Breaking News
Home / Recent Posts / ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Spread the love

ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ಗ್ರಾಮ ದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಸೆ.17 ರಂದು ನಡೆದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿ ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಬಸವರಾಜ ಕೋಣಿ, ಗುಳಪ್ಪ ಪಣದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಶಿವರಾಜ ಪತ್ತಾರ, ಉಮೇಶ ಬಡಿಗೇರ, ಮಲ್ಲಿಕಾರ್ಜುನ ಸೋಮಗೌಡ್ರ, ಬಸವರಾಜ ಮಾಳೇದ, ಕಾಳಪ್ಪ ಪತ್ತಾರ, ಭೀಮಶೆಪ್ಪ ಬಡಿಗೇರ, ಬಾಳಪ್ಪ ಬಡಿಗೇರ, ಮಾಂತು ಬಡಿಗೇರ, ಪರಸಪ್ಪ ಬಡಿಗೇರ, ಮಹೇಶ ಪತ್ತಾರ, ಮಂಜು ಪತ್ತಾರ, ಪ್ರಕಾಶ ಬಡಿಗೇರ, ಬೀರಪ್ಪ ಬಾಣಸಿ, ಬಸವರಾಜ ಬಡಿಗೇರ, ಬಸಪ್ಪ ಸಂಕಾನಟ್ಟಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಹಿರಿಯ ನಾಗರಿಕರು, ಯುವಕರು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ