ಬೆಣ್ಣೆ ಕಳ್ಳ ಬಾಲಕೃಷ್ಣ….
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಾಲಕಿ ಭುವನಾ ಶಿವರುದ್ರಗೌಡ ದೇಯಣ್ಣವರ ಅವಳು ಶನಿವಾರದಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬಾಲ ಶ್ರೀಕೃಷ್ಣನ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದಳು.
Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …