Breaking News
Home / Recent Posts / ಸೊಸಾಯಿಟಿಗಳ ಶಾಖೆಯ ಸಹಯೋಗದಲ್ಲಿ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ಸವ ಕಾರ್ಯಕ್ರಮ

ಸೊಸಾಯಿಟಿಗಳ ಶಾಖೆಯ ಸಹಯೋಗದಲ್ಲಿ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ಸವ ಕಾರ್ಯಕ್ರಮ

Spread the love

ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘ ಹಾಗೂ ಬೆಟಗೇರಿ ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಿಟಿ ಲಿ, ಶಾಖೆಯ ಸಹಯೋಗದಲ್ಲಿ ಜ.26 ರಂದು ಸಂಗೊಳ್ಳಿ ರಾಯಣ್ಣನ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಸುರೇಶ ವಡೇರ ಅವರು ಕ್ರಾಂತಿವೀರ ರಾಯಣ್ಣನ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಸಮರ್ಪಿಸಿದರು. ಸ್ಥಳೀಯ ಚೈತನ್ಯ ಸೊಸೈಟಿ ಶಾಖಾ ವ್ಯವಸ್ಥಾಪಕ ವಿಠಲ ನೇಮಗೌಡರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕುರಿತು ಮಾತನಾಡಿದರು.
ಕನಕಶ್ರೀ ಸಹಕಾರಿ ವ್ಯವಸ್ಥಾಪಕ ರಮೇಶ ಹಾಲನ್ನವರ, ಮಹಾದೇವ ಹೊರಟ್ಟಿ, ಹಣಮಂತ ವಡೇರ, ಮುತ್ತು ವಡೇರ, ಮಲಕಾರಿ ವಡೇರ, ಈರಣ್ಣ ಮಠದ, ಮಾರುತಿ ಚಂದರಗಿ, ವಿಠಲ ಕೋಣಿ, ಲಕ್ಕಪ್ಪ ಕೊತಂಬರಿ, ಶಿವಾನಂದ ಹಿರೇಮಠ, ಮಲ್ಲಿಕಾರ್ಜುನ ಸಣ್ಣಬಾಲಪ್ಪಗೋಳ, ವಿವೇಕ ಬಬಲಿ, ಮಾಯಪ್ಪ ಹಾಲಣ್ಣವರ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು, ಅಭಿಮಾನಿಗಳು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ:ಬಸವಂತ ಕೋಣಿ

Spread the loveಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ