Breaking News
Home / Recent Posts / ಬೆಟಗೇರಿಯ ಕೆಂಚಪ್ಪ ಸಿದ್ದಯ್ಯ ವಡೇರ. ನಿಧನ

ಬೆಟಗೇರಿಯ ಕೆಂಚಪ್ಪ ಸಿದ್ದಯ್ಯ ವಡೇರ. ನಿಧನ

Spread the love

ನಿಧನ ವಾರ್ತೆ
ಕೆಂಚಪ್ಪ ಸಿದ್ದಯ್ಯ ವಡೇರ

ಬೆಟಗೇರಿ : ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿ ವಿಜೇತ, ಈಗ ಸವದತ್ತಿ ಅಗ್ನಿಶ್ಯಾಮಕ ಇಲಾಖೆಯಲ್ಲಿ ಅಗ್ನಿಶ್ಯಾಮಕನಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ವಡೇರ ಅವರ ತಂದೆಯವರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಸದಸ್ಯ, ಸ್ಥಳೀಯ ವಡೇರ ಸಮುದಾಯದ ಹಿರಿಯರಾದ ಕೆಂಚಪ್ಪ ಸಿದ್ದಯ್ಯ ವಡೇರ(75)ಇವರು ಫೆ.14ರಂದು ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ನಾಲ್ಕುಜನ ಪುತ್ರಿಯರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗ ಇದೆ.
ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ರಾಜಕೀಯ ಮುಖಂಡರು, ಸಂತ-ಶರಣರು, ಸರ್ವ ಸಮುದಾಯದ ಹಿರಿಯ ನಾಗರಿಕರು, ಸ್ಥಳೀಯರು ಕೆಂಚಪ್ಪ ವಡೇರ ಅವರ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.

 


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ