ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ನಾಟಕ ಪ್ರದರ್ಶನವನ್ನು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಬಸವರಾಜ ವಿ. ಹಿರೇಮಠ ಉದ್ಘಾಟಿಸಿ ಮಾತನಾಡಿದರು ಮೂಡಲಗಿ: ‘ಟಿವಿ, ಮೊಬೈಲ್ ಗೀಳಿನಿಂದ ಇಂದು ರಂಗಭೂಮಿ, ರಂಗಕಲೆಗಳು ನಶೀಸಿ ಹೋಗುತ್ತಲಿದ್ದು ರಂಗಕಲೆಗಳನ್ನು ಇಂದು ಉಳಿಸುವುದು ಅವಶ್ಯವಿದೆ’ ಎಂದು ಬೆಳಗಾವಿಯ ನಗರಾಭೀವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಬಸವರಾಜ ಹಿರೇಮಠ ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬಸವ ಮಂಟಪದಲ್ಲಿ ಜೈ ಹನುಮಾನ ಯುವಜನ ಸೇವಾ …
Read More »‘ಮನುಷ್ಯನ ಬದುಕನ್ನು ಬಂಗಾರಗೊಳಿಸುವ ಶಕ್ತಿ ಆಧ್ಯಾತ್ಮಿಕತೆಗೆ ಇದೆ’ – ಶಿವಾನಂದ ಸ್ವಾಮಿಜಿ
ಮೂಡಲಗಿ: ‘ಮನುಷ್ಯನ ಬದುಕನ್ನು ಬಂಗಾರಗೊಳಿಸುವ ಶಕ್ತಿ ಆಧ್ಯಾತ್ಮಿಕತೆಗೆ ಇದೆ’ ಎಂದು ಹಂದಿಗುಂದದ ವೀರಕ್ತಮಠದ ಪೀಠಾಧಿಪತಿ ಶಿವಾನಂದ ಸ್ವಾಮಿಗಳು ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ 41ನೇ ವರ್ಷದ ನವರಾತ್ರಿ ಉತ್ಸವದ 9ನೇ ದಿನವಾದ ಜರುಗಿದ ದೇವಿ ಪುರಾಣ ಮತ್ತು ಉಪದೇಶಾಮೃತದ ಸಮಾರೋಪದಲ್ಲಿ ಮಾತನಾಡಿದ ಪೂಜ್ಯರು ಸಾಧು, ಸಂತರು, ಸತ್ಪುರುಷರು ನೆಲೆಸಿದ್ದ ಭಾರತವು ಪ್ರಪಂಚಕ್ಕೆ ಆದ್ಯಾತ್ಮಿಕವನ್ನು ಬೋಧಿಸುವ ಮೂಲಕ ವಿಶ್ವಗುರು ಸ್ಥಾನವನ್ನು ಹೊಂದಿರುವ ಹೆಗ್ಗಳಿಕೆಯ ದೇಶವಾಗಿದೆ ಎಂದರು. ಮನುಷ್ಯ ತನ್ನ ಅಂತರಂಗ ಮತ್ತು ಬಹಿರಂಗವನ್ನು …
Read More »ದಸರಾ ಹಬ್ಬದ ಶುಭಾಶಯ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ನಾಡಿನ ಜನತೆಗೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ. ದಸರಾ ಹಬ್ಬವು ನಾಡಿನ ಜನತೆಗೆ ಸುಖ, ಸಮೃದ್ಧಿ, ಆರೋಗ್ಯ ನೀಡಲಿ. ನಾಡ ದೇವತೆ ಚಾಮುಂಡೇಶ್ವರಿ ತಾಯಿಯು ಸಕಲರಿಗೂ ಒಳ್ಳೆಯದು ಮಾಡಲಿ. ಅನ್ನ ಹಾಕುವ ರೈತನ ಬದುಕಿನಲ್ಲಿ ಸಂತೋಷ ಹರಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.
Read More »ನ.28ಕ್ಕೆ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಚುನಾವಣೆ
ಮೂಡಲಗಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದ 2024- 29ನೇ ಅವಧಿಗೆ ವಿವಿಧ ಇಲಾಖೆಯ ಒಟ್ಟು 24 ಸದಸ್ಯರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ವಡೇರಟ್ಟಿ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶಿವಾನಂದ ಗುಡಸಿ ಪತ್ರಿಕಾ ಪ್ರಕಣೆಯ ಮೂಲಕ ತಿಳಿಸಿದ್ದಾರೆ. ರಾಜ್ಯ ಚುನಾವಣಾಧಿಕಾರಿಗಳ ಅಧಿಸೂಚನೆ ಅನ್ವಯ ಚುನಾವಣಾ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ತಾಲೂಕು ಶಾಖೆಯ ನಿರ್ದೇಶಕರ ಸ್ಥಾನದ ಚುನಾವಣೆಗಳು 2024ರ …
Read More »ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜರುಗಿದ, ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚಾರಣೆ
ಮೂಡಲಗಿ : ಹೆಣ್ಣು ಮಕ್ಕಳು ವಿರುದ್ಧ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಗಿಂಕ ಕಿರುಕುಳ ಅಂತಹ ಕೃತ್ಯಗಳ ತಡೆಗಟ್ಟಿ, ಹೆಣ್ಣು ಮಕ್ಕಳು ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಯೊಂದು ಮನೆಯ ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಸಸಿಗನ್ನು ನೆಟ್ಟುವಂತಾಗಬೇಕು ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ …
Read More »ಬೆಟಗೇರಿ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಯಲ್ಲವ್ವ ಚಂದರಗಿ ಆಯ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅ.10ರಂದು ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಯಲ್ಲವ್ವ ಲಕ್ಷ್ಮಣ ಚಂದರಗಿ ಆಯ್ಕೆಗೊಂಡಿದ್ದಾರೆ. ಒಟ್ಟು 13 ಸದಸ್ಯರ ಬಲ ಹೊಂದಿದ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ನಡೆದು ಪ್ರತಿಸ್ಪರ್ದಿ ಅಭ್ಯರ್ಥಿಯಾಗಿ ಸದಾಶಿವ ಕುರಿ 6 ಮತಗಳನ್ನು ಪಡೆದು ಪರಾಭವಗೊಂಡರು. ಯಲ್ಲವ್ವ ಲಕ್ಷ್ಮಣ ಚಂದರಗಿ 7 ಮತಗಳನ್ನು ಪಡೆದು ನೂತನ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ ಎಂದು …
Read More »ಅಗಲಿದ ರತನ್ ಟಾಟಾ
ಬೆಳಗಾವಿ- ಭಾರತಾಂಬೆಯ ಹೆಮ್ಮೆಯ ಸುಪುತ್ರ, ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಟಾಟಾ ಅವರು ಅಪ್ಪಟ ರಾಷ್ಟ್ರಭಕ್ತ, ದೂರದೃಷ್ಟಿಯ ನಾಯಕ, ಭಾರತೀಯ ಕೈಗಾರಿಕೆ ಉದ್ಯಮದಲ್ಲಿ ಅಪ್ರತಿಮ ಸಾಧಕರಾಗಿದ್ದರು. ಟಾಟಾ ಅವರು ಕೇವಲ ಉದ್ಯಮಿಯಾಗಿರಲಿಲ್ಲ. ಸಮಗ್ರತೆ, ಅಚಲವಾದ ಬದ್ಧತೆ, ಭಾರತದ ಆತ್ಮವನ್ನು ಸಾಕಾರಗೊಳಿಸಿದ ದಂತಕತೆಯಾಗಿದ್ದರು. ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾನ್ ಚೇತನ. ಟಾಟಾ …
Read More »ಶಿವಾಪೂರ ಹ ಗ್ರಾಮದಲ್ಲಿ ನವರಾತ್ರಿ ಉತ್ಸವದ ಸತ್ಸಂಗ ಕಾರ್ಯಕ್ರಮ
ಮೂಡಲಗಿ : ಮೂಡಲಗಿ ತಾಲೂಕಿನ ಶಿವಾಪೂರ ಹ ಗ್ರಾಮದ ಶ್ರೀ ಬಸವ ಆಶ್ರಮ ಹೂಲಿಕಟ್ಟಿ-ಶಿವಾಪೂರ ಹ ದಲ್ಲಿ ನವರಾತ್ರಿ ಉತ್ಸವದ ಸತ್ಸಂಗ ಕಾರ್ಯಕ್ರಮ ನಡೆಯಿತು. ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಮಮದಾಪೂರದ ಶ್ರೀ ಚರಮೂರ್ತೇಶ್ವರ ಮಠದ ಡಾ. ವೇ. ಮೂ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳವರು ವರಗುಣವಾವುದೆಂದರೆ ಉದಾರ. ಪ್ರಪಂಚ ಜೀವನದ ಜೊತೆಗೆ ಪಾರಮಾರ್ಥಿಕ ಚಿಂತನೆ ಅವಶ್ಯಕವಾಗಿದ್ದು ಉದಾರವಾದಿ ಯಾಗಿ ಬದುಕಬೇಕು ಎಂದು ಹೇಳಿದರು. ಸಾನಿಧ್ಯದಲ್ಲಿರುವ ರನ್ನ ತಿಮ್ಮಾಪೂರದ ಶ್ರೋ. ಬ್ರ …
Read More »ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಲಾಗಿದ್ದು, ಅದರಲ್ಲಿ ಮೂಡಲಗಿ ವಲಯದಲ್ಲಿ ಎರಡು ಹೊಸ ಸರ್ಕಾರಿ ಪ್ರೌಢಶಾಲೆಗಳು …
Read More »ಶಿವಾಪುರದಲ್ಲಿ ಕವಿಗೋಷ್ಠಿಯ ಸಂಭ್ರಮ ಭಾವನೆಗಳನ್ನು ಕಟ್ಟಿಕೊಡುವ ಕಲೆಗಾರಿಕೆ ಕವಿಗೆ ಇರಬೇಕು- ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ
ಮೂಡಲಗಿ ತಾಲ್ಲೂಕಿನ ಶಿವಾಪುರ(ಹ) ಗ್ರಾಮದ ಬಸವ ಆಶ್ರಮದಲ್ಲಿ ತಾಲ್ಲೂಕಾ ಚುಸಾಪದಿಂದ ಜರುಗಿದ ದಸರಾ ಕವಿಗೋಷ್ಠಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಉದ್ಘಾಟಿಸಿದರು. ಮೂಡಲಗಿ: ‘ಭಾವನೆಗಳಿಂದ ಹುಟ್ಟಿದ ಕವಿತೆಯನ್ನು ಪದಪುಂಜಗಳ ಮೂಲಕ ಅರ್ಥವತ್ತಾಗಿ ಸೃಜನಾತ್ಮಕವಾಗಿ ಕಟ್ಟಿಕೊಡುವ ಕಲೆಯನ್ನು ಕವಿಯು ಸಿದ್ಧಿಸಿಕೊಳ್ಳಬೇಕು’ ಎಂದು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಹೇಳಿದರು. ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಬಸವ ಆಶ್ರಮದಲ್ಲಿ ಮೂಡಲಗಿ ತಾಲ್ಲೂಕಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಿದ್ದ ದಸರಾ ಕವಿಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು …
Read More »