Breaking News
Home / Recent Posts / ತುರ್ತು ವಾಹನ ಓಡಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.

ತುರ್ತು ವಾಹನ ಓಡಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.

Spread the love

ತುರ್ತು ವಾಹನ ಓಡಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.

ಬೆಟಗೇರಿ:ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿಯಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನ ಸಮರ್ಪಿಸಿ ಜುಲೈ.17 ರಂದು ನಡೆದ ಕಾರ್ಯಕ್ರಮದಲ್ಲಿ ತುರ್ತು ವಾಹನ ಓಡಾಟಕ್ಕೆ ಚಾಲನೆ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ವಾಹನದ ಚಾಲಕನ ಕುರ್ಚಿಯಲ್ಲಿ ತಾವೇ ಕುಳಿತು ತುರ್ತು ನೂತನ ವಾಹನ ಓಡಿಸಿ ಎಲ್ಲರ ಗಮನ ಸೆಳೆದರು.


Spread the love

About inmudalgi

Check Also

‘ವೃತ್ತಿ ರಂಗಭೂಮಿ ಬೆಳೆಸಿದ್ದು ಉತ್ತರ ಕರ್ನಾಟಕ’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

Spread the love  ಮೂಡಲಗಿ: ‘ವೃತ್ತಿ ರಂಗಭೂಮಿಯನ್ನು ಮತ್ತು ನಾಟಕ ಕಲಾವಿದರನ್ನು ಉಳಿಸಿ ಬೆಳೆಸಿರುವ ಶ್ರೇಯಸ್ಸು ಉತ್ತರ ಕರ್ನಾಟಕಕ್ಕೆ ಸಲ್ಲುತ್ತದೆ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ