Breaking News
Home / ಬೆಳಗಾವಿ / ಬಸನಗೌಡ ದೇಯಣ್ಣವರ ನಿಧನ

ಬಸನಗೌಡ ದೇಯಣ್ಣವರ ನಿಧನ

Spread the love

ನಿಧನ ವಾರ್ತೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶರಣ ಜೀವಿ, ಈಶ್ವರ ಭಜನಾ ಮಂಡಳಿ ಸದಸ್ಯ ಬಸನಗೌಡ ಶಿವರುದ್ರಗೌಡ ದೇಯಣ್ಣವರ(74) ಇವರು ಜುಲೈ.8ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೋಸೆ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.
ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಹರ, ಗುರು, ಚರಮೂರ್ತಿಗಳು, ಗಣ್ಯರು, ಸ್ಥಳೀಯರು ಶರಣಜೀವಿ ಬಸನಗೌಡ ಶಿವರುದ್ರಗೌಡ ದೇಯಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ