ಮೂಡಲಗಿ: ಅವಶ್ಯಕತೆ ಇದ್ದವರಿಗೆ ಸಹಾಯ ಮಾಡಿದಾಗ ಅವರು ತೋರುವ ಪ್ರೀತಿ, ವಿಶ್ವಾಸ ಅತ್ಯಂತ ಅಮೂಲ್ಯವಾದದ್ದು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ದುರ್ಗಾ ದೇವಿ ದೇವಸ್ಥಾನದ ಎದುರುಗಡೆ ನಿರ್ಮಿಸಲಾದ ಶೆಲ್ಟರ ಕಾಮಗಾರಿಯ ಉದ್ಗಾಟನೆ ನೇರವೇರಿಸಿ ಪರಿಶಿಷ್ಠ ಸಮುದಾಯ ಬಂಧುಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಾಮಾಜಿಕ, ಸಾಂಸ್ಕøತಿಕ ಹಾಗೂ ಮದುವೆ ಸಮಾರಂಭಗಳಿಗೆ ಅದರಲ್ಲೂ ಬಡಕುಟುಂಬಗಳಿಗೆ ಅನುಕೂಲವಾಗುವಂತೆ …
Read More »ಕುಲಗೋಡದಲ್ಲಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಆರೋಗ್ಯ ಶಿಬಿರ ಉದ್ಘಾಟನೆ
ಮೂಡಲಗಿ: ಇಂದಿನ ದಿನಗಳಲ್ಲಿ 35 ವರ್ಷದೊಳಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದನ್ನು ತಡೆಗಟ್ಟು ನಿಟ್ಟಿನಲ್ಲಿ ಉತ್ತಮ ಆಹಾರ, ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಮೂಡಲಗಿ ತಾಲೂಕಾ ಪಂಚಾಯತ ಇಒ ಎಫ್.ಜಿ.ಚಿನ್ನನವರ ಅವರು ತಿಳಿಸಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶುಕ್ರವಾರ ಮನರೇಗಾ ಯೋಜನೆಯಡಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಆರೋಗ್ಯದಿಂದ ಇರಬೇಕಾದರೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. …
Read More »ಲಕ್ಷ್ಮೀ ಮಠಪತಿ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡಲಗಿ: ತಾಲೂಕಿನ ರಾಜಾಪುರ ಗ್ರಾಮದ ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ 65 ಕೆಜಿ ಬಾಲಕೀಯರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲಿ ್ಲಲಕಿ ್ಷ್ಮಮಠಪತಿ ಪ್ರಥಮ ಸ್ಥಾನ ಪಡೆದು ರಾಜ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಆಶ್ರಯದಲ್ಲಿ ಚಿಕ್ಕೋಡಿ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ಇಲಾಖಾ ಕ್ರೀಡಾಕೂಟಗಳ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕುಸ್ತಿಯಲ್ಲಿ ಈ ವಿದ್ಯಾರ್ಥಿನಿ …
Read More »ಕಾರ್ಮಿಕ ಇಲಾಖೆಯಲ್ಲಿ ಹೆಸರುನ್ನು ನೋಂದಾಯಿಸಿ ಗುರುತಿನ ಚೀಟಿ ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯ
ಮೂಡಲಗಿ: ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …
Read More »ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಚಾಂಪಿಯನ್ ಪ್ರಶಸ್ತಿ
ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2023-24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿ ಶಿವಬಸವ ನಗರ ಕೆಪಿಟಿಸಿಎಲ್ ಸಭಾಭವನದಲ್ಲಿ ಸೆ.23ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ …
Read More »ನಾಗನೂರ ಅರ್ಬನ್ ಸೌಹಾರ್ದ ಸಹಕಾರಿಯ 30ನೇ ವಾರ್ಷಿಕ ಸಭೆ
ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಂಘದ 2023-24ನೇ ಸಾಲಿನ 30ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಶನಿವಾರ ದಿ.21 ರಂದು 11 ಗಂಟೆಗೆ ಸಂಘದ ಪ್ರಧಾನ ಕಛೇರಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಕಾಶ ಅಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿಗೆ 70.22 ಲಕ್ಷ ರೂ ಲಾಭ-ಢವಳೇಶ್ವರ
ಮೂಡಲಗಿ: ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕವು ಸಹಕಾರ ಇಲಾಖೆ ಹಾಗೂ ಭಾರತೀಯ ರಿಸರ್ವ ಬ್ಯಾಂಕಿನ ನಿಯಮಗಳನ್ನು ಪಾಲಿಸಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ 70.22 ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಸುಭಾಸ ಗಿ.ಢವಳೇಶ್ವರ ಹೇಳಿದರು. ಪಟ್ಟಣದಲ್ಲಿ ಶುಕ್ರವಾರದಂದು ಜರುಗಿದ ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿನ 2023-24ನೇ ಸಾಲಿನ 74ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, …
Read More »ಡಾ. ಟಿ.ಎನ್. ಸೋನವಾಲಕರ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
ಮೂಡಲಗಿ: ಭಾರತ ಸರಕಾರದ ಕೇಂದ್ರಿಯ ರೇಷ್ಮೇ ಮಂಡಳಿಯ ಅಮೃತ ಮಹೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಮೂಡಲಗಿಯ ಅಂತರ್ರಾಷ್ಟ್ರೀಯ ರೇಷ್ಮೆ ವಿಜ್ಞಾನಿ ಡಾ. ಟಿ. ಎನ್. ಸೋನವಾಲಕರ ಅವರು ಭಾಜನರಾಗಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿ ಪಿ. ಶಿವಕುಮಾರ ಅವರು ತಿಳಿಸಿದ್ದಾರೆ. ಇದೇ ಸೆ. 21ರಂದು ಬೆಂಗಳೂರಿನ ಜಿಕೆವಿಕೆ ಅಂತರ್ರಾಷ್ಟ್ರೀಯ ಸಭಾಭವನದಲ್ಲಿ ಜರುಗಲಿರುವ ಸಮಾರಂಭದಲ್ಲಿ ಕೇಂದ್ರ ಜವಳಿ ಸಚಿವ ಗುರುರಾಜ ಸಿಂಗ್ ಅವರು ಪ್ರಶಸ್ತಿ …
Read More »ದಿ 20 ರಂದು ಪಟಗುಂದಿ ಗ್ರಾಮದಲ್ಲಿ ಪರಮಪೂಜ್ಯ ಚಾರಿತ್ರ ಚಕ್ರವರ್ತಿ ಪ್ರಥಮಾಚಾರ್ಯ 108 ಶ್ರೀ ಶಾಂತಿ ಸಾಗರ್ ಮುನಿ ಮಹಾರಾಜರ 69ನೇ ಪುಣ್ಯತಿಥಿ ಕಾರ್ಯಕ್ರಮ
ಮೂಡಲಗಿ: ತಾಲೂಕಿನ ಪಟಗುಂದಿ ಗ್ರಾಮದ ಸುಪಾಶ್ರ್ವನಾಥ ದಿಗಂಬರ ಜೈನ ಮಂದಿರದಲ್ಲಿ ಶುಕ್ರವಾರ ಸೆ.20 ರಂದು ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ 108 ಶ್ರೀ ಶಾಂತಿ ಸಾಗರ್ ಮುನಿ ಮಹಾರಾಜರ 69ನೇ ಪುಣ್ಯತಿಥಿ ಹಾಗೂ 108 ನಮನಸಾಗರ ಮಹಾರಾಜರ 5 ನೇ ಪುಣ್ಯತಿಥಿ, ಕ್ಷುಲ್ಲಿಕಾರತ್ನ 105 ಕಾಂಚನಶ್ರೀ ಮಾತಾಜಿಯವರ ಎರಡನೆಯ ಪುಣ್ಯತಿಥಿ ಕಾರ್ಯಕ್ರಮವನ್ನು ಜರುಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರ ಮುಂಜಾಣೆ 7.45 ಧ್ವಜಾರೋಹಣ, 8 ಗಂಟೆಗೆ ಶ್ರೀ ಭಗವಾನರ ಅಭಿಷೇಕ, …
Read More »ಉತ್ತಮ ಶಿಕ್ಷಕ ತಾಲೂಕ ಅಧ್ಯಕ್ಷರಿಗೆ ಸತ್ಕಾರ
ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀರಾಮ ಸ್ಪೋಟ್ರ್ಸ ಕ್ಲಬ್ ಹಾಗೂ ಶ್ರೀ ಲಕ್ಷ್ಮೀದೇವಿ ಕಮಿಟಿ ಮತ್ತು ಪೇಟೆ ಶ್ರೀ ಗಜಾನನ ಉತ್ಸವ ಕಮಿಟಿ ವತಿಯಿಂದ ಮಂಗಳವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಸುರೇಶ ತಳವಾರ. ಬಲರಾಮ ತಟ್ಟಿ. ಶ್ರೀಶೈಲ ಹುಚ್ಚನ್ನವರ. ಗಿರೀಶ ಯಕ್ಸಂಬಿ. ಹಾಗೂ ಮೂಡಲಗಿ ತಾಲೂಕ ಪೋಟೋಗ್ರಾಪರ್ ಅಸೋಸಿಯೆಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶಂಕರ ಹಾದಿಮನಿ ಇವರನ್ನು ಸತ್ಕರಿಸಲಾಯಿತ್ತು. ಸಂದರ್ಭದಲ್ಲಿ …
Read More »
IN MUDALGI Latest Kannada News