Breaking News
Home / inmudalgi (page 75)

inmudalgi

ಸೆ.20ರಂದು ಉದ್ಯೋಗ ಮೇಳ

ಸೆ.20ರಂದು ಉದ್ಯೋಗ ಮೇಳ ಮೂಡಲಗಿ: ಪಟ್ಟಣದ ಚೈತನ್ಯ ಐಟಿಐ ಕಾಲೇಜಿನಲ್ಲಿ ಕ್ಯಾಡ್‍ಮ್ಯಾಕ್ಸ್ ಎಜ್ಯುಕೇಷನ್ ಸಹಯೋಗದಲ್ಲಿ ಸೆ. 20ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಪಿಯುಸಿ, ಎಸ್‍ಎಸ್‍ಎಲ್‍ಸಿ, ಡಿಪೆÇ್ಲೀಮಾ ಮತ್ತು ಯಾವುದೇ ಪದವಿಧರರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಮೇಳದಲ್ಲಿ 50 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. ಆಸಕ್ತರು ತಮ್ಮ ಪರಿಚಯ ಪತ್ರ, ಅಂಕಪಟ್ಟಿ, ಆಧಾರ ಕಾರ್ಡ್, ಫೆÇೀಟೊದೊಂದಿಗೆ ಹಾಜರಾಗಿ ಹೆಸರು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಮೊ: 9964166679, …

Read More »

ಅಧ್ಯಕ್ಷರಾಗಿ ಮಾಯನ್ನವರ, ಉಪಾಧ್ಯಕ್ಷರಾಗಿ ವ್ಯಾಪಾರಿ ಅವಿರೋಧ ಆಯ್ಕೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಕುರಿ ಸಂಗೋಪನಾ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಮಾರ್ಗದರ್ಶನದಲ್ಲಿ ಅಧ್ಯಕ್ಷರಾಗಿ ಲಕ್ಕಪ್ಪ ಭೀ.ಮಾಯನ್ನವರ ಮತ್ತು ಉಪಾಧ್ಯಕ್ಷರಾಗಿ ಬಸಪ್ಪ ಶಿ.ವ್ಯಾಪಾರಿ ಅವಿರೋಧ ಆಯ್ಕೆಗೊಂಡರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಸಂಘದ ಆಡಳಿತ ಮಂಡಳಿ ಮತ್ತು ಸಮಾಜ ಹಿರಿಯರು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಬಸಪ್ಪ ಯಾದಗೂಡ ಪಿಕೆಪಿಎಸ್ ಸದಸ್ಯ ಸಿದ್ದಪ್ಪ …

Read More »

ಮೂಡಲಗಿಯಲ್ಲಿ ಈದ ಮಿಲಾದ ಆಚರಣೆ

ಮೂಡಲಗಿ: ಪಟ್ಟಣದ ಮುಸ್ಲಿಂ ಬಾಂಧವರು ಈದ ಮಿಲಾದ ಪ್ರಯುಕ್ತ ಜಾಮೀಯಾ ಮಸಿದಿಯಿಂದ ಪ್ರಮುಖ ರಸ್ತೆಗಳ ಮೂಲಕ ವಿವಿಧ ರೂಪಕಗಳೊಂದಿಗೆ ಮೆರವಣಿಗೆ ನಡೆಸಿ ಸಹಿ ಹಂಚಿ ಸಂಭ್ರಮದಿಂದ ಈದ ಮೀಲಾದ ಆಚರಿಸಿದರು. ನಂತರ ಜಾಮೀಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೌಲಾನಾ ಕೇಸರ ರಝಾ, ಹಪೀಜ ನಿಜಾಮುದ್ದೀನ ಸಿದ್ದಿಕಿ, ಮೌಲಾನಾ ಫಯಾಜ, ಹಪೀಜ ಇರ್ಫಾನ ಪೈಗಂಬರ ಅವರು ಹಬ್ಬದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಬಿಟಿಟಿ ಕಮೀಟಿ ಅಧ್ಯಕ್ಷ ಶರೀಫ ಪಟೇಲ, ಮಲೀಕ …

Read More »

ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ನಾಡಿನ ಮುಸ್ಲಿಂ ಜನತೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈದ್- ಮಿಲಾದ್ ಹಬ್ಬದ ಶುಭ ಕೋರಿದ್ದಾರೆ. ಈ ದಿನ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯನ್ನು ಮೂಡಲು ಪ್ರವಾದಿಯವರು ನೀಡಿರುವ ಸಂದೇಶವನ್ನು ಪಾಲಿಸಿ ಅದರಂತೆ ಬದುಕಲು ಪ್ರಯತ್ನಿಸುವಂತೆ ಸಮಾಜದ ಬಾಂಧವರಿಗೆ ಮನವಿ ಮಾಡಿಕೊಂಡಿರುವ ಅವರು, ಮುಸ್ಲಿಂ ಸಮಾಜದ ರಕ್ಷಣೆಗೆ ಪ್ರಧಾನಿ …

Read More »

ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ನಾಡಿನ ಮುಸ್ಲಿಂ ಜನತೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈದ್- ಮಿಲಾದ್ ಹಬ್ಬದ ಶುಭ ಕೋರಿದ್ದಾರೆ. ಈ ದಿನ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯನ್ನು ಮೂಡಲು ಪ್ರವಾದಿಯವರು ನೀಡಿರುವ ಸಂದೇಶವನ್ನು ಪಾಲಿಸಿ ಅದರಂತೆ ಬದುಕಲು ಪ್ರಯತ್ನಿಸುವಂತೆ ಸಮಾಜದ ಬಾಂಧವರಿಗೆ ಮನವಿ ಮಾಡಿಕೊಂಡಿರುವ ಅವರು, ಮುಸ್ಲಿಂ ಸಮಾಜದ ರಕ್ಷಣೆಗೆ ಪ್ರಧಾನಿ …

Read More »

ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

  ಮೂಡಲಗಿ:. ಪ್ರಜಾಪ್ರಭುತ್ವ ಯಶಸ್ಸಿಯಾಗಬೇಕಾದರೆ ಜನ ಪ್ರತಿನಿಧಿಗಳು ಜನರ ಹಾಗೂ ದೇಶದ ಆಶಯಗಳಿಗೆ ಮತ್ತು ಸಂವಿಧಾನದ ಕಟ್ಟಳೆಗಳಿಗೆ ಒಳಪಟ್ಟ ಕೆಲಸ ಮಾಡಿದರೆ ಮಾತ್ರ ಯಶಸ್ಸಿಯಾಗಲು ಸಾದ್ಯ ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪೆÇ್ರ.ಜಿ.ವ್ಹಿ. ನಾಗರಾಜ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪ್ರಜಾಪ್ರಭುತ್ವದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಅತಿಥಿ ಪ್ರೊ.ವಿಷ್ಣು ಬಾಗಡೆ ಮಾತನಾಡಿ, …

Read More »

ಸೆ.18ರಂದು ನಿವೃತ್ತ ನೌಕರರು ಬೆಂಗಳೂರ ಚಲೋ

ಮೂಡಲಗಿ: ಕರ್ನಾಟಕ ಸರಕಾರ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ ದಿ.1-7-2022 ರಿಂದ 31-7-2024 ರವರಿಗೆ ಸೇವಾ ನಿವೃತ್ತರಾದ ನೌಕರಿಗೆ 7ನೇ ಪರಿಷ್ಕøತ ವೇತನ ಶ್ರೇಣಿಯಲ್ಲಿ ಪಿಂಚಣಿ ಸೌಲಭ್ಯ ಡಿ.ಸಿ.ಆರ್.ಜಿ ಹಾಗೂ ಕಮ್ಯೂಟೇಶನದಲ್ಲಿ, ಗಳಿಕೆ ರಜೆಯಲ್ಲಿ 6ನೇ ವೇತನ ಹಳೆಯ ಶ್ರೇಣಿ ಅಳವಡಿಸಿದರಿಂದ ಆರ್ಥಿಕ ಸೌಲಭ್ಯದಿಂದ ತುಂಬಾ ವಂಚಿತರಾತ್ತಿದ್ದು. ಈ ಕುರಿತು ಹಕ್ಕೋತ್ತಾಯಕ್ಕಾಗಿ ಇದೇ ಸೆ.18 ರಂದು ಬೆಂಗಳೂರ ಪ್ರಿಡಂ ಪಾರ್ಕನಲ್ಲಿ ನಡೆಯು ಸಭೆಯಲ್ಲಿ ಮೂಡಲಗಿ ತಾಲೂಕಿನ ಮತ್ತು ಬೆಳಗಾವಿ ಜಿಲ್ಲೆಯ …

Read More »

ಸತೀಶ ಶುಗರ್ಸ್ ಕಾರ್ಖಾನೆಗೆ ರೂವಾಂಡಾ ದೇಶದ ಉನ್ನತ ಮಟ್ಟದ ಅಧಿಕಾರಿಗಳ ನಿಯೋಗದ ಭೇಟಿ

  ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಗೆ ಪೂರ್ವ ಆಫ್ರಿಕಾದ ರೂವಾಂಡಾ ದೇಶದ ಹೈ ಕಮಿಷನರ್ ಶ್ರೀಮತಿ.ಜಾಕ್ವೆಲಿನ್ ಮುಕಂಜಿರಾ ಮತ್ತು ರೂವಾಂಡಾದ ರಾಜತಾಂತ್ರಿಕ ಮೊಹನ ಸುರೇಶ ಅವರ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿತು. ನಿಯೋಗವು ಕಾರ್ಖಾನೆಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ, ಕಾರ್ಖಾನೆಯ ಪ್ರಗತಿಯನ್ನು ಆಲಿಸಿ, ಕಾರ್ಖಾನೆಯಲ್ಲಿನ ಮೂಲ ಸೌಕರ್ಯ, ಉದ್ಯಮ ಸ್ನೇಹಿ ವಾತಾವರಣ ಮತ್ತು ಕಾರ್ಖಾನೆಯು ಗ್ರಾಮೀಣ ಭಾಗದ ರೈತರು, ಯುವಜನತೆ …

Read More »

ದಲಿತ ಸಂಘರ್ಷ ಸಮಿತಿ ಕರ್ನಾಟಕ ಸಂಘಟನೆಯಿಂದ ಪ್ರಜಾಪ್ರಭುತ್ವ ದಿನಾಚರಣೆ

ಗೋಕಾಕ: ಇಲ್ಲಿಯ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಕರ್ನಾಟಕ ಸಂಘಟನೆಯ ಜಿಲ್ಲಾ ಸಮಿತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಬಹಳೇಶ್ ಬನ್ನಟ್ಟಿ ಮತ್ತು ಜಿಲ್ಲಾ ಸಂಚಾಲಕ ಆನಂದ್ ತಾಯವ್ವಗೋಳ ಮಾತನಾಡಿ, ವಿಶ್ವಸಂಸ್ಥೆ ಮತ್ತು ಇತರೆ ಅಂತರರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ ಅಭಿವೃದ್ಧಿ ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಅದರ ಮೌಲ್ಯಗಳನ್ನು ತತ್ವಗಳನ್ನು ಎತ್ತಿ ಹಿಡಿಯಲು ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವವನ್ನು …

Read More »

ದಿ.15 ಮತ್ತು 16 ರಂದು ಅರಳಿಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

ಅರಳಿಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಮಠದಲ್ಲಿ ಭಜನಾ ಕಾರ್ಯಕ್ರಮ ದಿ.15 ಮತ್ತು 16 ರಂದು ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ರವಿವಾರ ದಿ.15 ರಂದು ರಾತ್ರಿ 8 ಗಂಟೆಗೆ ಭಜನಾ ಕಾರ್ಯಕ್ರಮ ಆರಂಭವಾಗುವುದು, ಸೋಮವಾರ ದಿ.16 ರಂದು ಬೆಳಿಗೆ ಶ್ರೀ ಸದಾಶಿವ ಮುತ್ಯಾನ ಕರ್ತೃ ಗದ್ದುಗೆಗೆ ಮತ್ತು ಚಂದ್ರಗಿರಿದೇವಿಗೆ ಅಭಿಷೇಕ …

Read More »