Breaking News
Home / inmudalgi (page 56)

inmudalgi

ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ

ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಅಂಬಲಿ ಒಡೆಯ ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀಅಡಿವಿಸಿದ್ಧೇಶ್ವರ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಸಮಾರಂಭ ಶುಕ್ರವಾರ ಸೆ.6 ರಿಂದ ಸೋಮವಾರ ಸೆ.9 ರವರಿಗೆ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಹಾಗೂ ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಜಿÀ ಶ್ರೀಮಠದ ಆವರಣದಲ್ಲಿ ಜಾತ್ರಾಮಹೋತ್ಸವ ಆಂತ್ರಣ …

Read More »

ಹೊಸಟ್ಟಿಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ

ಮೂಡಲಗಿ: ಸಮಾಜದ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ಕಲಿಕೆಯಿಂದ ಇಡೀ ಜಗತ್ತನ್ನೇ ಬದಲಾಯಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಹೊಸಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಿದ ಡಾ. ಎಸ್.ರಾಧಾಕೃಷ್ಣನ್ ಜನ್ಮ ದಿನಾಚರಣೆ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವ್ಯ ಭಾರತದ ನಿರ್ಮಾಣದಲ್ಲಿ ಶಿಕ್ಷಕರು …

Read More »

 ‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’ 

ಇಂದು ಶಿಕ್ಷಕರ ದಿನಾಚರಣೆಗೆ ಸಜ್ಜಾಗಿರುವ ಹೊಸಟ್ಟಿ ಗ್ರಾಮ    ‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’  ವರದಿ: ಬಾಲಶೇಖರ ಬಂದಿ   ಮೂಡಲಗಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಭವಿಷ್ಯವಿಲ್ಲ ಎಂದು ಮೂಗು ಮುರಿಯವವರಿಗೆ ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತ ಅದೆಷ್ಟೋ ಮಕ್ಕಳು ಮಾಡಿರುವ ಸಾಧನೆಯನ್ನು ಗಮನಿಸಿದರೆ ಅಚ್ಚರಿಪಡುವಂತಿದೆ. ಒಂದು ಅವಧಿಯಲ್ಲಿ ಕುಗ್ರಾಮ ಎನಿಸಿದ್ದ ಹೊಸಟ್ಟಿ  ಸರ್ಕಾರಿ ಶಾಲೆಯಲ್ಲಿ ಕಲಿತ ಗ್ರಾಮದ ಪರುಶರಾಮ ನಾಯಿಕ ಎನ್‌ಡಿಎ …

Read More »

‘ಪತ್ರಿಕೋದ್ಯಮದಲ್ಲಿ ಪತ್ರಿಕಾ ವಿತರಕರ ಪಾತ್ರ ಮಹತ್ವದಾಗಿದೆ’

ಮೂಡಲಗಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಬುಧವಾರ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿದರು. -ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ     ಮೂಡಲಗಿ: ‘ದಿನಪತ್ರಿಕೆಗಳನ್ನು ಓದುಗರ ಕೈಗೆ ತಲುಪಿಸುವಲ್ಲಿ ಪತ್ರಿಕೆ ವಿತರಕರ ಪಾತ್ರ ಮಹತ್ವದಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕರ್ನಾಟಕ ರಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಂiÀiನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ …

Read More »

ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ

ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಒಂದು ತಿಂಗಳ ಕಾಲ ಶ್ರಾವಣ ಮಾಸದಲ್ಲಿ ಜರುಗಿದ ಭಜನಾ ಕಾರ್ಯಕ್ರಮದಲ್ಲಿ ಪ್ರತಿದಿನ ಪಾಲ್ಗೊಂಡ ಮೂರು ವರ್ಷದ ಅಮೀತ್ ಶಿವಾನಂದ ಮಡಿವಾಳರ ಎಂಬ ಬಾಲಕನ್ನು ಭಜನಾ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮುನ್ಯಾಳ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ದಿವಸ ಮುಂಜಾನೆ ಮತ್ತು ರಾತ್ರಿ ಭಜನಾ ಕಾರ್ಯಕ್ರಮ ಜರುಗುವುದು. ಪ್ರತಿದಿನ ಬೆಳಗಿನ ಜಾವ ಶ್ರೀ …

Read More »

ಸೆ. 5 ರಂದು ಕೌಜಲಗಿಯ ಬಿ. ಬಿ.ಹೊಸಮನಿ ಫೌಂಡೇಶನ್‌ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ಸೆ. 5 ರಂದು ಕೌಜಲಗಿಯ ಬಿ. ಬಿ.ಹೊಸಮನಿ ಫೌಂಡೇಶನ್‌ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮೂಡಲಗಿ: ಕಳೆದ ಹತ್ತು ವರ್ಷಗಳಿಂದ ಕೌಜಲಗಿಯ ಬಿ.ಬಿ.ಹೊಸಮನಿ ಫೌಂಡೇಶನ್‌ದಿಂದ ಕೊಡಮಾಡುವ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಐದು ಜನ ಶಿಕ್ಷಕರಿಗೆ ಗುರುವಾರದಂದು ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ನಡೆಯು ಮೂಡಲಗಿ ತಾಲೂಕಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಐದು ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಪರಮೇಶ್ವರ …

Read More »

ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಖುರ್ಷಾದಾ ನದಾಫ ಅವರಿಗೆ ಸನ್ಮಾನ

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖುರ್ಷಾದಾ ನದಾಫ ಅವರು ಮೂಡಲಗಿ ಪುರಸಭೆಯಲ್ಲಿ ನಡೆಯುತ್ತಿರುವ ಪ್ರಥಮ ಸಭೆಗೆ ಹಾಜರಾಗುತ್ತಿದ್ದು ಅವರನ್ನು ಮತ್ತು ಅನ್ವರ ನದಾಫ, ಅವರನ್ನು ಲಕ್ಷ್ಮೀನಗರ ನಾಗರಿಕರ ವತಿಯಿಂದ ಸನ್ಮಾನಿಸಿದರು.ಈ ಸಮಯದಲ್ಲಿ ರುಕ್ಮವ್ವ ಭೀಮಪ್ಪ ಶೆಕ್ಕಿ, ವೈಶಾಲಿ ಅಶೋಕ ಗುರ್ಲಾಪುರ, ಕೆಂಪಣ್ಣ ಮಾವನೊರಿ, ಸುಧೀರ್ ಗೂಡಿಗೌಡರ, ಆನಂದ ಹಿರೇಮಠ ವಿನೋದ್ ಪಾಟೀಲ, ಶಿವಬಸು ಶೆಟ್ಟರ, ಮಲ್ಲಪ್ಪ ಮಾಲಗಾರ, ಉಪಸ್ಥಿತರಿದ್ದರು.

Read More »

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ

*ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ* ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ‌ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.

Read More »

ಸೇವಾ ನಿವೃತ್ತಿ ಹೊಂದಿದ ಪ್ರಾಚಾರ್ಯ ಪ್ರೊ.ಸಂಗಮೆಶ ಗುಜಗೊಂಡ ಅವರಿಗೆ ಸತ್ಕಾರ

ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಗಮೇಶ ಎಮ್.ಗುಜಗೊಂಡ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಸ್ಥೆಯ ಆಡಳಿತ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಗಮೇಶ ಎಮ್.ಗುಜಗೊಂಡ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಮೂಡಲಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ, ವಿದ್ಯಾರ್ಥಿ ಬಳಗ ಹಾಗೂ ಅಭಿಮಾನಿ ಬಳಗದಿಂದ ಸತ್ಕಾರ ಸಮಾರಂಭ …

Read More »

ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ

 ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಸುಕ್ಷೇತ್ರ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮ ಸೆ.3ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಸೆ.3ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಬಳಿಕ ವೀರಭದ್ರೇಶ್ವರ ಜಯಂತಿ ಆಚರಣೆ, ಪುರಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಮಹಾಪ್ರಸಾದ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ …

Read More »