Breaking News
Home / ಬೆಳಗಾವಿ / ಶರಣಜೀವಿ ಬಸಪ್ಪ ಅಡಿವೆಪ್ಪ ದೇಯಣ್ಣವರ ನಿಧನ

ಶರಣಜೀವಿ ಬಸಪ್ಪ ಅಡಿವೆಪ್ಪ ದೇಯಣ್ಣವರ ನಿಧನ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ಭಜನಾ ಮಂಡಳಿ ಅಧ್ಯಕ್ಷ, ಶರಣ ಜೀವಿ ಬಸಪ್ಪ ಅಡಿವೆಪ್ಪ್ಪ ದೇಯಣ್ಣವರ (63) ಇವರು ಸೋಮವಾರ ಡಿ.29ರಂದು ನಿಧನರಾದರು. ಮೃತರು ಇಬ್ಬರು ಪತ್ನಿಯರು, ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.

ಸಂತಾಪ: ಸುಣಧೋಳಿ ಜಡಿಸಿದ್ದೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಸಂತರು, ಶರಣರು, ರಾಜಕೀಯ ಮುಖಂಡರು, ಗಣ್ಯರು, ಸ್ಥಳೀಯ ಈಶ್ವರ ಭಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಅಪಾರ ಜನ ಸಮೂಹ ಮಂಗಳವಾರ ಡಿ.30ರಂದು ಮುಂಜಾನೆ 10ಗಂಟೆಗೆ ನಡೆದ ಶರಣಜೀವಿ ಬಸಪ್ಪ ದೇಯಣ್ಣವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಶರಣಜೀವಿ ಬಸಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ಶೋಕವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

4 ಕೋಟಿ ರೂಪಾಯಿ ಮೊತ್ತದ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿದ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ- ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಕಳೆದ 30 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ