Breaking News
Home / inmudalgi (page 8)

inmudalgi

ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ

ಗೋಕಾಕ – ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ. ಜೂನ್ , ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಸಂಜೆ ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಹೇಮರಡ್ಡಿ ಮಲ್ಲಮ್ಮಳ ತ್ಯಾಗ, ದೈವಭಕ್ತಿಯು ಸಮಾಜಕ್ಕೆ ದೊಡ್ಡ ಸಂದೇಶವಾಗಿದೆ’- ಸಚಿವ ರಾಮಲಿಂಗಾರಡ್ಡಿ

ಮೂಡಲಗಿ: ‘ಸಮಾಜಕ್ಕೆ ಆದರ್ಶಪ್ರಾಯವಾಗಿರುವ ಮತ್ತು ಸ್ತ್ರೀಲೋಕದ ಕೀರ್ತಿಯನ್ನು ಹೆಚ್ಚಿಸಿರುವ ಮಹಾ ಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು ಶ್ಲಾಘನೀಯವಾಗಿದೆ’ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ತಾಲ್ಲೂಕಿನ ಯಾದವಾಡದ ಬಳಿಯ ಕಾಮನಕಟ್ಟಿ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಮೂರ್ತಿ ಅನಾವರಣಗೊಳಿಸಿ ಮುತ್ತು ವೃತ್ತವನ್ನು ಉದ್ಘಾಟಿಸಿ ಸಂಘಟಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ಮಾನವ ಕುಲಕ್ಕೆ ಆದರ್ಶನೀಯವಾಗಿರುವ ಶರಣೆ ಮಲ್ಲಮ್ಮಳ ಮೂರ್ತಿ ಅನಾವರಣ ಮಾಡುವ ಭಾಗ್ಯ …

Read More »

 ಆರ್.ಡಿ.ಎಸ್. ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ.

  ಮೂಡಲಗಿ : ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಮ್ಮಿಕೊಂಡಿದ್ದು ಉದ್ಘಾಟಕರಾಗಿ ಅರಬಾಂವಿ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಬಾಲಚಂದ್ರ ಲ ಜಾರಕಿಹೊಳಿ ಆಗಮಿಸುವರು ಅಧ್ಯಕ್ಷತೆಯನ್ನು ಆರ್‍ಡಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿ ವಹಿಸಿಕೊಳ್ಳುವರು ಬೆಳಗಾವಿಯ ರಾಣಿ ಚೆನ್ನಮ್ಮಾ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೋ. ರವೀಂದ್ರನಾಥ ಎನ್. ಕದಮ್ ಹಾರೂಗೇರಿಯ …

Read More »

ಮೂಡಲಗಿ ಶಿವಬೋಧರಂಗ ಸೊಸೈಟಿಗೆ 6.40 ಕೋಟಿ ರೂ ಲಾಭ-ಗುಲಗಾಜಂಬಗಿ

ಮೂಡಲಗಿ: ಮೂಡಲಗಿಯ ಶಿವಬೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಮಾರ್ಚ 31ಕ್ಕೆ 6.40 ಕೊಟಿ ರೂ ನಿವ್ವಳ ಲಾಭವನ್ನುಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸವರಾಜ ಗುಲಗಾಜಂಬಗಿ ಹೇಳಿದರು. ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಸೊಸೈಟಿಯ 2024-25ನೇ ಸಾಲಿನ ಪ್ರಗತಿ ಕುರಿತು ಕರೆದಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸೊಸೈಟಿಯು ಸದ್ಯ 6.41 ಕೋಟಿ ರೂ ಶೇರು ಬಂಡವಾಳ, 401.62 ಕೋಟಿ ರೂ ಠೇವುಗಳನ್ನು ಸಂಗ್ರಹಿಸಿದ್ದು, 245.06 …

Read More »

ಆರ್ಥಿಕವಾಗಿ ಬೆಳೆಯಲು ಸಹಕಾರಿ ಸಂಸ್ಥೆಗಳ ಪಾತ್ರ ಮುಖ್ಯ- ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ

ಘಟಪ್ರಭಾ: ಸಣ್ಣ ಸಣ್ಣ ವ್ಯಾಪಾರಸ್ಥರಿಗೆ ಅನುಕೂಲವಾಗಲು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯು ಆರ್ಥಿ ಕವಾಗಿ ಬೆಳೆಯಲು ಸಹಕಾರಿ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ ಎಂದು ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಕಲ್ಲೋಳಿ ಇದರ ಘಟಪ್ರಭಾ ಶಾಖೆಯ 3ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಸಹಕಾರಿಯು 2785 ಸದಸ್ಯರನ್ನು ಹೊಂದಿ, 16.08 ಕೋಟಿ ಠೇವು ಸಂಗ್ರಹಿಸಿ, …

Read More »

ಗ್ರಾ.ಪಂ ಕಟ್ಟಡ ಮತ್ತು ಹೇಮರಡ್ಡಿ ಮಲ್ಲಮ್ಮ ವೃತ್ತ ಉದ್ಘಾಟನ

ಮೂಡಲಗಿ: ತಾಲೂಕಿನ ಯಾದವಾಡ ಬಳಿಯ ಕಾನಕಟ್ಟಿಯ ಗ್ರಾಮ ಪಂಚಾಯತ ಕಾರ್ಯಾಲಯ ನೂತನ ಕಟ್ಟಡ ಹಾಗೂ ಶಿವರಣೆ ಹೇಮರಡ್ಡಿ ಮಲ್ಲಮ್ಮ ನೂತನ ವೃತ್ತ ಉದ್ಘಾಟನೆ ಹಾಗೂ ತಾಲೂಕಾ ಮಟ್ಟದ ಮಹಾಸಾದ್ವಿ ಶ್ರೀ ಹೇಮರಡ್ಡಿ ಮಲ್ಲಮ್ಮಳ 603ನೇ ಜಯಂತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ಮೇ.14 ರಂದು ಕಾಮನಕಟ್ಟಿ ಗ್ರಾ.ಪಂ ಕಾರ್ಯಾಲಯ ಆವರಣದಲ್ಲಿ ಏರ್ಪಡಿಸಲಾಗಿದೆ ಸಂಘಟಕರು ಪ್ರಕಟನೆಯ ತಿಳಿಸಿದ್ದಾರೆ. ಬುಧವಾರ ಮುಂಜಾನೆ 7+30ರಿಂದ 9 ಗಂಟೆವರಿಗೆ ಕುಂಭ ಹಾಗೂ ವಾದ್ಯ ಮೆಳಗಳೊಂದಿಗೆ …

Read More »

  ರಕ್ತದಾನ ಶಿಬಿರ ಮತ್ತು ಪ್ರತಿಭಾ ಶೋಧ ಪರೀಕ್ಷೆಯ

ಮೂಡಲಗಿ: ಪಟ್ಟಣದ ಲಯನ್ಸ್ ಎಜುಕೇಶನ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ವಿ ಬಿ ಸೋನವಾಲ್ಕರ್ ಆಂಗ್ಲ ಮಾಧ್ಯಮ ಶಾಲೆ, ಶ್ರೀ ಬಿ ವಿ ಸೋನವಾಲ್ಕರ್ ಪಬ್ಲಿಕ್(ಸಿಬಿಎಸ್‍ಇ) ಶಾಲೆ ಹಾಗೂ ಶಿವರಾಮದಾದಾ ಕನ್ನಡ ಮಾಧ್ಯಮ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ದಿ.ವೀರಣ್ಣ ಈಶ್ವರಪ್ಪ ಹೊಸೂರ ಇವರ ದ್ವಿತೀಯ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ಮೇ.14 ರಂದು ರಕ್ತದಾನ ಶಿಬಿರ ಮತ್ತು ಪ್ರತಿಭಾ ಶೋಧ ಪರೀಕ್ಷೆಯ ಹಮ್ಮಿಕೊಳ್ಳಲಾಗಿದೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಬಸವನಗದಲ್ಲಿನ ಶ್ರೀ ಬಿ.ವಿ.ಸೋಂವಾಲ್ಕರ್ …

Read More »

ಪಾಂಡುರಂಗ ಮತ್ತು ಮಹರ್ಷಿ ವಾಲ್ಮೀಕಿ ದೇವಸ್ಥಾನಗಳ ಕಳಸಾರೋಹನ ಹಾಗೂ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ

ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನಗಳ ಕಳಸಾರೋಹನ, ಜಾತ್ರಾ ಮಹೋತ್ಸವ, ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನೆ ಹಾಗೂ ದಾನಿಗಳಿಗೆ ಸನ್ಮಾನ ಸಮಾರಂಭ ಬುಧವಾರ ಮೇ.14 ರಂದು ಮುಂಜಾನೆ 10=30ಕ್ಕೆ ಜರುಗಲಿದೆ ಎಂದು ಜಾತ್ರಾ ಕಮಿಟಿ ಅವರು ತಿಳಿಸಿದ್ದಾರೆ. ಸಮಾರಂಭದ ಸಾನ್ನಿಧ್ಯವನ್ನು ಮುಕ್ತಿಮಠದ ಶ್ರೀ ಶಿವಶಿದ್ಧಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಜಿ, ಪಂಡರಪೂರದ ಶ್ರೀ ಹ ಬ ಗೋಪಾಲ ತುಕಾರಾಮ ವಾಸ್ಕರ್, ಬಬಲಾದಿಯ …

Read More »

ಉಚಿತ ಬೇಸಿಗೆ ಶಿಬಿರದ ಆಯೋಜನೆ, ರಜಾ ಅವಧಿಯಲ್ಲೂ ಬಡ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ

ಮೂಡಲಗಿ: ರಜಾ ಅವಧಿಯಲ್ಲೂ ಬಡ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕಾಗಿ ಯುವ ಶಿಕ್ಷಕ ಶಿವರಾಜ ಕಾಂಬಳೆ ಅವರು ಕಳೆದ ಮೂರು ವರ್ಷಗಳಿಂದ ಉಚಿತ ಬೇಸಿಗೆ ಶಿಬಿರದ ಆಯೋಜನೆ ಮಾಡಿ ಮಕ್ಕಳ ಕಲಿಕೆಯ ಸುಧಾರಣೆಗೆ ಶ್ರಮಸುತ್ತಿರುವುದು ಶ್ಲಾಘನಿಯವಾದದ್ದು ಎಂದು ಬಿಇಒ ಅಜೀತ ಮನ್ನಿಕೇರಿ ಹೇಳಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿವರಾಜ ಕಾಂಬಳೆ ಅವರು ಸತತ 3ನೇ ವರ್ಷವೂ ನಡೆಸುತ್ತಿರುವ …

Read More »

*ಕರ್ನಲ್ ಸೋಫಿಯಾ ಮಾವನವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸನ್ಮಾನ*

ಗೋಕಾಕ: ಗೋಕಾಕನಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರ ಮಾವ ಗೌಸಸಾಬ್ ಬಾಗೇವಾಡಿ ಅವರನ್ನು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಕರ್ನಲ್ ಸೋಫಿಯಾ ಖುರೇಷಿ ಅವರು ಗೋಕಾಕ ಕ್ಷೇತ್ರದ ಸೊಸೆ ಎಂಬುವುದೇ ದೊಡ್ಡ ಹೆಮ್ಮೆ. ಅವರು ಕೇವಲ ಸೊಸೆ ಮಾತ್ರವಲ್ಲ, ಈ ಭಾಗದ ಮಗಳು ಹೌದು. ಅವರ ಸಾಧನೆಯನ್ನು ಇಡೀ ದೇಶವೇ ಹೆಮ್ಮೆಪಡುವಂತಾಗಿದೆ. ಗೋಕಾಕ ಹೆಸರನ್ನು ಇಡೀ …

Read More »