Breaking News
Home / Recent Posts / ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಸಹಕಾರಿ ಧ್ವಜಾರೋಹಣ ಕಾರ್ಯಕ್ರಮ

ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಸಹಕಾರಿ ಧ್ವಜಾರೋಹಣ ಕಾರ್ಯಕ್ರಮ

Spread the love

ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ಗುರುವಾರದಂದು ಜರುಗಿತು.
ಸಹಕಾರಿ ಧುರೀಣ ಹನುಮಂತ ವಡೇರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ, ಪ್ರಕಾಶ ಗುಡದಾರ, ಸುರೇಶ ವಡೇರ, ದುಂಡಪ್ಪ ಹಾಲಣ್ಣವರ, ಅರ್ಜುನ ಮುತವಾಡ, ಸಂಘದ ಆಡಳಿತ ಮಂಡಳಿ ಸದಸ್ಯರು, ಸಹಕಾರಿ ಧುರೀಣರು, ಗಣ್ಯರು ಇದ್ದರು.


Spread the love

About inmudalgi

Check Also

ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ ಚಿದಾನಂದ ಮ ಹೂಗಾರ ಇವರ *ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ

Spread the love ಮೂಡಲಗಿ -ಶಿವಾಪೂರ ಹ ಗ್ರಾಮದ ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ