Breaking News
Home / Recent Posts / ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ

Spread the love

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ

ಬೆಟಗೇರಿ:ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯವರು ನೀಡುವ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರ ಸಾಧನೆಗೆ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ಸೇರಿದಂತೆ ಸ್ಥಳೀಯ ಗಣ್ಯರು, ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈರಯ್ಯ ಹಿರೇಮಠ, ಶ್ರೀಧರ ದೇಯಣ್ಣವರ, ಶ್ರೀಶೈಲ ಗಾಣಗಿ, ಚಂದ್ರಶೇಖರ ನೀಲಣ್ಣವರ, ನಿಂಗಪ್ಪ ನೀಲಣ್ಣವರ, ವಿಠಲ ಕೋಣಿ, ರಾಮಣ್ಣ ಬಳಿಗಾರ, ಅಡಿವೆಪ್ಪ ಮುರಗೋಡ, ಬಸನಪ್ಪ ದೇಯಣ್ಣವರ, ಸಿದ್ದಪ್ಪ ಹೊರಟ್ಟಿ, ಬಾಳಪ್ಪ ಕನೋಜಿ, ಶಿಕ್ಷಣ ಪ್ರೇಮಿಗಳು, ಗಣ್ಯರು, ಪ್ರೌಢ ಶಾಲೆಯ ಎಸ್‍ಡಿಎಂಸಿ ಸದಸ್ಯರು, ಶಿಕ್ಷಕರು, ಸಿಬ್ಬಂದಿ, ಸ್ಥಳೀಯರು ಇದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ