Breaking News
Home / Recent Posts / ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Spread the love

ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ನಿಂಗಾಪೂರ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ದುರ್ಗಾದೇವಿ ದೇವರ ದೇವಾಲಯದಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ಜೋತೆಗೆ ಸ್ಥಳೀಯ ದುಗಾದೇವಿ ಗದ್ದುಗೆಗೆ ಪೂಜೆ, ನೈವೇದ್ಯ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಬಸವರಾಜ ಗೋವಿನಕೊಪ್ಪ, ಬಾಳೇಶ ಬಡಿಗೇರ ಮುಖ್ಯ ಅತಿಥಿಗಳಾಗಿ ವಿಶ್ವಕರ್ಮರ ಕುರಿತು ಮಾತನಾಡಿದರು. ಪುಂಡಲೀಕ ಬಡಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಲಕ್ಷ್ಮಣ ಗೋವಿನಕೊಪ್ಪ, ಸಿದ್ದು ಹೊರಟ್ಟಿ, ವಿಠಲ ನಾಯ್ಕ, ಮುದಕಪ್ಪ ಪಟ್ಟಿಹಾಳ, ಸುರೇಶ ದೇವರಮನಿ, ರಮೇಶ ಬಡಿಗೇರ, ವಿಠಲ ದೇವರಮನಿ, ಬಾಳು ಬಡಿಗೇರ, ಮಹಾದೇವ ಪುಲಗಡ್ಡಿ, ಮಣಿಕಂಠ ಬಡಿಗೇರ, ವಿಠಲ ಬಡಿಗೇರ, ವಿಶ್ವಕರ್ಮ ಸಮುದಾಯದ ಸೇರಿದಂತೆ ಎಲ್ಲಾ ಸಮಾಜದ ಹಿರಿಯ ನಾಗರಿಕರು, ಯುವಕರು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ