
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಆ.9ರಂದು ವೀರಭದ್ರೇಶ್ವರ ದೇವರ ಗದ್ದುಗೆ ವಿವಿಧ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆಯಿತು.
Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …