮೂಡಲಗಿ/ಗೋಕಾಕ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ …

Read More »

ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗದಿಂದ ದಿನಸಿ ವಸ್ತುಗಳ ವಿತರಣೆ.

ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳ್ಳಿ ಫೌಂಡೇಶನ್ ಮುಧೋಳ ಇವರ ಆಶ್ರಯದಲ್ಲಿ ಇಂದು ಮುಂಜಾನೆ ದಿನಸಿ ವಸ್ತುಗಳನ್ನು ವಿತರಣೆ ಕಾರ್ಯಕ್ರಮ ನಡೆಯಿತು. ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳಿ ಫೌಂಡೇಶನ್ ಸದಸ್ಯ ಶಂಕರ ಹಾದಿಮನಿ ಮಾತನಾಡಿ ಕರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ದೇಶವೆ ಲಾಕ್ ಡೌನ್ ಮಾಡಲಾಗಿದ್ದು ಬಡವರಿಗೆ ಅನಾನುಕೂಲವಾಗಿದೆ. ಕೈಯಲ್ಲಿ ಹಣವಿಲ್ಲದೆ ಮನೆಯಲ್ಲಿ ದಿನಸಿ ವಸ್ತುಗಳಿಲ್ಲದೆ ಒಂದೊತ್ತಿನ ಊಟಕ್ಕೆ …

Read More »

ಮನೆಯಿಂದ ಬರಬೇಡಿ ಎಂದು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮನವಿ !.

ಕೊರೊನಾ ವೈರಸ್ ಜಾಗೃತಿ : ಮನೆಯಿಂದ ಬರಬೇಡಿ ಎಂದು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮನವಿ ! ಕರೋನಾ ವೈರಸ್ ಮುಂಜಾಗ್ರತೆ ಬಗ್ಗೆ ನಿಡಸೋಸಿ ಗ್ರಾಮದಲ್ಲಿ ಶ್ರೀ ದುರದುಂಡೇಶ್ವರ ಮಠದ ಜಗದ್ಗುರು ಶಿವಲಿಂಗೇಶ್ವರ ಮಹಾ ಸ್ವಾಮೀಜಿ ಅವರು ಭಕ್ತರಲ್ಲಿ ಜಾಗೃತಿ ಅಭಿಯಾನ ಇಂದು ಹಮ್ಮಿಕೊಂಡಿದರು. ಕೊರೊನಾ ವೈರಸ್ ಬಗ್ಗೆ ಜನರು ಜಾಗೃತರಾಗದ ಹಿನ್ನೆಲೆ ಜನರಿಗೆ ಮಾಸ್ಕ್ ತಯಾರಿಸಲು ಕರೆ ನೀಡಿದ್ದ ಶ್ರೀಗಳ ಕರೆಗೆ ಶ್ರೀ ಮಠದಿಂದ ಮಾಸ್ಕ್ ತಯಾರಿಸಲಾಗಿತ್ತು. ಇದನ್ನು ಗ್ರಾಮದಲ್ಲಿ …

Read More »

ಹಾಲನ್ನು ಕಾಲುವೆ ಪಾಲು ಮಾಡಿದ ಘಟನೆ

ಚಿಕ್ಕೋಡಿ: ಮಾಹಾಮಾರಿ ಕೊರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆದ ಪರಿಣಾಮ ಹಾಲು ಮಾರಾಟವಾಗಲಿಲ್ಲ ಎನ್ನಲಾದ ಕಾರಣಕ್ಕಾಗಿ ಭಾರಿ ಪ್ರಮಾಣದ ಹಾಲನ್ನು ಉತ್ಪಾದಕರು ಕಾಲುವೆ ಪಾಲು ಮಾಡಿದ ಘಟನೆ ರಾಯಭಾಗ ತಾಲೂಕಿನ ಪಾಲಭಾವಿಯಲ್ಲಿ ನಡೆದಿದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ . ರಾಯಬಾಗ ತಾಲ್ಲೂಕಿನ ಪಾಲಭಾವಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ . ಬರೋಬ್ಬರಿ 58 ಕ್ಯಾನುಗಳಲ್ಲಿದ್ದ ( ತಲಾ 25 ಲೀಟರ್ ಸಾಮರ್ಥ್ಯ ) …

Read More »

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಿದ ಕೆಎಂಎಫ್

ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …

Read More »

ಮಾಸ್ಕ ಧರಿಸುವದು ಎಲ್ಲರಿಗೂ ಕಡ್ಡಾಯವಿರುವದಿಲ್ಲಾ: ಭೀಮಸಿ ಗಡಾದ

ಮೂಡಲಗಿ: ಮಾಸ್ಕ ಧರಿಸುವದು ಎಲ್ಲರಿಗೂ ಕಡ್ಡಾಯವಿರುವದಿಲ್ಲಾ, ಯಾವಾಗ ವ್ಯಕ್ತಿಯು ಶೀತ, ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆಯಂತಹ ರೋಗದ ಲಕ್ಷಣಗಳಿದ್ದರೆ, ಶಂಕಿತ ಖಚಿತ ಕೋವಿಡ್-19 ವ್ಯಕ್ತಿಯ ನಿಗಾವಹಿಸುತ್ತಿದ್ದಲ್ಲಿ, ಉಸಿರಾಟ ತೊಂದರೆ ಇರುವಂತಹ ರೋಗಿಗಳ ಸೇವೆಯಲ್ಲಿ ತೊಡಗಿಕೊಂಡಿರುವ ಆರೋಗ್ಯ ಕಾರ್ಯಕರ್ತರು ಮಾಸ್ಕ ಧರಿಸುವ ಕುರಿತು ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿರುತ್ತಾರೆಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಅನಗತ್ಯವಾಗಿ ಮಾಸ್ಕ ಕುರಿತು ಎಲ್ಲ ಕಡೆ ಕಡಿಮೆ ವೆಚ್ಚದ ಹಾಗೂ …

Read More »

ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿಗಳಿಂದ ಕೊರೊನಾ ಸೋಂಕು ಭೀತಿಯಲ್ಲಿ ನೀಡಿರುವ ಸಂದೇಶ

ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿಗಳಿಂದ ಕೊರೊನಾ ಸೋಂಕು ಭೀತಿಯಲ್ಲಿ ನೀಡಿರುವ ಸಂದೇಶ ಮನುಷ್ಯತ್ವದ ಮೌಲ್ಯದಲ್ಲಿ ಸಾಗೋಣ…….. ಗೋಕಾಕ: ವಿಶ್ವವು ಉಚ್ಛಸ್ಥಿತಿಯನ್ನು ಕಳೆದುಕೊಂಡು ಅದೋಗತಿಯ ಕೊರೊನಾ ಉಲ್ಭನದಿಂದಾಗಿ ಜಗತ್ತಿನಾದ್ಯಂತ ವಿಕೃತಿಯ ಸಂಗತಿಗಳು ನಡೆದಿವೆ. ಇದರಿಂದ ಸಂಸ್ಕøತಿ ನಶೀಸಿ ಆಘಾತಕಾರಿಕ, ಅನೀರಿಕ್ಷಿತ ದುರ್ಘಟನೆ, ಸಾವು, ನೋವುಗಳ ಉಲ್ಬಣಗೊಂಡಿದೆ. ಇಂದು ಮನುಷ್ಯನಲ್ಲಿ ದೈವೋಪಕಾರ ಸ್ಮರಣೆ ಇಲ್ಲವಾಗಿದೆ. ಅಧಿಕಾರ, ಹಣದಾಸೆ, ಕರುಣೆ ಇಲ್ಲದಿರುವುದು, ಸ್ವಯಂ ವಿಕೃತಿ, ವಿಕಾರಗಳ ಅಲೆಗಳಿಂದ ಸನಾತನ ನೀತಿ, ಧರ್ಮವನ್ನು …

Read More »