Breaking News
Home / ತಾಲ್ಲೂಕು (page 123)

ತಾಲ್ಲೂಕು

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ. ಬೆಂಗಳೂರು- ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. …

Read More »

ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ ಅದ್ವೀತಿಯ ಸಾಧನೆ ಮತ್ತು ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದರು. ಗುರುವಾರ ಮಾ.10 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕರೋನಾ ಕಾಲಘಟದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಕೂಡ ಮತ್ತು …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಮಹಿಳಾ ದಿನಾಚರಣೆ ‘ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’

ಮೂಡಲಗಿ: ‘ಮಹಿಳಾ ದಿನಾಚರಣೆಯು ಕೇವಲ ಒಂದೇ ದಿನಕ್ಕೆ ಸೀಮಿತವಾಗಿರುವುದಿಲ್ಲ. ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’ ಎಂದು ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮಹಿಳೆಯರ ಉಚಿತ ಮಧುಮೇಹ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಿಂದ ಕುಟುಂಬ ಮತ್ತು ಸಮಾಜದಲ್ಲಿ ಸ್ವಾಸ್ಥ್ಯ ನೆಲೆಸಿರುತ್ತದೆ …

Read More »

ಇಚೆಗೆ ಸೇವಾ ನಿವೃತ್ತಿ ಹೊಂದಿದ ಮೇಳೆಯ್ಯ ಹಿರೇಮಠ ಇವರಿಗೆ ಸನ್ಮಾನ

ಬೆಟಗೇರಿ:ಗ್ರಾಮದ ಗಣ್ಯರು, ಸ್ಥಳೀಯರ ಸಹಯೋಗದಲ್ಲಿ ತಾಲೂಕಾ ಶಿರಸ್ತದಾರ ಮೇಳೆಯ್ಯ ಹಿರೇಮಠ ಅವರು ಕಂದಾಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಇಚೆಗೆ ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸೇವಾ ನಿವೃತ್ತಿ ಸನ್ಮಾನ ಕಾರ್ಯಕ್ರಮ ಮಾ.8ರಂದು ನಡೆಯಿತು. ಗ್ರಂಥಾಲಯ ಮೇಲ್ವೆಚಾರಕ ಬಸವರಾಜ ಪಣದಿ ಅವರು ನಿವೃತ್ತಿ ಹೊಂದಿದ ತಾಲೂಕಾ ಶಿರಸ್ತದಾರ ಮೇಳೆಯ್ಯ ಹಿರೇಮಠ ಅವರ ಸಾರ್ಥಕ 42 ವರ್ಷಗಳ ಸೇವಾ ದಿನಗಳ ಕುರಿತು ಮಾತನಾಡಿದರು. ವಿಶ್ರಾಂತ ಗಾಮಲೆಕ್ಕಾಧಿಕಾರಿ ಪತ್ರೇಪ್ಪ ನೀಲಣ್ಣವರ ಅಧ್ಯಕ್ಷತೆ …

Read More »

ಹೆಣ್ಣು ಸಮಾಜದ ಆದರ್ಶ ಪ್ರಜೆ -ಡಾ.ಸ್ನೇಹಾ ಆನಿಖಿಂಡಿ

ಹೆಣ್ಣು ಸಮಾಜದ ಆದರ್ಶ ಪ್ರಜೆ -ಡಾ.ಸ್ನೇಹಾ ಆನಿಖಿಂಡಿ ಮೂಡಲಗಿ : ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಮಹಿಳೆ ಆದರ್ಶ ಸಮಾಜದ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾಳೆ. ಮಕ್ಕಳ ಪಾಲನೆ ಪೋಷಣೆಯಿಂದ ಹಿಡಿದು ಕುಟುಂಬ ನಿರ್ವಹಣೆ ಜೂತೆಗೆ ಸಮಾಜಮುಖಿ ಪ್ರಜೆಯಾಗಿ ಗುರ್ತಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿಕೊಳುತ್ತಿದ್ದಾಳೆ ಎಂದು ಮೂಡಲಗಿ ವೈದ್ಯಾಧಿಕಾರಿಯಾದ ಡಾ. ಸ್ನೇಹಾ ಆನಿಖಿಂಡಿ ಹೇಳಿದರು. ಅವರು ಸ್ಥಳೀಯ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ಶ್ರೀ ವಿದ್ಯಾನಿಕೇತನ ಸಿ.ಬಿ.ಎಸ್.ಇ ಶಾಲೆಯಲ್ಲಿ …

Read More »

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ ಮೂಡಲಗಿ: ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವದರ ಜೊತೆಗೆ ಸ್ವಾವಲಂಬಿಗಳಾಗಿ ಬದುಕಬೇಕೆಂದು ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಯಿ ಬೆಳಗಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿ ಜೀವನದಲ್ಲಿ ಕಾನುನುಗಳನ್ನು ತಿಳಿದುಕೊಂಡು ಬಾಲ್ಯ ವಿವಾಹದಂತಹ ಪದ್ಧತಿಗಳಿಗ ಕಡಿವಾಣ ಹಾಕಿ ಉತ್ತಮ ಭವಿಷ್ಯ ನೀರ್ಮಿಸಿಕೊಂಡು ಸಮಾಜದಲ್ಲಿ …

Read More »

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ – ರಜನಿ ಜೀರಗಾಳೆ

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ –  ರಜನಿ ಜೀರಗಾಳೆ ಮೂಡಲಗಿ : ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯ ಅಧ್ಯಕ್ಷರಾದ ರಜನಿ ಜೀರಗಾಳೆ ಹೇಳಿದರು. ಅವರು ವಡರಟ್ಟಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪ್ರಗತಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸರ್ಕಾರಿ …

Read More »

ಮಾ. 8ರಂದು ಲಯನ್ಸ್ ಕ್ಲಬ್‍ದಿಂದ ವಿಶ್ವ ಮಹಿಳಾ ದಿನಾಚಣೆ, ಉಚಿತ ಮಧುಮೇಹ ತಪಾಸಣೆ

ಮಾ. 8ರಂದು ಲಯನ್ಸ್ ಕ್ಲಬ್‍ದಿಂದ ವಿಶ್ವ ಮಹಿಳಾ ದಿನಾಚಣೆ, ಉಚಿತ ಮಧುಮೇಹ ತಪಾಸಣೆ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಮಾ. 8ರಂದು ಸಂಜೆ 4 ಗಂಟೆಗೆ ಸ್ಥಳೀಯ ಶಿವಬೋಧರಂಗ ಕೋ.ಆಪ್. ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಣೆ ಹಾಗೂ ಮಹಿಳೆಯರ ಮಧುಮೇಹ ತಪಾಸಣೆ ಹಾಗೂ ಸಾಧಕ ಮಹಿಳೆಯರ ಸನ್ಮಾವನ್ನು ಏರ್ಪಡಿಸಿರುವರು. ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರ ರೇಖಾ ಅಕ್ಕನವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಲಯನ್ಸ್ ಕ್ಲಬ್ ಅಧ್ಯಕ್ಷ …

Read More »

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಿಕ್ಷಕರಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶಿಕ್ಷಕರಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ …

Read More »