Breaking News
Home / ಬೆಳಗಾವಿ / ರುದ್ರಪ್ಪ ರುದ್ರಪ್ಪ ದೆಯನ್ನವರ ನಿಧನ

ರುದ್ರಪ್ಪ ರುದ್ರಪ್ಪ ದೆಯನ್ನವರ ನಿಧನ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ ರುದ್ರಪ್ಪ ದೆಯನ್ನವರ(76)ಇವರು ಗುರುವಾರ ಆ.28ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಸಹೋದರಿ ಮತ್ತು ಸಹೋದರರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.
ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ ರುದ್ರಪ್ಪ ದೆಯನ್ನವರ ಅವರ ನಿಧನಕ್ಕೆ ಸ್ಥಳೀಯ ಹಾಗೂ  ಹರ, ಗುರು, ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.

 


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ