ಮೂಡಲಗಿ: ಇಡೀ ಜಗತ್ತು ವಾಣಿಜ್ಯೀಕರಣವಾಗಿದೆ. ಪ್ರತಿಯೊಬ್ಬರೂ ನಿತ್ಯದ ಬದುಕಿನಲ್ಲಿ ಆನಲೈನ್ ವ್ಯವಹಾರ ಅವಲಂಬಿಸಿದ್ದಾರೆ. ಹೀಗಾಗಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ ಎಂದು ಪಟ್ಟಣದ ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕ ಅಧ್ಯಕ್ಷ ಹಾಘೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್. ಜಿ. ಢವಳೇಶ್ವರ ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಮೂಡಲಗಿ ಕೋ ಆಪರೇಟಿವ್ ಬ್ಯಾಂಕ್ಗೆ ಭೇಟ್ಟಿ ನೀಡಿದ ವೇಳೆ ಮಾತನಾಡಿದ ಅವರು ಇ …
Read More »ದೇವರ ಆಶೀರ್ವಾದ ಇದ್ದರೆ ಏನೆಲ್ಲ ಪಡೆಯಬಹುದು- ಶಿವಾಪೂರ(ಹ)ದ ಅಡವಿಸಿದ್ದರಾಮ ಮಹಾಸ್ವಾಮಿಗಳು
ಮೂಡಲಗಿ: ದೇವರ ಆಶೀರ್ವಾದ ಇದ್ದರೆ ಏನೆಲ್ಲ ಪಡೆಯಬಹುದು. ಪುಣ್ಯದ ಸಾಮಾಜಿಕ ಕಾರ್ಯಮಾಡುವರ ಜೀವನ ಸುಖಮಯವಾಗುವುದು ಎಂದು ಶಿವಾಪೂರ(ಹ)ದ ಅಡವಿಸಿದ್ದರಾಮ ಮಹಾಸ್ವಾಮಿಗಳು ಹೇಳಿದರು. ಅವರು ತಾಲೂಕಿನ ಶಿವಾಪೂರ(ಹ) ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ನಡೆದ 9ನೇಯ ಶಿವಾನುಭವ ಗೋಷ್ಠಿಯ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿ ನವರಾತ್ರಿ ಉತ್ಸವ ಆಚರಣೆ ಮಹತ್ವದ್ದು, ಬನ್ನಿ ತಪ್ಪಲಿನಲ್ಲಿ ದೈವಿ ಶಕ್ತಿ ಅಡಗಿದೆ ಮಹಾ ನವರಾತ್ರಿ ವಿಶೇಷ ಹಬ್ಬವು 9 ದಿನ ದೀಪ ಹಚ್ಚಿ ನವರಾತ್ರಿ …
Read More »‘ಪುಣ್ಯಾರಣ್ಯ ಪುಷ್ಪ’ ಸಂಸ್ಮರಣಗ್ರಂಥ ಬಿಡುಗಡೆ; ಶ್ರೀಗಳ ಗದ್ದುಗೆ ಉದ್ಘಾಟನೆ ಅರಭಾವಿ ಲಿಂ.ಸಿದ್ಧಲಿಂಗ ಶ್ರೀಗಳು ಭಕ್ತರೋದ್ಧರಕ್ಕಾಗಿ ಜೀವಿ ಸವಿಸಿದ ಪುಣ್ಯ ಪುರುಷರು’- ತೋಂಟದ ಸಿದ್ಧರಾಮ ಸ್ವಾಮಿಗಳು
ಮೂಡಲಗಿ ತಾಲ್ಲೂಕಿನ ಅರಭಾವಿಯ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಲಿಂಗೈಕ್ಯ ಸಿದ್ಧಲಿಂಗ ಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ ಸಿದ್ದಗೊಳಿಸಿದ್ದ ‘ಪುಣ್ಯಾರಣ್ಯ ಪುಷ್ಪ’ ಸಂಸ್ಮರಣ ಸಂಪುಟವನ್ನು ಗದಂಗ-ಡಂಬಳದ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಮತ್ತು ಅರಭಾವಿ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳು ಬಿಡುಗಡೆಗೊಳಿಸಿದರು’ ಮೂಡಲಗಿ: ಅರಭಾವಿಮಠದ ಸಿದ್ದಲಿಂಗ ಸ್ವಾಮಿಗಳು ತಮ್ಮ ಜೀವನದುದ್ದಕ್ಕೂ ಭಕ್ತರ ಬಗ್ಗೆ ಅಪಾರ ಪ್ರೀತಿ, ಅನುಕಂಪವನ್ನು ಹೊಂದಿ, ಭಕ್ತರೋದ್ದಾಕ್ಕಾಗಿ ತಮ್ಮ ಜೀವನವನ್ನು ಸವಿಸಿದ ಪುಣ್ಯ ಪುರುಷರಾಗಿದ್ದರು’ ಎಂದು ಗದಗ-ಡಂಬಳದ ಜಗದ್ಗುರು …
Read More »ಗ್ರಾಮದ ಧ್ವಾರ ಬಾಗಿಲುಗಳು ಗ್ರಾಮೀಣ ಜನಜೀವನದ ನೈಜ ಪ್ರತಿಬಿಂಬಗಳಾಗಿವೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಗ್ರಾಮದ ಧ್ವಾರ ಬಾಗಿಲುಗಳು ಗ್ರಾಮೀಣ ಜನಜೀವನದ ನೈಜ ಪ್ರತಿಬಿಂಬಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ ವೆಂಕಟಾಪೂರ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡ ಧ್ವಾರ ಬಾಗಿಲ ಕಾಮಗಾರಿಯನ್ನು ವಿಕ್ಷಣೆ ಮಾಡಿ ಮಾತನಾಡಿದ ಅವರು ಪುರಾತನ ಕಾಲದಿಂದಲೂ ಪ್ರತಿ ಗ್ರಾಮಕ್ಕೂ ಧ್ವಾರ ಬಾಗಿಲುಗಳು ಇರುವುದು ರೂಡಿಗತವಾಗಿತ್ತು. ಗ್ರಾಮದ ಹಿರಿಯರೂ ಬಂದು ಕೂಡುತ್ತಿದ್ದರು ಗ್ರಾಮಕ್ಕೆ ಹೊಸಬರು …
Read More »ನವರಾತ್ರಿ ಉತ್ಸವ ನಿಮಿತ್ಯ ಅ.5ರಿಂದ ಮೂರು ದಿನಗಳ ಕಾಲ ಮೂಡಲಗಿಯಲ್ಲಿ ಕೃಷಿ ಮೇಳ ಆಯೋಜನೆ
ಮೂಡಲಗಿ : ಪಟ್ಟಣದ ನವರಾತ್ರಿ ಉತ್ಸವ ಕಮೀಟಿಯಿಂದ ಅ.3ರಿಂದ ಜರಗುವು 9 ದಿನಗಳ ನವರಾತ್ರಿ ಉತ್ಸವದ ಅಂಗವಾಗಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ತುಕ್ಕಾನಟ್ಟಿ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಿವಬೋಧರಂಗ ಪಿಕೆಪಿಎಸ್, ನಿಸರ್ಗ ಫೌಂಡೇಶನ್ ಮೂಡಲಗಿ ಇವುಗಳ ಸಹಯೋಗದೊಂದಿಗೆ ಕೃಷಿ ಮೇಳವನ್ನು ಅ.5,6 ಮತ್ತು 7 ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ದ್ವೀತಿಯ ಬಾರಿಗೆ ಆಯೋಜಿಸಲಾಗಿದೆ ಎಂದು ಉತ್ಸವ ಕಮೀಟಿಯ ಕೃಷ್ಣಾ ನಾಶಿ ಹೇಳಿದರು. …
Read More »ಅ.3ರಂದು ಲಿಂ. ಸಿದ್ಧಲಿಂಗ ಶ್ರೀಗಳ ಪುಣ್ಯಸ್ಮರಣೆ ಮತ್ತು ಗದ್ದುಗೆ ಉದ್ಘಾಟನೆ
ಅ.3ರಂದು ಲಿಂ. ಸಿದ್ಧಲಿಂಗ ಶ್ರೀಗಳ ಪುಣ್ಯಸ್ಮರಣೆ ಮತ್ತು ಗದ್ದುಗೆ ಉದ್ಘಾಟನೆ ಮೂಡಲಗಿ: ಹಲವು ವೈಶಿಷ್ಟ್ಯಗಳಿಂದ ಕೂಡಿದ ತಾಲೂಕಿನ ಅರಭಾವಿಯ ಜಗದ್ಗುರು ಶ್ರೀ ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧಸಂಸ್ಥಾನ ಮಠದ ಹನ್ನೊಂದನೆಯ ಪೀಠಾಧಿಪತಿಗಳಾಗಿದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆ, ಗುದ್ದುಗೆಯ ಉದ್ಘಾಟನೆ ಮತ್ತು ಸಂಸ್ಮರಣ ಸಂಪುಟ ಬಿಡುಗಡೆ ಸಮಾರಂಭ ಗುರುವಾರ ಅ.3ರಂದು ಮುಂಜಾನೆ 10=30 ಗಂಟೆಗೆ ಗದಗ-ಡಂಬಳದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಲಿದೆ …
Read More »ಸಮಾಜದ ಕೆಲವು ಮುಖಂಡರು ತಮ್ಮ ಲಾಭಕ್ಕಾಗಿ ಸಮಾಜದ ಸಂಘಟನೆ ತೆರೆದು ಸಮಾಜದ ಜನರ ದಾರಿ ತಪ್ಪಿಸುತಿದ್ಧಾರೆ- ಸಂಗಮೇಶ ಮಡಿವಾಳರ
ಮೂಡಲಗಿ: ಮಡಿವಾಳ ಸಮಾಜದ ಎಸ್ಸಿ ಮೀಸಲಾತಿಗಾಗಿ ಸಾಕಷ್ಟು ಜನರು ರಾಜ್ಯ ಸರ್ಕಾರದ ಬಾಗಿಲು ತಟ್ಟುವಂತ ಕಾರ್ಯವನ್ನು ಮಾಡಿದ್ದಾರೆ ವಿನಃ ಸಮಾಜದ ಗುರುಗಳಾದ ಬಸವಾಚಿದೇವ ಸ್ವಾಮೀಜಿಯವರಿಂದ ಮಾತ್ರ ಸಮಾಜದ ಏಳಿಗೆಗಾಗಿ ಯಾವುದೇ ಕೊಡುಗೆ ಇಲ್ಲ ಎಂದು ಮಡಿವಾಳ ಸಮಾಜದ ಹಿರಿಯ ಮುಖಂಡ ಹಣಮಂತ ಮಡಿವಾಳರ(ತಲ್ಲೂರ) ಬೇಸರ ವಕ್ತಪಡಿಸಿದರು. ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಸುಮಾರು 18 ಲಕ್ಷ ಮಡಿವಾಳ ಸಮಾಜದ ಜನರು ಇರುವುದರಿಂದ …
Read More »ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ- ಸಾಹಿತಿ ಸಂಗಮೇಶ ಗುಜಗೊಂಡ
ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ಮಡಿವಾಳ ಪ್ರಕಾಶನ ಕೊಣ್ಣೂರ ಇವರ ಸಹಯೋಗದಲ್ಲಿ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿ ಮೂಡಲಗಿಯಲ್ಲಿ ಅನಿಲ ಮಡಿವಾಳರ ರವರ “ಭೂಮಿ ನಂಬಿ ಬದುಕೇವು!” ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಸಂಗಮೇಶ ಗುಜಗೊಂಡ ರವರು ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ ಎಂದು ಹೇಳುತ್ತಾ ಕವಿಯ …
Read More »ಭೈರನಟ್ಟಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ರೂ. 10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ಸಮುದಾಯ ಭವನಗಳು ಜನ ಸಮುದಾಯದ ಪ್ರಗತಿಗಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಗಳಾಗಿ ರೂಪುಗೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ತಾಲೂಕಿನ ಭೈರನಟ್ಟಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ರೂ. 10 ಲಕ್ಷ ವೆಚ್ಚದಲ್ಲಿ ಬಲಭೀಮ ತೋಟದ ಮಾರುತಿ ದೇವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ …
Read More »ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ – ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ
ಗೋಕಾಕ- ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್ಎಸ್ಎಫ್ ಕಚೇರಿಯಲ್ಲಿ ೨೦೨೩-೨೪ ನೇ ಸಾಲಿನ ವ್ಯಾಸಂಗ ಮಾಡಿ ಉನ್ನತ ವೃತ್ತಿಪರ ಕೋರ್ಸಗಳಿಗೆ ಆಯ್ಕೆಗೊಂಡ ೫೫ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು, ಈ …
Read More »
IN MUDALGI Latest Kannada News