
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಆ.9ರಂದು ವೀರಭದ್ರೇಶ್ವರ ದೇವರ ಗದ್ದುಗೆ ವಿವಿಧ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆಯಿತು.
Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …