ಶ್ರೀ ದಾನೇಶ್ವರಿ ಮಹಿಳಾ ಕೋ – ಆಪ್ ಕ್ರೆಡಿಟ್ ಸೊಸಾಯಿಟಿ ಲಿ. ಮೂಡಲಗಿ ದಿನಾಂಕ 27 /2/2020 ರಿಂದ ಮುಂದಿನ 5 ವರ್ಷಗಳ ಅವದಿಗಾಗಿ ಅಧ್ಯಕ್ಷೆ ಸುನಂದಾ ಮುರಗೋಡ ಉಪಾಧ್ಯಕ್ಷೆ ಶಾಂತಾ ಕೆಂಪಣ್ಣ ಝುಂಜರವಾಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Read More »ಜ್ಯೋತಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ.
ಜ್ಯೋತಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ. ಮೂಡಲಗಿ ದಿನಾಂಕ 27 /2/2020 ರಿಂದ ಮುಂದಿನ 5 ವರ್ಷಗಳ ಅವದಿಗಾಗಿ ಅಧ್ಯಕ್ಷ ಮಲ್ಲಪ್ಪ ಪಡೆಪ್ಪ ಮದಗುಣಕಿ ಉಪಾಧ್ಯಕ್ಷ ಮಲ್ಲಪ್ಪ ಸಿದ್ರಾಮಪ್ಪ ನೇಮಗೌಡರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಶೈಲ ಶಿವಪ್ಪ ಜೈನಾಪುರ ಶ್ರೀಶೈಲ ಶಿ ಗಾಣಿಗೇರ ಚಂದ್ರು ಬ ಗಾಣಿಗ ಅಪ್ಪಯ್ಯಪ್ಪ ಬ ನೇಮಗೌಡರ ಮಲ್ಲಪ್ಪ ಹ ಗಾಣಿಗೇರ ಬಸವರಾಜ ಮ ನೇಮಗೌಡರ ಸಂಗಪ್ಪ ಮ ಕಾಳಪ್ಪಗೋಳ ಸಾವಿತ್ರಿ ಶಂ …
Read More »ನಾಳೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಮೂಡಲಗಿ ಸಮೀಪದ ಮುನ್ಯಾಳ ಗ್ರಾಮದ ಸ್ವಾಮಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ರಂದು 6:00 ಗಂಟೆಗೆ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ 7ನೇ ವಗ೯ದ ವಿದ್ಯಾರ್ಥಿಗಳ ಬಿಳ್ಕೊಡಿಗೆ , 1 ನೇತರಗತಿಯ ಮಕ್ಕಳ ಸ್ವಾಗತ (ದಾಖಲಾತಿ ) ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ನಡೆಯಲಿದೆ ಕಾರ್ಯಕ್ರಮದ ದಿವ್ಯಸಾನಿಧ್ಯ ಮುರುಘರಾಜೇಂದ್ರ ಮಹಾಸ್ವಾಮಿಜಿಗಳು ಶ್ರೀ ಶಿವಯೋಗೀಶ್ವರ ಮಠ ಮುನ್ಯಾಳ, ಎಸ್ಡಿಎಂಸಿ ಅಧ್ಯಕ್ಷ …
Read More »ವೇಷಭೂಷಣ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ.
ವೇಷಭೂಷಣ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ. ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೃಷಿ ಮೇಳದ ವೇಷಭೂಷಣ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ಯುವಕ ಮಂಜುನಾಥ ರೇಳೆಕರ ಈತನು ರಾಜ್ಯ ಮಟ್ಟದ ಕೃಷಿ ಮೇಳ 2020 ರ ಸಾಂಸ್ಕೃತಿಕ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದಿದ್ದಾರೆ ವರದಿ-ಈಶ್ವರ ಢವಳೇಶ್ವರ
Read More »ಸಮೃದ್ಧಿ ಅಬ೯ನ್ ಕೋ – ಆಪ್ ಕ್ರೆಡಿಟ್ ಸೋಸಾಯಿಟಿ ಲಿ. ಮೂಡಲಗಿ ಈ ಸಂಘಕ್ಕೆ ಅವಿರೋಧ ಆಯ್ಕೆ
ಅಧ್ಯಕ್ಷ , ಉಪಾಧ್ಯಕ್ಷ .ಅವಿರೋಧ ಆಯ್ಕೆ ಅಭಿನಂದನೆಗಳು ಆಡಳಿತ ಮಂಡಳಿಗೆ ಮೂಡಲಗಿ ಪೇ 27 : ಸಮೃದ್ಧಿ ಅಬ೯ನ್ ಕೋ – ಆಪ್ ಕ್ರೆಡಿಟ್ ಸೋಸಾಯಿಟಿ ಲಿ. ಮೂಡಲಗಿ ಈ ಸಂಘಕ್ಕೆ ಅವಿರೋಧ ಆಯ್ಕೆ : ಅಧ್ಯಕ್ಷ ಸೋಮಯ್ಯಾ ಹಿರೇಮಠ , ಉಪಾಧ್ಯಕ್ಷ ಜಗದೀಶ ತೇಲಿ ಸಮೃದ್ಧಿ ಅಬ೯ನ್ ಕೋ – ಆಪ್ ಕ್ರೆಡಿಟ್ ಸೋಸಾಯಿಟಿ ಲಿ. ಮೂಡಲಗಿ ಇದರ ಮುಂದಿನ 5 ವಷ೯ಗಳ ಅವದಿಗೆ ಅಧ್ಯಕ್ಷ ಸೋಮಯ್ಯಾ …
Read More »ಮತ್ತೆ ಬ್ಯಾಂಕ್ ನೌಕರರ ಮುಷ್ಕರ, 3 ದಿನ ಬ್ಯಾಂಕ್ ಸೇವೆ ಬಂದ್..!
ಬ್ಯಾಂಕ್ ನೌಕರರು ಮತ್ತೆ ಎರಡನೇ ಹಂತದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹಾಗಾಗಿ ಪುನಃ ಮೂರು ದಿನ ಬ್ಯಾಂಕ್ ಸೇವೆ ಇರುವುದಿಲ್ಲ. ಬ್ಯಾಂಕ್ ನೌಕರರ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಮುಷ್ಕರ ನಡೆಸಲು ಸಜ್ಜಾಗಿದೆ. ಎಐಬಿಇಎ, ಎಐಬಿಒಸಿ, ಎನ್ಸಿಬಿಇ, ಎಐಬಿಒಎ, ಬಿಇಎಫ್ಟಿ, ಐಎನ್ಬಿಇಎಫ್, ಐಎನ್ಬಿಒಸಿ, ಎನ್ಒಬಿಡಬ್ಲ್ಯು ಮತ್ತು ಎನ್ಒಬಿಒ ಒಳಗೊಂಡ ಬ್ಯಾಂಕ್ ಯೂನಿಯನ್ ವಿವಿಧ ಹಂತಗಳಲ್ಲಿ ಮುಷ್ಕರಕ್ಕೆ ನಿರ್ಧಾರ ಮಾಡಿದೆ. ಮಾರ್ಚ್ 11, 12,13ರಂದು ಮೂರು …
Read More »ರಾಶಿ ಭವಿಷ್ಯ 01/03/2020 ರಿಂದ 07/03/2020
ರಾಶಿ ಭವಿಷ್ಯ 01/03/2020 ರಿಂದ 07/03/2020 ಮೇಷ.. ದೇವ ಬಲ ಮತ್ತು ಆರ್ಥಿಕ ಅಭಿವೃದ್ಧಿ ನಿಮ್ಮ ಪಾಲಿಗೆ ಇದ್ದು ಆಧ್ಯಾತ್ಮಿಕದ ಕಡೆ ಗಮನ ಹರಿಸುತ್ತಿರ. ವ್ಯಾಪಾರಿ ಗಳಿಗೆ ಲಾಭ. ಹೊಸ ಕಾರ್ಯಕ್ಕೆ ಕೈ ಹಾಕಲು ಇದು ಸೂಕ್ತ ಸಮಯ. ವೃಷಭ. ಸಾಮಾಜಿಕ ಮನ್ನಣೆ ಮತ್ತು ವ್ಯವಹಾರ ಕುಶಲತೆ ತೋರಿಸುವ ಸಮಯ ಇದು. ಕುಟುಂಬ ದಲ್ಲಿ ಭಿನ್ನಾಭಿಪ್ರಾಯ ಮರೆತು ಮುಂದುವರಯು ವುದು ಉತ್ತಮ. ಇದರಿಂದ ನಿಮ್ಮ ಗೌರವ ಹೆಚ್ಚುತ್ತದೆ. ಮಿಥುನ. ಆರ್ಥಿಕವಾಗಿ …
Read More »14 ರಂದು ಕಸಾಪ ಸಮ್ಮೇಳನ
14 ರಂದು ಕಸಾಪ ಸಮ್ಮೇಳನ ಮೂಡಲಗಿ ಪೇ : 26 ಮೂಡಲಗಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಮಾಚ೯ 14 ರಂದು ಜರುಗಲಿದೆ. ಪಟ್ಟಣದಲ್ಲಿ ಸೋಮವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾಯ೯ಕಾರಣಿ ಸಭೆಯಲ್ಲಿ ಈ ನಿಣ೯ಯ ಕೈಗೊಳ್ಳಲಾಗಿದ್ದು ಹಿರಿಯ ಸಾಹಿತಿ ಪ್ರೊ : ಸಂಗಮೇಶ ಗುಜಗೊಂಡ ಅವರನ್ನು ಸಮ್ಮೇಳನದ ಸವಾ೯ಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಥಳ : …
Read More »ರಸ್ತೆ ಮೇಲಷ್ಟೇ ಅಲ್ಲ, ನೀರಲ್ಲೂ ಓಡುತ್ತೆ ಈ ಸೈಕಲ್; ಬಾಲಕರ ಪ್ರಯೋಗಕ್ಕೆ ಬೆರಗಾದ ಗ್ರಾಮಸ್ಥರು
ರಸ್ತೆ ಮೇಲಷ್ಟೇ ಅಲ್ಲ, ನೀರಲ್ಲೂ ಓಡುತ್ತೆ ಈ ಸೈಕಲ್; ಬಾಲಕರ ಪ್ರಯೋಗಕ್ಕೆ ಬೆರಗಾದ ಗ್ರಾಮಸ್ಥರು ರಸ್ತೆ ಮೇಲೆ ಸೈಕಲ್ ಓಡೋದು ಕಾಮನ್, ಆದ್ರೆ ನೀರಿನ ಮೇಲೆ ಓಡುತ್ತೆ ಅಂದ್ರೆ ನಂಬೋಕೆ ಸಾಧ್ಯನಾ..? ಹೌದು ನಂಬಲೇಬೇಕು. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿಶೇಷ ಸೈಕಲ್ ಚಾಲಿತ ಬೋಟ್ವೊಂದನ್ನ ತಯಾರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರಾದಿ ಗ್ರಾಮದ ಮಹಾಲಕ್ಷ್ಮೀ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ ಬಸವರಾಜ …
Read More »ಭಾರತದ ರಾಷ್ಟ್ರಪ್ರೇಮಿ, ದಾರ್ಶನಿಕ ವಿನಾಯಕ ದಾಮೋದರ ಸಾವರ್ಕರ್
ಆ ವೀರ ಕಲಿಯನ್ನು ನೆನಪಿಸಿಕೊಂಡಾಗಲೆಲ್ಲ ದಿವಂಗತ ವಿದ್ಯಾನಂದ ಶೆಣೈ ಕಣ್ಣಮುಂದೆ ಬರುತ್ತಾರೆ. ಆರು ವರ್ಷಗಳ ಹಿಂದೆ ಅವರು ಮಾಡಿದ್ದ ಭಾಷಣದ ಝೇಂಕಾರ ಕಿವಿಯಲ್ಲಿ ಇನ್ನೂ ಹಸಿಯಾಗಿಯೇ ಇದೆ. “ಅವತ್ತು ಛಾಫೇಕರ್ ಸಹೋದರರು ಬ್ರಿಟಿಷ್ ಅಧಿಕಾರಿ ರಾಂಡ್ ನನ್ನು ಹತ್ಯೆ ಮಾಡಿದರು. ಅದು ಬ್ರಿಟಿಷರಿಗೆ ತಿಳಿದುಹೋಯಿತು. ಬಂಧಿಸಿ ವಿಚಾರಣೆಗೆ ಗುರಿಪಡಿಸಿದ ಬ್ರಿಟಿಷರು ಛಾಫೇಕರ್ ಸಹೋದರರ ಮೇಲೆ “ಕೊಲೆ’ ಆರೋಪ ಹೊರಿಸಿದರು. ಕೊನೆಗೆ ಗಲ್ಲಿಗೂ ಏರಿಸಿದರು. ಇದನ್ನೆಲ್ಲಾ ನೋಡಿದ 14 ವರ್ಷದ ಬಾಲಕ ವಿನಾಯಕ ದಾಮೋದರ …
Read More »